Monday, April 6, 2026

#praladh jhoshi

kaveri protest: ಜೋಶಿ ಕಛೇರಿಗೆ ಮುತ್ತಿಗೆ ಹಾಕಲು ಹೊರಟ ಪ್ರತಿಭಟನಾಕಾರರು..!

ಹುಬ್ಬಳ್ಳಿ: ಕಾವೇರಿ ವಿಚಾರವಾಗಿ ರಾಜದಯದ ಹಲವೆಡೆ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಹುಬ್ಬಳ್ಳಿಯಲ್ಲಿ ವಿವಿಧ ಕನ್ನಡಪರ ಸಂಘಟನೆಗಳು ನಗರದಲ್ಲಿ ಪ್ರತಿಭಟನೆ ನಡೆಸಿದವು. ನಗರದಲ್ಲಿ ಚಿಟಿಗುಪ್ಪಿ ಆಸ್ಪತ್ರೆಯ ಬಳಿ ಇರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ಕಛೇರಿ ವಿವಿಧ ಕನ್ನಡ ಸಂಘಟನೆಗಳು ಧರಣಿ ನಡೆಸಿದರು. ಸಚಿವರ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ಮುಂದಾದರೂ ಇದೇ ವೇಳೆ ಕಛೇರಿಯ...
- Advertisement -spot_img

Latest News

Viral Video: ಸಿಂಪಲ್ ಆಗಿ ನೆಲದ ಮೇಲೆ ಮಲಗಿದ ನಟ ಪ್ರಭುದೇವ: ವೀಡಿಯೋ ವೈರಲ್

Viral News: ನಟ, ಡಾನ್ಸರ್ ಪ್ರಭುದೇವ ಅವರು ತೋಟದಲ್ಲಿ ಸಮಯ ಕಳೆದಿದ್ದು, ಅಲ್ಲೇ ಇದ್ದ ಕಟ್ಟೆಯ ಮೇಲೆ ಮಲಗಿದ ವೀಡಿಯೋ ವೈರಲ್ ಆಗಿದೆ. ಅಷ್ಟು ಪ್ರಸಿದ್ಧಿ...
- Advertisement -spot_img