Sunday, September 20, 2026

prajwalrevanna

ಸಭೇಯಲ್ಲಿ ಗೋಹತ್ಯೆಯ ಬಗ್ಗೆ ಗಂಭೀರ ಚರ್ಚೆ

mandya ದಿಶಾ ಸಭೆಯಲ್ಲಿ ಗೋ ಹತ್ಯೆ ವಿಚಾರ ಚರ್ಚೆ ಜಿ.ಪಂ ಹೇಮಾವತಿ ಸಭಾಂಗಣದಲ್ಲಿ ನಡೆಯುತ್ತಿರುವ ಸಭೆರೈತರು ಅವರ ಉಪಯೋಗಕ್ಕಾಗಿ ಜಾನುವಾರುಗಳನ್ನ ತೆಗೆದುಕೊಂಡು ಹೋಗುತ್ತಾರೆ .ಸುಖಾ ಸುಮ್ಮನೆ ಅವರನ್ನ ಹಿಡಿದು ತೊಂದರೆ ಕೊಡುತ್ತಿದ್ದಾರೆ ಪೊಲೀಸ್ ಇಲಾಖೆಯವರು ಇದನ್ನ ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದ ಸಂಸದ ಪ್ರಜ್ವಲ್ ರೇವಣ್ಣ. ರೈತರು ಗಂಡು ಕರುಗಳನ್ನ ಸಾಕಲಾಗದೆ ಬೀದಿಯಲ್ಲಿ ಬಿಡುತ್ತಿದ್ದಾರೆ ಎಂದು ಮಧ್ಯಪ್ರವೇಶಿಸಿದ ಅರಸೀಕೆರೆ ಶಾಸಕ...

ಸಭೆಯಲ್ಲಿ ಸದ್ದುಮಾಡಿದ ಹಾಸನದ ಬಾರ್ ವಿಚಾರ

ಸಂಸದ ಪ್ರಜ್ವಲ್ ರೇವಣ್ಣ ಅಧ್ಯಕ್ಷತೆಯಲ್ಲಿ ಸಭೆ ಹೊಳೆನರಸೀಪುರ ಕ್ಷೇತ್ರದ ಶಾಸಕ ಹೆಚ್ ಡಿ ರೇವಣ್ಣ ಉಪಸ್ಥಿತಿ ಡಿಸಿ ಅರ್ಚನಾ, ಸಿಇಒ ಕಾಂತರಾಜ್, ಎಸ್ಪಿ ಹರಿರಾಂ ಶಂಕರ್ ಭಾಗಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ನಡೆಸುತ್ತಿರುವ ಸಂಸದರು ಹಾಸನ- ದಿಶಾ ಸಭೆಯಲ್ಲಿ ಸದ್ದುಮಾಡಿದ ಹಾಸನದ ಬಾರ್ ವಿಚಾರ ಸಂಸದ ಪ್ರಜ್ವಲ್ ರೇವಣ್ಣ ಅಧ್ಯಕ್ಷತೆಯಲ್ಲಿ ನಡೆಯುತ್ತಿರೊ ಜಿಲ್ಲಾ ಅಭಿವೃದ್ಧಿ...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img