Tuesday, July 21, 2026

Prajwal case

ಸಕಲೇಶಪುರದಲ್ಲಿ ಕಾಡಾನೆ ದಾಳಿ ಪ್ರಕರಣ: ಆಸ್ಪತ್ರೆಗೆ ಭೇಟಿ ಕೊಟ್ಟ ಸಂಸದ ಶ್ರೇಯಸ್ ಪಟೇಲ್

Hassan News: ಹಾಸನ: ಸಕಲೇಶಪುರ ತಾಲೂಕಿನ, ವಾಟೆಹಳ್ಳ ಗ್ರಾಮದಲ್ಲಿ ಕಾಡಾನೆ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಂಭೀರವಾಗಿ ಗಾಯಗೊಂಡಿರುವ ದಿವಾಕರ್ ಶೆಟ್ಟಿ, ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಜಿಲ್ಲಾಸ್ಪತ್ರೆಗೆ ನೂತನ ಸಂಸದ ಶ್ರೇಯಸ್ ಪಟೇಲ್ ಭೇಟಿ ನೀಡಿ, ದಿವಾಕರ್ ಅವರ ಆರೋಗ್ಯ ವಿಚಾರಿಸಿದ್ದಾರೆ. ಶ್ರೇಯಸ್ ಪಟೇಲ್‌ಗೆ ಕಾಂಗ್ರೆಸ್ ಮುಖಂಡರು, ಅಧಿಕಾರಿಗಳು ಸಾಥ್ ನೀಡಿದ್ದಾರೆ. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ...
- Advertisement -spot_img

Latest News

ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂದು ಮಾತಿನಲ್ಲಿ ಅಲ್ಲ, ಕಾರ್ಯದಲ್ಲಿ ಸಾಬೀತುಪಡಿಸಿ: ಆರ್.ಅಶೋಕ್ ಸವಾಲ್

Political News: ಶಿವಾಜಿನಗರದಲ್ಲಿ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತಿದ್ದ ಜಿಬಿಎ (GBA) ಅಧಿಕಾರಿಯ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಬಗ್ಗೆ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ....
- Advertisement -spot_img