Sunday, April 20, 2025

prajwal devaraj

Prajwal deveraj; ಮತ್ತೊಂದು ಸವಾಲಿನ ಪಾತ್ರಕ್ಕೆ ಡೈನಾಮಿಕ್ ಪ್ರಿನ್ಸ್ ಸಿದ್ದ..!

ಸಿನಿಮಾ ಸುದ್ದಿ: ಪ್ರಜ್ವಲ್ ದೇವರಾಜ್ ಕನ್ನಡ ಚಿತ್ರರಂಗದ ಡೈನಾಮಿಕ್ ಪ್ರಿನ್ಸ್. ಆರಂಭದಲ್ಲಿ ಲವ್ವರ್ ಬಾಯ್ ಆಗಿ ಆ ನಂತರ ಕ್ರಮೇಣವಾಗಿ ಭಿನ್ನ..ವಿಭಿನ್ನ.. ಪಾತ್ರಗಳನ್ನ ಮಾಡುವುದರ ಮೂಲಕ ಸೈ ಅನಿಸಿಕೊಂಡ ಪ್ರಜ್ವಲ್ ದೇವರಾಜ್ ಸದ್ಯಕ್ಕೆ ತಮ್ಮ‌ ನಲವತ್ತನೇ ಚಿತ್ರಕ್ಕೆ ಅಣಿಯಾಗ್ತಿದ್ದಾರೆ. ಮತ್ತೊಂದು ಸವಾಲಿನ‌ ಪಾತ್ರಕ್ಕೆ ಸಿದ್ಧರಾಗ್ತಿದ್ದಾರೆ. ಪ್ರಜ್ವಲ್ ದೇವರಾಜ್ ಅಭಿನಯದ ಈ ನಲವತ್ತನೇ ಸಿನಿಮಾವನ್ನ ಗುರುದತ್ ಗಾಣಿಗ...

ಗರುಡ ರಾಮ್ , ಪ್ರಣಾಮ್ ದೇವರಾಜ್ ವೈರಂ ಚಿತ್ರದ ಟೀಸರ್ ಬಿಡುಗಡೆ

ಒಬ್ಬ ಆಂಗ್ರಿ ಯಂಗ್ ಮ್ಯಾನ್ ಸುತ್ತ ಹೆಣೆಯಲಾದ ಕಥಾಹಂದರ ಹೊಂದಿರುವ ಚಿತ್ರ ವೈರಂ.ಹಿರಿಯನಟ ದೇವರಾಜ್ ಪುತ್ರ ಪ್ರಣಾಮ್ ದೇವರಾಜ್ ಅಭಿನಯದ ದ್ವಿತೀಯ ಚಿತ್ರವೂ ಇದಾಗಿದ್ದು, ಈ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ನಟ ದೇವರಾಜ್, ಚಂದ್ರಕಲಾ ದೇವರಾಜ್ ಹಾಗೂ ರಾಗಿಣಿ ಪ್ರಜ್ವಲ್ ಟೀಸರ್ ಬಿಡುಗಡೆ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಟೀಸರ್ ಬಿಡುಗಡೆ ಮಾಡಿದ ದೇವರಾಜ್ ಅವರು ಮಾತನಾಡುತ್ತಾ,...

ಮೂರು‌ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾದ “ಮಾಫಿಯಾ”ಚಿತ್ರದ ಟೀಸರ್..!

ಪ್ರಜ್ವಲ್ ದೇವರಾಜ್(Prajwal Devaraj) ನಟನೆಯ "ಮಾಫಿಯಾ"(Mafia) ಚಿತ್ರದ ಟೀಸರ್ ಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ. ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸುತ್ತಿರುವ, ಲೋಹಿತ್ ನಿರ್ದೇಶನ(Directed by Lohit)ದಲ್ಲಿ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸುತ್ತಿರುವ "ಮಾಫಿಯಾ" ಚಿತ್ರದ ಟೀಸರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಕನ್ನಡ, ತೆಲುಗು ಹಾಗೂ ತಮಿಳು...

friend ಪನ್ನಗಭರಣ ನಿರ್ದೇಶನದಲ್ಲಿ ಪ್ರಜ್ವಲ್‌ ದೇವರಾಜ್‌ ಅವರ ಹೊಸ ಸಿನಿಮಾ.

ಸಿನಿಮಾ : ಚಂದನವನದ ಬ್ಯುಸಿ ತಾರೆ ಪ್ರಜ್ವಲ್‌ ದೇವರಾಜ್ ಒಂದರ ನಂತರ ಮತ್ತೋಂದು ಚಿತ್ರಗಳಿಗೆ ಸಹಿ ಹಾಕುತ್ತಿದ್ದಾರೆ. ಆ ಸಾಲಿಗೆ ಹೆಸರಿಡದ ಚಿತ್ರವೊಂದನ್ನು ಒಪ್ಪಿಕೊಂಡಿದ್ದಾರೆ. ಮಂಗಳವಾರ ಬಂಡಿ ಮಹಾಕಾಳಮ್ಮ ದೇವಸ್ಥಾನದಲ್ಲಿ ಸ್ಕ್ರಿಪ್ಟ್ ಪೂಜೆ ಸಮಾರಂಭವು ಸರಳವಾಗಿ ನಡೆಯಿತು. ಈ ಚಿತ್ರವನ್ನು ಫಿಲ್ಮಿ ಫೆಲೋ ಸ್ಟುಡಿಯೋಸ್ ಅರ್ಪಿಸುತ್ತಿದ್ದು, ಆಲ್ ಓಶನ್ ಮಿಡಿಯಾ ಪ್ರೈ.ಲಿಮಿಟೆಡ್ ಮತ್ತು ಮಾತ...

ಕನ್ನಡದ ಚಿತ್ರರಂಗದಲ್ಲಿ ಮಹತ್ವದ ಘಟ್ಟ- ಅಮೆಜಾನ್ ಫ್ರೈಮ್ ವಿಡಿಯೋದಲ್ಲಿ ಜುಲೈ -17 ಕನ್ನಡದ ʼಲಾʼ ರಿಲೀಸ್

www.karnatakatv.net : ಪುನೀತ್ ರಾಜ್ ಕುಮಾರ್ ಅವರ ಪಿಆರ್ ಕೆ ಪ್ರೊಡಕ್ಷನ್ ನಲ್ಲಿ ನಿರ್ಮಾಣಗೊಂಡಿರೋ ಕನ್ನಡದ ಬಹುನಿರೀಕ್ಷಿತ ʼಲಾʼ ಸಿನಿಮಾ 17 ಜುಲೈ 2020 ರಂದು ಅಮೆಜಾನ್ ಫ್ರೈಮ್ ನಲ್ಲಿ ಬಿಡುಗಡೆಯಾಗಲಿದೆ. ಕ್ರೈಂ ಥ್ರಿಲ್ಲರ್ ಕಥಾವಸ್ತು ಹೊಂದಿರುವ ಈ ಚಿತ್ರದಲ್ಲಿ ನಂದಿನಿ ಪಾತ್ರದಲ್ಲಿ ರಾಗಿಣಿ ಪ್ರಜ್ವಲ್ ಅಭಿನಯಿಸಿದ್ದಾರೆ. ಈ ಸಿನಿಮಾದಲ್ಲಿ...
- Advertisement -spot_img

Latest News

ಜನಿವಾರ ತೆಗೆಸಿದ ಪ್ರಕರಣ: ಬೀದರ್ ವಿದ್ಯಾರ್ಥಿಗೆ ಫ್ರೀ ಎಂಜನಿಯರಿಂಗ್ ಸೀಟ್ ಎಂದ ಸಚಿವ ಈಶ್ವರ್ ಖಂಡ್ರೆ

Bidar News: ಜನಿವಾರ ಧರಿಸಿದ್ದಕ್ಕೆ ಸಿಇಟಿ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಚಿವ ಈಶ್ವರ್ ಖಂಡ್ರೆ, ವಿದ್ಯಾರ್ಥಿ ಮನೆಗೆ ಭೇಟಿ ನೀಡಿ,...
- Advertisement -spot_img