Tuesday, October 14, 2025

#prajwal revana

ಪ್ರಜ್ವಲ್‌ಗೆ ಕ್ಲರ್ಕ್‌ ಕೆಲಸ .. H.D. ರೇವಣ್ಣ ಬೇಸರ

ಮನೆ ಕೆಲಸದ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣದಲ್ಲಿ, ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಜೀವಾವಧಿ ಶಿಕ್ಷೆಯಾಗಿದೆ. ಪರಪ್ಪನ ಅಗ್ರಹಾರದಲ್ಲಿರುವ ಪ್ರಜ್ವಲ್‌ಗೆ ಕೈದಿ ನಂಬರ್‌ 15,528ನೇ ನಂಬರ್‌ ನೀಡಲಾಗಿದೆ. ಜೊತೆಗೆ ಕಾರಾಗೃಹದಲ್ಲಿರುವ ಗ್ರಂಥಾಯದಲ್ಲಿ ಕ್ಲರ್ಕ್‌ ಕೆಲಸವನ್ನೂ ನೀಡಲಾಗಿದೆ. ವಿಚಾರಣಾಧೀನ ಕೈದಿಗಳು ಹಾಗೂ ಸಜಾಬಂದಿಗಳಿಗೆ, ಜೈಲಿನ ಗ್ರಂಥಾಲಯದಿಂದ ಪುಸ್ತಕ ವಿತರಣೆ ಮಾಡುವುದು. ಯಾವ ಕೈದಿಗೆ ಯಾವ ಪುಸ್ತಕ ನೀಡಲಾಗಿದೆ...

ದೊಡ್ಡಗೌಡರ ದೊಡ್ಡ ಸೊಸೆ ಕಣಕ್ಕೆ!

ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಅತ್ಯಾಚಾರ ಕೇಸ್‌ ಅಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಅವರು ಭರ್ಜರಿ ಗೆಲುವು ಸಾಧಿಸಿದ್ರು. ಆದ್ರೆ, 2024ರಲ್ಲಿ ಸ್ವಯಂಕೃತ ಅಪರಾಧಗಳಿಂದ ಹೀನಾಯ ಸೋಲು ಅನುಭವಿಸಿದ್ದಾರೆ. ಜೆಡಿಎಸ್‌ ಭದ್ರಕೋಟೆಯಾಗಿದ್ದ ಹಾಸನ ಕ್ಷೇತ್ರ ಈಗ ಕಾಂಗ್ರೆಸ್‌ ಪಾಲಾಗಿದೆ. ಮತದಾನಕ್ಕೆ ಕೇವಲ 6 ದಿನ ಇರುವಾಗ,...

ಅಸಹಜ ಲೈಂಗಿಕ ದೌರ್ಜನ್ಯ ಕೇಸ್ – ಸೂರಜ್ ರೇವಣ್ಣಗೆ ಗುಡ್‌ನ್ಯೂಸ್‌!

https://www.youtube.com/watch?v=SwypqxD-vfQ   ಜೆಡಿಎಸ್‌ ಎಂಎಲ್‌ಸಿ ಸೂರಜ್ ರೇವಣ್ಣ ಅವರಿಗೆ 1 ವರ್ಷದ ಬಳಿಕ ಬಿಗ್ ರಿಲೀಫ್ ಸಿಕ್ಕಿದೆ. ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ ಕೊರತೆಯಿಂದ ಸಿಐಡಿ ಅಧಿಕಾರಿಗಳು, ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ಗೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಸೂರಜ್ ರೇವಣ್ಣ ವಿರುದ್ಧ ಒಟ್ಟು 2 ಎಫ್ಐಆರ್ ದಾಖಲಾಗಿದ್ದವು. ಮೊದಲು 2024ರ ಜೂನ್ 22ರಂದು ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಕೇಸ್...

Prajwal Revanna : ಪ್ರಜ್ವಲ್ ರೇವಣ್ಣಗೆ ಮತ್ತೊಂದು ಶಾಕ್…!

ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಜೂನ್ 18ರವರೆಗೆ ಪ್ರಜ್ವಲ್ ರೇವಣ್ಣಗೆ ಸೈಬರ್ ಕ್ರೈಮ್ ಎಫ್‍ಐಆರ್ ನಂ 22024 ರಲ್ಲಿ ಎಸ್‍ಐಟಿ ಕಸ್ಟಡಿಗೆ ನೀಡಲಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಪ್ರಜ್ವಲ್ ರೇವಣ್ಣ ಅವರನ್ನು ಜೂನ್ 12 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿ ಆತನ್ನು ಕಸ್ಟಡಿಗೆ ನೀಡುವಂತೆ ಎಸ್‍ಐಟಿ...

ಡಿಕೆಶಿಗೆ ಲೈವ್ ನಲ್ಲೇ ಪ್ರಶ್ನೆ ಕೇಳಿದ ಸಂಸದ ಪ್ರಜ್ವಲ್ ರೇವಣ್ಣ..!

ಹಾಸನ: ಕುಮಾರಸ್ವಾಮಿಯವರು ಹೊಳೆನರಸೀಪುರದಿಂದ ವಲಸೆ ಬಂದವರು ಅಂತ ಡಿಸಿಎಂ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆಗೆ ಸಂಸದ ಪ್ರಜ್ವಲ್ ರೇವಣ್ಣ ಕಾಂಗ್ರೆಸ್ ನಾಯಕರ ವಲಸೆ ಬಂದವರ ಹೆಸರನ್ನು ಹೇಳಿ ಟಾಂಗ್ ಕೊಟ್ಟರು. ದೇವೆಗೌಡ್ರು ಹಾಸನದಿಂದ ಡೆಲ್ಲಿಗೆ ಹೋಗಿದ್ರು ಡೆಲ್ಲಿ ಆಳೋಕೆ, ಅದನ್ನು ತಪ್ಪು ಅನ್ನೋಕಾಗುತ್ತಾ ? ಪ್ರಧಾನಿ ಮೋದಿಯವರು ಗುಜಾರಾತ್ ಇಂದ ಬಂದು ವಾರಣಾಸಿಯಲ್ಲಿ ನಿಲ್ಲಲಿಲ್ವಾ ಎನ್ರಿ...
- Advertisement -spot_img

Latest News

Mandya News: ಕುಡಿದು ಬಂದು ಅಂಗನವಾಡಿಯಲ್ಲಿ ರೆಸ್ಟ್ ಮಾಡಿದ ಕುಡುಕ: ಸಹಾಯಕಿಗೆ ಪೋಷಕರಿಂದ ಕ್ಲಾಸ್

Mandya News: ಮಂಡ್ಯ: ಅಂಗನವಾಡಿ ಎಂದರೆ ಚಿಕ್ಕ ಚಿಕ್ಕ ಮಕ್ಕಳು ಓದಿ,ಬರೆದು, ಆಟವಾಡುತ್ತ, ಪೋಷ್ಟಿಕಾಂಶಗಳನ್ನು ಪಡೆಯುತ್ತ ಬೆಳೆಯುವ ವಿದ್ಯಾ ಕೇಂದ್ರ. ಆದರೆ ಇತ್ತೀಚಿನ ದಿನಗಳಲ್ಲಿ ಅಂಗನವಾಡಿ...
- Advertisement -spot_img