Friday, July 4, 2025

pramod mutalik

ಯತ್ನಾಳ್ ಉಚ್ಛಾಟನೆ ವಾಪಸ್ ತೊಗೋಳ್ಳಿ, ಹಿಂದುತ್ವ ಉಳಿಯಬೇಕು: ಪ್ರಮೋದ್ ಮುತಾಲಿಕ್

Dharwad News: ಧಾರವಾಡ: ಧಾರವಾಡದಲ್ಲಿ ಇಂದು ಮಾಧ್ಯಮದ ಜೊತೆ ಮಾತನಾಡಿದ ಶ್ರೀರಾಮಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಯತ್ನಾಳ್ ಉಚ್ಛಾಟನೆ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ಕೇಂದ್ರದ ಬಿಜೆಪಿ ಮರು ಪರಿಶೀಲಿಸಬೇಕು. ಅದು ಪಕ್ಷದ ಆಂತರಿಕ ವಿಷಯ ಇರಬಹುದು. ಆದರೆ ಹಿಂದುತ್ವದ ಪಕ್ಷ ಬಿಜೆಪಿ. ಈ ಬೆಳವಣಿಗೆ ನಮಗೆ ಅಸಮಾಧಾನಕರವಾಗಿದೆ. ಹಿಂದುತ್ವದ ಪರವಾಗಿ ಮಾತನಾಡುವ ಗಟ್ಟಿ ದ್ವನಿ ಯತ್ನಾಳ್. ಇಡೀ...

ಬಾಂಗ್ಲಾದಲ್ಲಿ ಹಿಂಸಾಚಾರ: ಭಾರತದಿಂದ ಬಾಂಗ್ಲಾ ನುಸುಳುಕೋರರನ್ನು ಹೊರಹಾಕಲಿ ಎಂದ ಮುತಾಲಿಕ್

Hubli News: ಹುಬ್ಬಳ್ಳಿ: ಬಾಂಗ್ಲಾದೇಶದಲ್ಲಿ ಹಿಂಸಾಚಾರ ಮುಂದುವರೆದಿದ್ದು, ಈ ಕುರಿತು ಪ್ರಧಾನಿ ಅವರು ಮೌನ ಮುರಿದು ಹಿಂದೂಗಳ ರಕ್ಷಣೆ ಮಾಡಿ ಬಾಂಗ್ಲಾ ನುಸುಳುಕೋರರನ್ನು ದೇಶದಿಂದ ಹೊರ ಹಾಕಲಿ ಎಂದು ಶ್ರೀರಾಮಸೇನಾ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾಂಗ್ಲಾದೇಶದಲ್ಲಿ ಮೀಸಲಾತಿ ಹೋರಾಟ ಹಿಂಸಾಚಾರಕ್ಕೆ ತಿರುಗಿದ್ದು, ಈ ಘಟನೆಯಲ್ಲಿ ಬಾಂಗ್ಲಾದೇಶದಲ್ಲಿ ನೆಲೆಸಿರುವ ಹಿಂದೂಗಳ...

Pramod Muthalik – ಶ್ರಿರಾಮ ಸೇನಾ ಸಂಸ್ಥಾಪಕ ಪ್ರಮೋದ ಮುತಾಲಿಕ್ ಹೇಳಿಕೆ

ಧಾರವಾಡ ಬ್ರೆಕಿಂಗ್ :ಚಂದ್ರಯಾನ 3 ರ ಉಡಾವಣೆ ಆಗಲಿದೆ ಶ್ರಿರಾಮ ಸೇನೆ ಸಂಘಟನೆ ಶುಭಾಶಯವನ್ನ ಹೇಳಿತ್ತಿದೆ, ದೇಶದಲ್ಲಿ ಸಮಾನ ನಾಗರೀಕ ಕಾನೂನಿಗೆ ಶ್ರಿರಾಮ‌ ಸೇನೆ ಬೆಂಬಲ ವ್ಯಕ್ತ ಪಡಿಸಿತ್ತಿದೆಜುಲೈ 18 ರಂದು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸಹಿ ಅಭಿಯಾನ ಆರಂಭ ಮಾಡಲಾಗುತ್ತೆ5 ಲಕ್ಷ ಜನರ ಸಹಿ ಸಂಗ್ರಹ ಮಾಡಿ ಕೇಂದ್ರ ಸರಕಾರಕ್ಕೆ ಕಳಿಸಲಾಗುವುದು ಇಗಾಗಲೆ...
- Advertisement -spot_img

Latest News

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ತೆಂಗಿನ ಎಣ್ಣೆ ಅಂದ್ರೆ ನಮಗೆ ನೆನಪಿಗೆ ಬರೋದು, ಕೂದಲಿಗೆ ಬಳಸುವ ಎಣ್ಣೆ. ಕರಾವಳಿ ಭಾಗದ ಜನ ತೆಂಗಿನ ಎಣ್ಣೆಯಿಂದಲೇ, ಕಾಸಿದ ತಿಂಡಿಗಳನ್ನು ಮಾಡ್ತಾರೆ....
- Advertisement -spot_img