Sunday, September 8, 2024

prajakiya

ಮಾಜಿ ಸಿಎಂ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟ ಸಿಎಂ ಬೊಮ್ಮಾಯಿ.

https://www.youtube.com/watch?v=0IawfqxeYP0 ಈ ಹಿಂದೆ ರಾಜ್ಯದಲ್ಲಿ ಭ್ರಷ್ಟಾಚಾರ ಮುಚ್ಚಿಹಾಕುವ ಸರ್ಕಾರವಿತ್ತು, ಆದ್ರೆ ಈಗ ಭ್ರಷ್ಟಾಚಾರ ನಿರ್ಮೂಲನೆ ಮಾಡುವ ಸರ್ಕಾರವಿದೆ ಅಂತ ಹೇಳುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. https://www.youtube.com/watch?v=e_qEoKrdIGo ಸಿದ್ದರಾಮಯ್ಯರನ್ನು ನೋಡಿದ್ರೆ ನನಗೆ ತುಂಬಾ ಕನಿಕರ ಬರುತ್ತೆ, ದಕ್ಷ ಆಡಳಿತಗಾರ ಎನ್ನುವ ಸಿದ್ದು, ಈ ಹಿಂದೆ ಡಿಜಿಪಿಯೊಬ್ಬರ ಕೇಸ್ ಮುಚ್ಚಿ ಹಾಕಿಲ್ವಾ...

ರಾಜ್ಯ ಪ್ರವಾಸ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮುಂದೆ ಡಜನ್ ಪ್ರಶ್ನೆಗಳನ್ನಿಟ್ಟ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ

https://www.youtube.com/watch?v=6zYntnQDRNA ಬೆಂಗಳೂರು: ಬಿಬಿಎಂಪಿ ಚುನಾವಣೆ ಹಾಗೂ ವಿಧಾನ ಸಭೆ ಚುನಾವಣೆಗಳು ಸಮೀಪಿಸುತ್ತಿರುವ ಹೊತ್ತಲ್ಲಿ ಎರಡು ದಿನಗಳ ರಾಜ್ಯ ಪ್ರವಾಸ ಹಮ್ಮಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ ಅವರು ಡಜನ್ ಪ್ರಶ್ನೆಗಳನ್ನು ಕೇಳಿದ್ದಾರೆ. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಎಲ್ಲಾ ಮಾಜಿ ಮೇಯರ್ ಗಳ ಜತೆ ಪತ್ರಿಕಾಗೋಷ್ಠಿ ನಡೆಸಿದ ರಾಮಲಿಂಗಾ ರೆಡ್ಡಿ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img