Thursday, June 19, 2025

prajwal

ನಿರ್ಮಾಣ ಹಂತದ ಗೋಡೆ ಕುಸಿದು ಓರ್ವ ವಿದ್ಯಾರ್ಥಿ ಸಾವು: ಇನ್ನೋರ್ವ ವಿದ್ಯಾರ್ಥಿಗೆ ಗಾಯ

Hubballi News: ಹುಬ್ಬಳ್ಳಿ: ಅವರಿಬ್ಬರೂ ಜಿಗರಿ ದೋಸ್ತರು... ಎಳೆಯ ವಯಸ್ಸಾದರು ಒಂದೇ ಜೀವ ಒಂದೇ ಭಾವ ಎನ್ನುವಂತಿತ್ತು ಅವರ ಸ್ನೇಹ.. ಇಂತಹ ಸ್ನೇಹದ ಮೇಲೆ ಯಾರ ಕಣ್ಣು ಬಿತ್ತೇನೋ.. ಎಲ್ಲರಿಗಿಂತ ಬೇಗ ಶಾಲೆಗೆ ಹೋಗಿದ್ದ ಅವರಿಬ್ಬರಲ್ಲಿ ಒಬ್ಬ ಎಂದೂ ಬಾರದ ಲೋಕಕ್ಕೆ ತೆರಳಿದ್ದಾನೆ.. ಮತ್ತೊಬ್ಬ ಆಸ್ಪತ್ರೆ ಸೇರಿದ್ದಾನೆ. ತಮ್ಮದಲ್ಲ ತಪ್ಪಿಗೆ ಅಮಾಯಕ ಜೀವೊಂದು ಬಲಿಯಾದ...

“ಎಲ್ಲಾ ಸಂಧರ್ಭದಲ್ಲಿ ಏನೇ ಡ್ಯಾಮೇಜ್ ಬಂದ್ರು ಚುನಾವಣೆ ಬಂದಾಗ ನಾವೆಲ್ಲಾ ಒಂದೇ” : ಪ್ರಜ್ವಲ್ ರೇವಣ್ಣ

political news ಪ್ರಜ್ವಲ್ ರೇವಣ್ಣ ಹೇಳೀಕೆ ಹಾಸನದಲ್ಲಿ ಟಿಕೇಟ್ ಕೊಡುವ ವಿಚಾರ ಕುರಿತು ಹಲವಾರು ಗೊಂದಲಗಳು ಶುರುವಾಗಿವೆ. ಪ್ರತಿಬಾರಿ ಚುನಾವಣೆ ಶುರುವಾದಾಗಲೂ ದೇವೆಗೌಡರು ಬಂದು ಟಿಕೆಟ್ ಹಂಚಿಕೆ ಕಾರ್ಯುಕ್ರಮದಲ್ಲಿ ಬಾಗವಹಿಸಿ ಅವರ್ ನಿರ್ದಾರದಂತೆ ಟಿಕೇಟ್ ಹಂಚಿಕೆ ಮಾಡಲಾಗುತಿತ್ತು ಆದರೆ ಅವರು ಅನಾರೋಗ್ಯವಿರುವ ಕಾರಣ ಅವರು ಬರು ತಡವಾಗುತ್ತಿದೆ, ನಾವು ಸಹ ಅವರ ಬರುವಿಕೆಗಾಗಿ ಕಾಯುತಿದ್ದೇವೆ. ಅವರೂ ಸಹ...

‘ಹೋರಾಟದಲ್ಲಿ ಪಕ್ಷ, ರಾಜಕೀಯ ಬೆರೆಸುವುದಕ್ಕೆ ನಾಚಿಕೆ ಆಗಲ್ವಾ..?’

ಹಾಸನ: ಶಾಸಕ ಎಚ್.ಕೆ.ಕುಮಾರಸ್ವಾಮಿ ವಿರುದ್ದ ಮಾಜಿ ಶಾಸಕ ಎಚ್.ಎಂ. ವಿಶ್ವನಾಥ್ ಏಕವಚನದಲ್ಲಿ ನಿಂದನೆ ವಿಚಾರಕ್ಕೆ ಸಂಬಂಧ ಪಟ್ಟಂತೆ ವಿಶ್ವನಾಥ್ ವಿರುದ್ಧ ಸಂಸದ ಪ್ರಜ್ವಲ್ ವಾಗ್ದಾಳಿ ನಡೆಸಿದ್ದಾರೆ. ಹಾಸನದ ಸಕಲೇಶಪುರದಲ್ಲಿ ಮಾತನಾಡಿದ ಪ್ರಜ್ವಲ್, ಒಬ್ಬ ಜನಪ್ರತಿನಿಧಿಗೆ ಗೌರವ ಕೊಡಲಿಲ್ಲ ಅಂದರೆ ಯಾವುದೇ ಸಭೆಗೆ ಬರಲು ಅವರು ಲಾಯಕ್‌ ಇಲ್ಲ. ನಾನು ಒಳ್ಳೆಯತನದಲ್ಲಿ ಅವರಿಗೆ ಒಂದು ಮಾತು...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img