ರಾಜ್ಯ ಸುದ್ದಿ: ಕಾವೇರಿ ನೀರನ್ನು ತಮಿಳುನಾಡಿಗೆ ನೀರು ಬಿಡುವ ವಿಚಾರದಲ್ಲಿ ಪ್ರಹ್ಲಾದ್ ಜೋಷಿಯವರು ರಾಜ್ಯ ಸರ್ಕಾರದ ನಾಯಕರಿಗೆ ಸಹಕಾರ ಮಾಡದಿದ್ದಕ್ಕಾಗಿ ಜೋಷಿಯವರು ರಾಜಿನಾಮೆ ನೀಡಬೇಕು ಎಂದು ಮಹದೇವಪ್ಪ ಅವರು ಅಗ್ರಹಿಸಿದ ವಿಚಾರವಾಗಿ ಹೇಳಿಕೆ ನೀಡಿದ ಪ್ರಹ್ಲಾದ್ ಜೋಷಿಯವರು ಮಹದೇವಪ್ಪ ಅವರು ಹಿಂದೊಂದು, ಮುಂದೊಂದು ಮಾತನಾಡುತ್ತಾರೆ. ನಾವೇನು ಸಹಕಾರ ಕೊಟ್ಟಿದ್ದೇವೆ ಅನ್ನೋದನ್ನ ಡಿಕೆಶಿ ಅವರಿಗೆ ಕೇಳಲಿ....
Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ.
ಈ ಬಗ್ಗೆ...