Tuesday, February 17, 2026

Prajwal Revanna

ರೈತರ ಬೆಳೆ ನಷ್ಟ ಕುರಿತು ನ.೯ ರಿಂದ ರೈತ ಸಂಪರ್ಕ ಯಾತ್ರೆ..

​ ​ಹಾಸನ : ಜಿಲ್ಲೆಯ ವಿವಿಧ ತಾಲೂಕು ಮಗಳ ಆತೀವೃಷ್ಟಿ ಹಾಗೂ ಅನಾವೃಷ್ಟಿಯಿಂದ ಎಲ್ಲಾ ಬೆಳೆಗಳು ನಾಶವಾಗಿದ್ದು, ಕಂಗಾಲಾಗಿರುವ ರೈತರಿಗೆ ಪರಿಹಾರ ನೀಡುವಲ್ಲಿ ಸರಕಾರ ವಿಫಲವಾಗಿದ್ದು, ಸರಕಾರದ ಗಮನಸೆಳೆಯುವ ಉದ್ದೇಶದಲ್ಲಿ ಪತ್ರ ಚಳುವಳೀ ಮೂಲಕ ಪ್ರಧಾನಿಗೆ ರವಾನೆ ಮಾಡಲಾಗುವುದು. ಆಮ್ ಆದ್ಮಿ ಪಕ್ಷದ ವತಿಯಿಂದ ನವೆಂಬರ್ ಒಂಬತ್ತರಿಂದ ರೈತ ಸಂಪರ್ಕ ಯಾತ್ರೆ ಹಮ್ಮಿಕೊಳ್ಳಗಿದೆ ಎಂದು...

‘ನಶೆ ಹೇಳಿಕೆ ನೀಡಿರುವ ಶಾಸಕರು ಕ್ಷಮೆಯಾಚಿಸಲಿ’

ಹಾಸನ: ಜೆಡಿಎಸ್ ನಾಯಕಿ ಭವಾನಿ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಬಗ್ಗೆ ಶಾಸಕ ಪ್ರೀತಂ ಜೆ.ಗೌಡ ಹಗುರವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಹಾಸನದಲ್ಲಿ ಜೆಡಿಎಸ್ ಬೃಹತ್ ಪ್ರತಿಭಟನೆ ನಡೆಸಿತು. ತಾಲೂಕು ಜೆಡಿಎಸ್ ಅಧ್ಯಕ್ಷ ಎಸ್.ದ್ಯಾವೇಗೌಡ, ಮುಖಂಡರಾದ ಆರ್.ಟಿ.ದ್ಯಾವೇಗೌಡ, ಬಿ.ಆರ್.ಕರಿಗೌಡ, ಸ್ವರೂಪ್ ಪ್ರಕಾಶ್ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆದಿದೆ. ಹೇಮಾವತಿ ಪ್ರತಿಮೆ ಬಳಿಯಿಂದ ಹೊರಟು ಎನ್.ಆರ್.ವೃತ್ತದ...

‘ಭವಾನಿಯವರ ಬಗ್ಗೆಯೇ ಹೀಗೆ ಮಾತನಾಡಿದವರು, ಸಾಮಾನ್ಯ ಮಹಿಳೆ ಬಗ್ಗೆ ಹೇಗೆ ಮಾತನಾಡಬಹುದು’

ಹಾಸನ: ಜೆಡಿಎಸ್ ನಾಯಕಿ ಭವಾನಿ ರೇವಣ್ಣ ಮತ್ತು ಸಂಸದ ಪ್ರಜ್ವಲ್ ರೇವಣ್ಣರವರ ವಿರುದ್ಧ ಕೀಳು ಮಟ್ಟದ ರಾಜಕೀಯ ಮಾಡಿ ಹೇಳಿಕೆ ನೀಡಿರುವ, ಹಾಸನದ ಶಾಸಕ ಪ್ರೀತಂ ಗೌಡರ ಹೇಳಿಕೆ ಖಂಡಿಸಿ ಇಂದು ಗುರುವಾರ ಬೆಳಿಗ್ಗೆ ೧೦ ಗಂಟೆಗೆ ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಮೂಲಕ ಹೊರಟು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುವುದಾಗಿ...

‘ಅಪ್ಪಿ ತಪ್ಪಿಯೂ ಭವಾನಿ ರೇವಣ್ಣ ಮನೆ ಹತ್ರ ಸರ್ಕಾರಿ ನೌಕರರು ಹೋಗ್ಬೇಡಿ’

https://youtu.be/qkBnLyTrllU ಹಾಸನ : ಹಾಸನದಲ್ಲಿ ಮಾತನಾಡಿದ ಶಾಸಕ ಪ್ರೀತಂಗೌಡ, ಭವಾನಿ ರೇವಣ್ಣ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.  ಎಲ್ಲಾ ಅಧಿಕಾರಿಗಳಿಗೆ ಕೈಮುಗಿದು ಕೇಳಿಕೊಳ್ಳುತ್ತೇನೆ. ಯಾವುದೇ ಕಾರಣಕ್ಕೂ ಆ ಕುಟುಂಬದ ಹತ್ತಿರ ಹೋಗಬೇಡಿ. ಸಹಾಯ ಪಡೆಯೆದಿರೋ ಶಾಸಕರ ತಂದೆ ಬಗ್ಗೆನೆ ಮಾತನಾಡುತ್ತಾರೆ ಎಂದರೆ ಸಾಮಾನ್ಯ ನೌಕರರ ಪಾಡು ಏನಾಗಬೇಕು..? ಅಪ್ಪಿ ತಪ್ಪಿ ಅವರ ಮನ ಬಾಗಿಲಿಗೆ ಹೋಗಬೇಡಿ, ಯಾವುದು...

‘ತಾಯಿ ಮಗ ಇಬ್ಬರೂ 30, 60 ಅಲ್ಲ ಎರಡು ಬಾಟಲ್ ಕುಡಿದಿರ್ತಾರೆ’

https://youtu.be/vbrXMD7k6V4 ಹಾಸನ : ಹಾಸನದಲ್ಲಿ ಮಾತನಾಡಿದ ಶಾಸಕ ಪ್ರೀತಂಗೌಡ, ಭವಾನಿ ರೇವಣ್ಣ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಭವಾನಿ ರೇವಣ್ಣ, ಪ್ರೀತಂಗೌಡರ ತಂದೆ ವಿರುದ್ಧ, ರೇವಣ್ಣನವರ ಬಳಿ ಶಾಸಕರ ತಂದೆ ದಮ್ಮಯ್ಯ ಅಂತ ಕೈಮುಗಿದು, ಹೆಂಡತಿ ಮಕ್ಕಳು ಸಾಕಲಾರದೆ, ಬೆಂಗಳೂರು ಬಿಬಿಎಂಪಿಗೆ ಹಾಕಿಸಿಕೊಂಡಿದ್ದರು ಎಂದು ಹೇಳಿದ್ದರು. ಹೀಗಾಗಿ ಇಂದು ಶಾಸಕರು, ಭವಾನಿ ಮಾತಿಗೆ ತಿರುಗೇಟು ನೀಡಿದ್ದಾರೆ. ‘ಅವ್ವಾ...

ನಾನ್ಯಾಕೆ ಸುಮಲತಾ ಬಳಿ ಕ್ಷಮೆ ಕೇಳಬೇಕು?

www.karnatakatv.net : ರಾಜ್ಯ: ಮಾಜಿ ಸಿಎಂ :ಸಂಸದೆ ಸುಮಲತಾ ಹಾಗೂ ಮಾಜಿ ಸಿಎಂ ಹೆಚ್ಡಿಕೆ ನಡುವೆ ನಡೆಯುತ್ತಿರುವ ವಾಗ್ಯುದ್ಧ ಗೊತ್ತೇ ಇದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ ನಾನ್ಯಾಕೆ ಸುಮಲತಾ ಬಳಿ ಕ್ಷಮೆ ಕೇಳಬೇಕು? ಕನ್ನಡ ಸಂಸ್ಕೃತಿ ಗೌರವಗಳ ಬಗ್ಗೆ ನನಗೆ ಚೆನ್ನಾಗಿ ತಿಳಿದಿದೆ ಆ ಬಗ್ಗೆ ಸುಮಲತಾ ಬಳಿ ತಿಳಿದುಕೊಳ್ಳುವ ಅಗತ್ಯ ಇಲ್ಲ,...

‘ನಾನು ಯಾವ ತಪ್ಪೂ ಮಾಡಿಲ್ಲ- ನಾನು ಯಾರಿಗೂ ಹೆದರೋದಿಲ್ಲ’- ಸಂಸದ ಪ್ರಜ್ವಲ್

ನವದೆಹಲಿ: ಲೋಕಸಭಾ ಚುನಾವಣೆಯ ವೇಳೆ ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆಂಬ ಮಾಜಿ ಸಚಿವ ಎ.ಮಂಜು ಆರೋಪಕ್ಕೆ ಸಂಸದ ಪ್ರಜ್ವಲ್ ರೇವಣ್ಣ ತಿರುಗೇಟು ನೀಡಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಸಂಸದ ಪ್ರಜ್ವಲ್ ರೇವಣ್ಣ, ನಾನು ಯಾವುದೇ ತಪ್ಪು ಮಾಡಿಲ್ಲ, ನಾನು ಯಾರಿಗೂ ಹೆದರಲ್ಲ. ನನ್ನ ಮೇಲಿನ ಆರೋಪ ಕುರಿತಾಗಿ ಎ.ಮಂಜು ನ್ಯಾಯಾಲಯಕ್ಕೆ ದೂರು ನೀಡಲಿ. ಅವರು...

ಪ್ರಜ್ವಲ್,ನಿಖಿಲ್ ಪಕ್ಷದ ಕಾರ್ಯಕರ್ತರಾಗಿ ಕೆಲಸ ಮಾಡಲಿ- ರೇವಣ್ಣ ಹೇಳಿಕೆ

ಬೆಂಗಳೂರು: ನಿಖಿಲ್ ಹಾಗೂ ಪ್ರಜ್ವಲ್ ಗೆ ಈಗಾಗಲೇ ಸಾಕಷ್ಟು ಪ್ರಚಾರ ಸಿಕ್ಕಿದೆ, ಅವರು ತೆರೆ ಮರೆಗೆ ಸರಿಯೋದು ಸೂಕ್ತ ಅನ್ನೋ ವೈಎಸ್ ವಿ ದತ್ತಾ ಹೇಳಿಕೆಯನ್ನು ಸಚಿವ ಎಚ್.ಡಿ.ರೇವಣ್ಣ ಸಮರ್ಥಿಸಿಕೊಂಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ, ನಿಖಿಲ್ ಹಾಗೂ ಪ್ರಜ್ವಲ್ ಪಕ್ಷದ ಕಾರ್ಯಕರ್ತರಾಗಿ ದುಡಿಯಲಿ. ಹಾಗೆ ನೋಡಿದ್ರೆ ಜೆಡಿಎಸ್ ವರಿಷ್ಠರಾದ ದೇವೇಗೌಡರು ನನನ್ನೇನು...

‘ನಿಖಿಲ್, ಪ್ರಜ್ವಲ್ ತೆರೆಮರೆಗೆ ಸರಿಯೋದು ಉತ್ತಮ’- ವೈಎಸ್ ವಿ ದತ್ತಾ ಅಚ್ಚರಿಯ ಹೇಳಿಕೆ..!

ಬೆಂಗಳೂರು: ಜೆಡಿಎಸ್ ನ ಯುವ ಮುಖಂಡರಾದ ನಿಖಿಲ್ ಮತ್ತು ಪ್ರಜ್ವಲ್ ರೇವಣ್ಣಾಗೆ ಈಗಾಗಲೇ ಸಾಕಷ್ಟು ಪ್ರಚಾರ ಸಿಕ್ಕಿದೆ. ಹೀಗಾಗಿ ಅವರು ತೆರೆ ಮರೆಯಲ್ಲಿರೋದು ಸೂಕ್ತ ಅನ್ನೋ ಮೂಲಕ ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ ವೈ.ಎಸ್.ವಿ ದತ್ತಾ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಕುಟುಂಬ ರಾಜಕಾರಣಕ್ಕೆ ಖ್ಯಾತಿ ಪಡೆದಿರೋ ಜೆಡಿಎಸ್ ನೊಳಗೇ ಕುಟುಂಬ ರಾಜಕಾರಣಕ್ಕೆ ಸಣ್ಣದೊಂದು ಭಿನ್ನರಾಗ...

ದೇವೇಗೌಡರ ಸೋಲಿಗೆ ಇದೇ ಕಾರಣ…!

ದೇವೇಗೌಡರು ಸೋಲಬಾರದಿತ್ತು..! ಹೌದು ಹೀಗೊಂದು ಮಾತು ವಿರೋಧಿಗಳ ಬಾಯಲ್ಲೂ ಕೇಳಿ ಬರ್ತಿದೆ. ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಇಂಥಹದೊಂದು ಫಲಿತಾಂಶ ಹೊರಬರುತ್ತೆ ಅಂತ ಯಾರೂ ನಿರೀಕ್ಷೆ ಕೂಡ ಮಾಡಿರಲಿಲ್ಲ.. ಯಾಕಂದ್ರೆ ದೇಶ ಕಂಡ ಉತ್ತಮ ಪ್ರಧಾನಿಗಳಲ್ಲಿ ದೇವೇಗೌಡರು ಸಹ ಒಬ್ಬರು. ಆದ್ರೆ ದೇವೇಗೌಡರು ಮಾಡಿದ ಅದೊಂದು ತಪ್ಪು ತುಮಕೂರಿನ ಸೋಲಿಗೆ ಕಾರಣವಾಗಿದೆ. ಸೋಲಿಗೆ ಮೊದಲ ಕಾರಣ 2014ರಲ್ಲಿ ಮೋದಿ ಸುನಾಮಿ ಮುಂದೆ ತುಮಕೂರು ಕ್ಷೇತ್ರದಲ್ಲಿ...
- Advertisement -spot_img

Latest News

1 ಕೈಯಿಂದ ಕೊಟ್ಟಂತೆ ಮಾಡಿ ಎರಡೂ ಕೈಯಿಂದ ಕಿತ್ತುಕೊಳ್ಳುವುದು ಕಾಂಗ್ರೆಸ್ ಗ್ಯಾರಂಟಿ ಫಾರ್ಮುಲಾ: ಬಿ.ವೈ.ವಿಜಯೇಂದ್ರ

Political News: ರಾಜ್ಯದ ಬಸ್‌ನಲ್ಲಿ ಲಗೇಜ್ ದರ ಏರಿಕೆ ಮಾಡಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸಿರುವ...
- Advertisement -spot_img