Tuesday, February 17, 2026

Prajwal Revanna

ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ ನೀಡಿದ ವಿದೇಶಾಂಗ ಸಚಿವಾಲಯ

Political News: ಕಾಮಕಾಂಡಗಳನ್ನು ನಡೆಸಿ, ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣರನ್ನು ಬಂಧಿಸಲು, ಎಸ್‌ಐಟಿ ತಂಡ ಹುಡುಕಾಟ ನಡೆಸಿದೆ. ಆದರೆ 6ರಿಂದ 7 ಬಾರಿ ಭಾರತಕ್ಕೆ ಬರುವ ಟಿಕೇಟ್ ಬುಕ್ ಮಾಡಿರುವ ಪ್ರಜ್ವಲ್ ರೇವಣ್ಣ ಲಕ್ಷ ಲಕ್ಷ ರೂಪಾಯಿ ವೇಸ್ಟ್ ಮಾಡಿದ್ದಾರೆ ವಿನಃ ಭಾರತಕ್ಕಂತೂ ಬಂದಿಲ್ಲ. ಹೀಗಾಗಿ ವಿದೇಶಾಂಗ ಸಚಿವಾಲಯ ಪ್ರಜ್ವಲ್ ರೇವಣ್ಣಗೆ ಶೋಕಾಸ್ ನೊಟೀಸ್...

ನಾವು ಅಧಿಕಾರಕ್ಕೋಸ್ಕರ ಹೋರಾಟ ಮಾಡಲ್ಲ. ಅಧಿಕಾರ ಇದ್ದರೂ, ಇಲ್ಲದಿದ್ದರೂ ಕೆಲಸ ಮಾಡ್ತೀವಿ: ರೇವಣ್ಣ

Hassan News: ಹಾಸನದಲ್ಲಿಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ಇವರಿಗೆ ಕೆಲ ಜೆಡಿಎಸ್ ನಾಯಕರೂ ಸಾಥ್ ಕೊಟ್ಟಿದ್ದಾರೆ. ಲೋಕಸಭಾ ಚುನಾವಣೆ ಫಲಿತಾಂಶವನ್ನು ಜನತೆಯ ಶಕ್ತಿಗೆ ಬಿಟ್ಟಿದ್ದೇನೆ. ಜನತೆಯ ತೀರ್ಪಿಗೆ ತಲೆ ಬಾಗುತ್ತೇವೆ. ನಾವು ಅಧಿಕಾರಕ್ಕೋಸ್ಕರ ಹೋರಾಟ ಮಾಡಲ್ಲ. ಅಧಿಕಾರ ಇದ್ದರೂ ಕೆಲಸ ಮಾಡ್ತಿವಿ, ಅಧಿಕಾರ ಇಲ್ಲದ್ದಿದ್ಧರೂ ಕೆಲಸ ಮಾಡ್ತಿವಿ ಎಂದು ರೇವಮ್ಣ ಹೇಳಿದ್ದಾರೆ. ತಮ್ಮ...

ದೇವರಾಜೇಗೌಡನ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ: ಸಚಿವ ಚಲುವರಾಯಸ್ವಾಮಿ

Political News: ಬೆಂಗಳೂರಿನಲ್ಲಿ ಸಚಿನ ಚೆಲುವರಾಯಸ್ವಾಮಿ ಸುದ್ದಿಗೋಷ್ಠಿ ನಡೆಸಿದ್ದು, ದೇವರಾಜೇಗೌಡನ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಒಬ್ಬ ದೇವರಾಜೇ ಗೌಡನಿಗೆ ಯಾಕೆ ಮಹತ್ವ ಕೊಡ್ತೀರಾ..? ಈ ತರ ವಿಚಾರಗಳನ್ನ ಯಾಕೆ ಪ್ರಚಾರ ಮಾಡ್ತೀರಾ..? ದೇವರಾಜೆ ಗೌಡ ಇನ್ನೂ ಯಾರ ಹೆಸರು ಹೇಳ್ಬೇಕು ಅನ್ನೋ ಗೊಂದಲದಲ್ಲಿದ್ದಾರೆ. ಅವರ ವಿರುದ್ಧ ನಾನು ಮಾನನಷ್ಟ ಮೊಕದ್ದಮೆ ಹೂಡುತ್ತೇನೆ. ಹಿಂದೆ ಕುಮಾರಸ್ವಾಮಿ ವಿರುದ್ಧವೂ...

Prajwal Pen drive case: ಒಂದು ಸಿದ್ದರಾಮಯ್ಯ ಇನ್ನೊಂದು ಶಿವಕುಮಾರ್ ಇನ್ವಿಸ್ಟಿಗೇಶನ್ ಟೀಂ: ಹೆಚ್ಡಿಕೆ

Political News: ಬೆಂಗಳೂರಿನಲ್ಲಿಂದು ಮಾಜಿ ಸಿಎಂ ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿದ್ದು, ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಕೇಸ್‌ ಬಗ್ಗೆ ಮಾತನಾಡಿದ್ದಾರೆ. ರಾಜ್ಯದಲ್ಲಿ ಇತ್ತಿಚೇಗೆ ನಡೆದ ಅತ್ಯಂತ ಕೆಟ್ಟ ರೀತಿಯ ಬೆಳವಣಿಗೆ. ಸಮಾಜದಲ್ಲಿ ಉತ್ತಮಬದುಕು ಕಾಣಬೇಕಾಗಿದೆ, ಅಂಥಹ ಬದುಕಿಗೆ ಯಾರ ರೀತಿ ಧಕ್ಕೆ‌ಉಂಟಾಗಿದೆ. ಇದು‌ ನೋವಿನ ಸಂಗತಿ. 21 ನೇ ತಾರೀಖು ಪೆನ್ ಡ್ರೈವ್ ಅನ್ನಾ ಈಡೀ ರಾಜ್ಯದಲ್ಲಿ...

ಪ್ರಜ್ವಲ್ ರೇವಣ್ಣ ಕೇಸ್‌ನಲ್ಲಿ ಹೆಚ್.ಡಿ.ದೇವೇಗೌಡರ ಮತ್ತು ಕುಮಾರಸ್ವಾಮಿಯವರ ಹೆಸರು ಬಳಸುವ ಹಾಗಿಲ್ಲ..

Political News: ಪ್ರಜ್ವಲ್ ರೇವಣ್ಣ ಕೇಸ್‌ನಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಮತ್ತು ಮಾಜಿ ಸಿಎಂ ಕುಮಾರಸ್ವಾಮಿಯವರ ಹೆಸರನ್ನು ಬಳಸುವಂತಿಲ್ಲ ಎಂದು ಕೋರ್ಟ್ ತಡೆಯಾಜ್ಞೆ ತಂದಿದೆ. ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಕೇಸ್‌ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಪ್ರಜ್ವಲ್ ರೇವಣ್ಣ ಮಾಡಿರುವ ಕೆಲಸಕ್ಕೆ, ಮಾಜಿ ಪ್ರಧಾನಿ ದೇವೇಗೌಡರು ಮತ್ತು ಕುಮಾರಸ್ವಾಮಿಯವರ ವಿರುದ್ಧ ಹಲವರು ವಾಗ್ದಾಳಿ...

ಶ್ರೀಕೃಷ್ಣನ ರೆಕಾರ್ಡ್ ಮುರಿಯಬೇಕು ಅಂದುಕೊಂಡಿದ್ದ ಪ್ರಜ್ವಲ್ ರೇವಣ್ಣ: ಆರ್‌.ಬಿ.ತಿಮ್ಮಾಪುರ್ ವಿವಾದಾತ್ಮಕ ಹೇಳಿಕೆ

Political News: ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡಿದ್ದು, ಈ ಬಗ್ಗೆ ಸಚಿವ ಆರ್.ಬಿ.ತಿಮ್ಮಾಪುರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪ್ರಜ್ವಲ್ ಶ್ರೀಕೃಷ್ಣನ ರೆಕಾರ್ಡ್ ಬ್ರೇಕ್ ಮಾಡಬೇಕು ಅಂದುಕೊಂಡಿದ್ದ. ಆದರೆ ಇದು ಗಿನ್ನಿಸ್ ದಾಖಲೆಯಾಗಬಹುದೆನೋ ಎಂದು ತಿಮ್ಮಾಪುರ್ ಹೇಳಿದ್ದಾರೆ. ಶ್ರೀಕೃಷ್ಣನಲ್ಲಿ ಸ್ತ್ರೀಯರು ಭಕ್ತಿಯಿಂದ ಲೀನವಾಗುತ್ತಿದ್ದರು, ಆದರೆ ಇಲ್ಲಿ ಹಾಗಲ್ಲ, ಪ್ರಜ್ವಲ್ ಶ್ರೀಕೃಷ್ಣ ರೆಕಾರ್ಡ್...

ಸತ್ಯ ಆದಷ್ಟು ಬೇಗ ಹೊರಬರಲಿದೆ: ಪ್ರಜ್ವಲ್ ರೇವಣ್ಣ

Political News: ರಾಜ್ಯದಲ್ಲಿ ಸದ್ಯ ಸದ್ದು ಮಾಡುತ್ತಿರುವ ಸುದ್ದಿ ಅಂದ್ರೆ, ಪ್ರಜ್ವಲ್ ರೇವಣ್ಣರ ಪೆನ್‌ಡ್ರೈವ್ ಸುದ್ದಿ. ಆದರೆ ಪ್ರಜ್ವಲ್ ರೇವಣ್ಣ ಈ ಪ್ರಕರಣ ಸದ್ದು ಮಾಡುತ್ತಿದ್ದಂತೆ, ಜರ್ಮನಿಗೆ ಹೊರಟು ಹೋಗಿದ್ದಾರೆ. ಇಂದು ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಜ್ವಲ್, ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನಾನು ನನ್ನ ವಕೀಲರ ಮೂಲಕ C.I.D ಬೆಂಗಳೂರಿಗೆ ಮನವಿ...

ಪ್ರಜ್ವಲ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ: ಕಾಂಗ್ರೆಸ್ ಮಹಿಳಾ ಘಟಕದಿಂದ ರಸ್ತೆ ಬಂದ್ ಮಾಡಿ ಪ್ರತಿಭಟನೆ

Hubli News: ಹುಬ್ಬಳ್ಳಿ : ಹಾಸನ ಸಂಸದ ಪ್ರಜ್ವಲ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಮಹಿಳಾ ಘಟಕದಿಂದ ಹುಬ್ಬಳ್ಳಿಯಲ್ಲಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ಮಾಡಿದರು. ಹುಬ್ಬಳ್ಳಿಯ ಚನ್ನಮ್ಮ ಸರ್ಕಲ್‌ದಿಂದ ಪಾದಯಾತ್ರೆ ಮೂಲಕ ಪ್ರತಿಭಟನೆ ಮಾಡಿದ ನೂರಾರು ಮಹಿಳೆಯರು, ಪ್ರಜ್ವಲ ರೇವಣ್ಣನ ವಿರುದ್ಧ ಘೋಷಣೆ ಕೂಗುತ್ತ ಆತನಿಗೆ ಕಠಿಣ ಶಿಕ್ಷೆಯಾಗಬೇಕು, ಮಹಿಳೆಯರನ್ನು ರಕ್ಷಿಸಬೇಕೆಂದು...

ಪ್ರಜ್ವಲ್ ಪೆನ್‌ಡ್ರೈವ್ ಪ್ರಕರಣ: ಸಂತ್ರಸ್ತೆಯ ಅತ್ತೆಯಿಂದ ಸ್ಪೋಟಕ ಹೇಳಿಕೆ..

Political News: ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಸಂತ್ರಸ್ತೆ ದೂರು ನೀಡಿದ್ದು, ಪ್ರಜ್ವಲ್ ಮತ್ತು ರೇವಣ್ಣ ಇಬ್ಬರೂ ನನ್ನ ಮೇಲೆ ದೌರ್ಜನ್ಯವೆಸಗಿದ್ದಾರೆಂದು ದೂರು ನೀಡಿದ್ದಾರೆ. ಆದರೆ ಸಂತ್ರಸ್ತೆಯ ಅತ್ತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಸ್ಪೋಟಕ ಹೇಳಿಕೆ ನೀಡಿದ್ದಾರೆ. ಸಂತ್ರಸ್ತೆ ನೀಡಿರುವ ದೂರು ಸುಳ್ಳು. ಭವಾನಿ ರೇವಣ್ಣ ನಮ್ಮ ಕುಟುಂಬಕ್ಕೆ ಸಹಾಯ ಮಾಡಿದ್ದಾರೆ. ಅವರು...

ಪ್ರಜ್ವಲ್ ಪೆಂಡ್ರೈವ್ ಕೇಸ್: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

Political News: ಚುನಾವಣೆ ಸಮಯದಲ್ಲಿ ರಾಜಕಾರಣಿಗಳ ಅಸಲಿ ಮುಖ ಬಯಲಿಗೆ ಬರುತ್ತದೆ ಅಂತಾ ಹಲವರಿಗೆ ಗೊತ್ತು. ಅದೇ ರೀತಿ ಈ ಲೋಕಸಭಾ ಚುನಾವಣೆಯ ವೇಳೆ ಹಾಸನ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ವೀಡಿಯೋ ಒಳಗೊಂಡ ಪೆನ್‌ಡ್ರೈವ್ ಹಾಸನದಲ್ಲಿ ಓಡಾಡುತ್ತಿದ್ದು, ಇದರಲ್ಲಿ ಪ್ರಜ್ವಲ್ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಎಸಗಿದ್ದಾರೆಂದು ಹೇಳಲಾಗಿದೆ. ಪೆನ್‌ಡ್ರೈವ್ ಪ್ರಕರಣ ಬೆಳಕಿಗೆ...
- Advertisement -spot_img

Latest News

ಏನಿದು ಪಿಗ್ಮೆಂಟೇಶನ್? ಮುಖದ ಮೇಲೆ ಕಪ್ಪು ಕಲೆಗಳು ಮೂಡಲು ಅಸಲಿ ಕಾರಣವೇನು?

Health Tips: ಬಂಗು ಕಲೆಯನ್ನೇ ಪಿಗ್ಮೆಂಟೇಶನ್ ಅಂತಾ ಹೇಳೋದು. ಹಾಗಾದ್ರೆ ಈ ಕಲೆಗೆ ನಾವು ಯಾವ ರೀತಿ ಚಿಕಿತ್ಸೆ ಪಡೆಯಬೇಕು ಎಂದು ವೈದ್ಯರೇ ವಿವರಿಸಿದ್ದಾರೆ. https://youtu.be/WIvawKO2Qdg ಬಂಗು ಕಲೆ...
- Advertisement -spot_img