Monday, August 10, 2026

praladh joshi

praladh joshi:ಕಾಂಗ್ರೆಸ್ ಯಾರ ವಿರುದ್ದ ಪ್ರತಿಭಟನೆ ಮಾಡುತಿದ್ದಾರೆ?

ಹುಬ್ಬಳ್ಳಿ:ರಾಹುಲ್ ಗಾಂಧಿಗೆ ಕೋರ್ಟ್ ನಲ್ಲಿ ಮತ್ತೊಂದು ಹಿನ್ನಡೆ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ ನೀಡಿದ್ಧಾರೆ.ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷ ಅಪ್ರಭುದ್ದರಾಗಿದ್ದಾರೆ.ಟ್ರಯಲ್ ಕೋರ್ಟ ಶಿಕ್ಷೆ ನೀಡಿತ್ತು ಶಿಕ್ಷೆ ರದ್ದುಗೊಳಿಸಲು ಜಿಲ್ಲಾ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದರು ಆದರೆ ಅಲ್ಲಿಯೂ ಕೂಡಾ ಶಿಕ್ಷೆಯನ್ನು ರದ್ದುಗೊಳಿಸಲು ನಿರಾಕರಿಸಿತ್ತು. ಶಿಕ್ಷೆ ರದ್ದು ಮಾಡಲು ನಿರಾಕರಿದಕ್ಕೆ ಕಾಂಗ್ರೆಸ್...

praladh joshi:ಬಿಜೆಪಿಯನ್ನು ಬೈದಿದ್ದೇ ಹೆಚ್ಚು

ಹುಬ್ಬಳ್ಳಿ: ನಿನ್ನೆ ನಡೆದ ರಾಜ್ಯ ಬಜೆಟ್ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಷಿಯವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯನವರು ನಿನ್ನೆ ನಡೆದ ಬಜೆಟ್ ಮಂಡನೆಯಲ್ಲಿ  ಅನುದಾನದ ಬಗ್ಗೆ ಹೇಳಿದಕ್ಕಿಂತ ಬಿಜೆಪಿಯನ್ನು ಬೈದಿದ್ದೇ ಹೆಚ್ಚು ಎಂದು ಆಕ್ರೋಶ ಹೊರಹಾಕಿದ್ದಾರೆ. ಕೋವಿಡ್ ನಿರ್ಮಹಣೆ ಬಗ್ಗೆ ಮಾತನಾಡಿದ್ದಾರೆ.ಕೋವಿಡ್ ಸಮಯದಲ್ಲಿ ನಾವು ತಡೆಗಟ್ಟುವ ಬಗ್ಗೆ ಏನೆಲ್ಲ ಪ್ರಯತ್ನ ಪಟ್ಟಿದ್ದೇವೆ. ಇದೇ ಮೊದಲ ಬಾರಿಗೆ...

ಹುಬ್ಬಳ್ಳಿಯಲ್ಲಿ ಯೂತ್ ಕಾಂಗ್ರೆಸ್ ನಿಂದ ಪ್ರತಿಭಟನೆ..!

ರಾಜಕೀಯ ಸುದ್ದಿ:ಅದೇರೀತಿ ರಾಜ್ಯದ ಜನರ ಹಸಿವನ್ನು ನೀಗಿಸಲು ಕಾಂಗ್ರೆಸ್ ಸರ್ಕಾರ ಪ್ರತಿ ಬಿಪಿಎಲ್ ಕಾರ್ಡುದಾರರಿಗೆ  ಅನ್ನಭಾಗ್ಯ ಯೇಜನೆ ಹೆಸರಿನಲ್ಲಿ 10 ಕಿಜಿ ಹತ್ತಿ ಕೊಡುವುದಾಗಿ ಘೋಷಿಸಿದೆ. ಆದರೆ ಆದರೆ ಕೆಂದ್ರದಿಂದ 5 ಕೆಜಿ ಅಕ್ಇ ನೀಡಬೇಕೆಂದು ಬೇಡಿಕೆಯನ್ನು ಇಟ್ಟಿದೆ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದು. ಈಗಾಗಲೆ ಮಹಿಳೆಯರಿಗೆ ಶಕ್ತಿ ಯೋಜನೆ ಹೆಸರಲ್ಲಿ ಉಚಿತ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img