Tuesday, December 23, 2025

pramod muthalik

ಕೇಂದ್ರ ಸರ್ಕಾರ ತಮ್ಮ ಸ್ವಾರ್ಥಕ್ಕಾಗಿ ಆಟದ ಮೂಲಕ ಹಣಕಾಸಿನ ವ್ಯವಹಾರ ಮಾಡ್ತಿದ್ದಾರೆ: ಮುತಾಲಿಕ್ ಕಿಡಿ

Hubli News: ಹುಬ್ಬಳ್ಳಿ: ಪೆಹಲ್ಗಾಮ್ ಗಾಯ, ನೋವು ಇನ್ನೂ ಮಾಯವಾಗಿಲ್ಲ, ಇಂತಹ ಸಂದರ್ಭದಲ್ಲಿ ಕೇಂದ್ರ ಸರ್ಕಾರಕ್ಕೆ ಆಟದ ಮೂಲದ ನಡೆಯುವ ಹಣಕಾಸಿನ ವ್ಯವಹಾರ ಮುಖ್ಯವೋ? ಅಥವಾ ಜನರ ಸುರಕ್ಷತೆ ಮುಖ್ಯವೋ? ಎಂಬುದನ್ನು ಸರ್ಕಾರ ಉತ್ತರ ನೀಡಬೇಕು. ಕೇಂದ್ರ ಸರ್ಕಾರ ತಮ್ಮ ಸ್ವಾರ್ಥಕ್ಕೆ ಇನ್ನೆಷ್ಟು ಹಿಂದೂಗಳ ನೆತ್ತರು ಬೇಕು ಎಂದು ಶ್ರೀರಾಮ ಸೇನಾ ರಾಷ್ಟ್ರೀಯ ಅಧ್ಯಕ್ಷ...

ಇವತ್ತು ಶಿವಮೊಗ್ಗದ ಮಂಜುನಾಥ್, ನಾಳೆ ನಿಮಗೆ ಗುಂಡು ಹೊಡೀತಾರೆ: ಹಿಂದೂಗಳಿಗೆ ಎಚ್ಚರಿಕೆ ನೀಡಿದ ಪ್ರಮೋದ್ ಮುತಾಲಿಕ್

Hubli News: ಹುಬ್ಬಳ್ಳಿ: ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಹಿಂದೂಗಳ ಮೇಲೆ, ಹಿಂದೂಸ್ತಾನಿಗಳ, ಭಾರತೀಯರ ಮೇಲೆ ನಡೆದ ದಾಳಿ ಶ್ರೀರಾಮಸೇನೆ ತೀವ್ರವಾಗಿ ಖಂಡನೆ ಮಾಡುತ್ತೇವೆ ಎಂದಿದ್ದಾರೆ. ಲಾಲ್ ಚೌಕ್ ನಲ್ಲಿ ಪಾಕಿಸ್ತಾನದ ಧ್ವಜ ಹಾರಾಡುತ್ತಿತ್ತು ಈಗ ಅಲ್ಲಿ ನಮ್ಮ ರಾಷ್ಟ್ರೀಯ ಧ್ವಜ‌ ಹಾರಾಡುತ್ತಿದೆ. ಧರ್ಮ ಇಲ್ಲ ಎನ್ನುವವರಿಗೆ ಚಪ್ಪಲಿಯಲ್ಲಿ ಹೊಡೆದು...

ಬ್ಯಾಗಲ್ಲಿ ತ್ರಿಶೂಲ ಇಟ್ಕೊಳ್ಳಿ ಲವ್ ಜಿಹಾದ್, ಅತ್ಯಾಚಾರ ಮಾಡಲು ಬಂದವರಿಗೆ ಚುಚ್ಚಿ: ಪ್ರಮೋದ್ ಮುತಾಲಿಕ್

Hubli News: ಹುಬ್ಬಳ್ಳಿ: ಇತ್ತೀಚಿನ ದಿನಗಳಲ್ಲಿ ಅತ್ಯಾಚಾರ, ಲವ್ ಜಿಹಾದ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಶ್ರೀ ರಾಮ ಸೇನೆ ಮಹಿಳೆಯರಿಗೋಸ್ಕರ ತ್ರಿಶೂಲ ದೀಕ್ಷೆ ನೀಡಿತ್ತು. ನಿನ್ನೆ ಹುಬ್ಬಳ್ಳಿಯಲ್ಲಿ ನಡೆದ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಮುಸ್ಲಿಂ ಯುವಕನ ಪ್ರೀತಿ ನಿರಾಕರಿಸಿದಕ್ಕೆ ಆತ್ಮಹತ್ಯೆಗೆ ಯತ್ನಿಸಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಇಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್...

ಶಿವಮೊಗ್ಗ ಜಿಲ್ಲೆಗೆ ನಿರ್ಬಂಧ ಹೇರಿದ ಅಧಿಕಾರಿಗಳ ನಡೆಗೆ ಧಿಕ್ಕಾರ: ಮುತಾಲಿಕ್ ಕಿಡಿ

Hubli News: ಹುಬ್ಬಳ್ಳಿ; ಲವ್ ಜಿಹಾದ್ ಪುಸ್ತಕ ಬಿಡುಗಡೆ ಮಾಡಿ ಎಲ್ಲಾ ಜಿಲ್ಲೆಯಲ್ಲಿ ಹಂಚಿಕೆ ಮಾಡುವ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಯ ಪೊಲೀಸರು ಹಾಗೂ ಅಧಿಕಾರಿಗಳ ನನ್ನ ಜೊತೆಗೆ ವರ್ತನೆ ಮಾಡಿದ್ದು, ಸರಿಯಲ್ಲ ಅಲ್ಲದೇ ಜಿಲ್ಲೆಗೆ ಒಂದು ವಾರ ನಿರ್ಬಂಧ ಹಾಕಿದ್ದು ಸರಿಯಲ್ಲ ಎಂದು ಪ್ರಮೋದ್ ಮುತಾಲಿಕ್ ಕಿಡಿಕಾರಿದರು. ನಗರದಲ್ಲಿಂದು ಚಿತ್ರಮಂದಿರಗಳಿಗೆ ಲವ್ ಜಿಹಾದ್ ಪುಸ್ತಕ ಹಂಚುವ...

ಕಾಂಗ್ರೆಸ್‌ನವರದ್ದು ಅಕ್ಬರ್ ಆಡಳಿತವೋ, ಬಾಬರ್ ಆಡಳಿತವೋ..?: ಪ್ರಮೋದ್ ಮುತಾಲಿಕ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್, ವಕ್ಫ್ ವಿಚಾರದ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ. ರಾಜ್ಯ ಹಾಗೂ ದೇಶಾದ್ಯಂತ ವಕ್ಫ‌ಬೋರ್ಡ್ ವಿಚಾರವಾಗಿ ಚರ್ಚೆ, ಸಂಘರ್ಷ ನಡೆಯುತ್ತಿದೆ. ಇದು ಗಂಭೀರವಾದಂತಹ ವಿಚಾರ. ಪ್ರತಿಯೊಂದು ಆಸ್ತಿ ವಿಚಾರದಲ್ಲೂ ವೈರಸ್ ಹರಡುತ್ತಿದೆ. ವಕ್ಫ್ ಬೋರ್ಡ್ ನ‌ ಅತಿಕ್ರಮಣ ನಡೆಯುತ್ತಿರೋದು ದೇಶಕ್ಕೆ ಬಹುದೊಡ್ಡ...

ದೇವರ ಮೂರ್ತಿ ಭಗ್ನ ಮಾಡುವವರ ಕೈ ಕತ್ತರಿಸಬೇಕು: ಪ್ರಮೋದ್ ಮುತಾಲಿಕ್

Dharwad News: ಧಾರವಾಡ: ಹುಬ್ಬಳ್ಳಿಯಲ್ಲಿ ದತ್ತಾತ್ರೇಯ ಮೂರ್ತಿಯನ್ನು ಭಗ್ನಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ, ಧಾರವಾಡದಲ್ಲಿ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ್ದಾರೆ. https://youtu.be/nZgizSTCRKs ರಾಕ್ಷಸಿ ಸ್ವರೂಪ ಇದು ಅಮಾನವೀಯ. ದತ್ತಾತ್ರೇಯ ಶಾಪ ಕೊಡ್ತಾನೆ, ಅವರು ಸರ್ವ ನಾಶ ಆಗುತ್ತಾರೆ. ಕೂಡಲೇ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಕಮಿಷನರ್ ಕ್ರಮ ಕೈಗೊಳ್ಳದಿದ್ದರೆ ನಾವು ತೆಗೆದುಕೊಳ್ಳುತ್ತೇವೆ. ಅವರು...

ಅನ್ನ ಪ್ರಸಾದದ ವಿಷಯವಾಗಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಪ್ರಮೋದ್ ಮುತಾಲಿಕ್

Hubli News: ಹುಬ್ಬಳ್ಳಿ: ಸಾರ್ವಜನಿಕ‌ ಗಣೇಶನ ಅನ್ನ ಪ್ರಸಾದಕ್ಕೆ ಈ ಹಿಂದಿನಿಂದ ಇಲ್ಲದ ಅನುಮತಿ ಈಗ ಯಾಕೆ? ಪ್ರಸಾದಕ್ಕೆ ಅನುಮತಿ ಕಡ್ಡಾಯ ಮಾಡಿದ್ದು, ಹಿಂದೂಗಳ ಹಬ್ಬವಿದ್ದಾಗ ಮಾತ್ರ ಕಾನೂನು ನೆನಪಾಗುತ್ತವೆ. ಈ ಮೂಲಕ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಶ್ರೀರಾಮ ಸೇನಾ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಗಂಭೀರವಾಗಿ...

ಕೇಂದ್ರ ಸರ್ಕಾರ ವಕ್ಫ ಬೋರ್ಡ್ ಕಾನೂನು ತಿದ್ದುಪಡಿಗೆ ಪ್ರಮೋದ್ ಮುತಾಲಿಕ್ ಬಹುಪರಾಕ್

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ವಕ್ಫ ಬೋರ್ಡ್ ಕಾನೂನು ತಿದ್ದುಪಡಿಗೆ ಪ್ರಮೋದ್ ಮುತಾಲಿಕ್ ಬೆಂಬಲ ಸೂಚಿಸಿದ್ದಾರೆ. ಈ ಬಗ್ಗೆ ಮಾತನಾಡಿ, ವೀಡಿಯೋ ಬಿಡುಗಡೆ ಮಾಡಿರುವ ಪ್ರಮೋದ್ ಮುತಾಲಿಕ್‌,  ದೇಶದ ಸುರಕ್ಷತೆ ದೃಷ್ಠಿಯಿಂದ ಈ ನಿರ್ಧಾರ ತುಂಬಾ ಅವಶ್ಯವಾಗಿದೆ. ಮಿಲಿಟರಿ, ರೈಲ್ವೇ ಡಿಪಾರ್ಟ್ಮೆಂಟ್ ಬಿಟ್ಟರೆ ಅತೀ ಹೆಚ್ಚು ಆಸ್ತಿಯನ್ನು ವಕ್ಫ ಬೋರ್ಡ್ ಹೊಂದಿದೆ. ಮುಂದಾಗೋ...

ಲವ್ ಜಿಹಾದ್ ನಲ್ಲಿ ಸಿಲುಕಿರುವ ಹಿಂದೂ ಹೆಣ್ಣು ಮಕ್ಕಳ ರಕ್ಷಣೆಗಾಗಿ ಸಹಾಯವಾಣಿ ಆರಂಭಿಸಿದ ಶ್ರೀರಾಮಸೇನೆ

Hubli News: ಹುಬ್ಬಳ್ಳಿ: ಲವ್ ಜಿಹಾದ್‌ನಲ್ಲಿ ಸಿಲುಕಿರುವ ಹಿಂದೂ ಹೆಣ್ಣು ಮಕ್ಕಳ ರಕ್ಷಣೆಗಾಗಿ ಶ್ರೀರಾಮಸೇನೆ ಸಹಾಯವಾಣಿ ಆರಂಭಿಸಿದೆ. ಹಿಂದೂ ಧರ್ಮದ ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಗಟ್ಟಲು ಸಹಾಯವಾಣಿ ಆರಂಭಿಸಿದ್ದು, 9090443444 ಸಂಖ್ಯೆ ಮೊಬೈಲ್ ನಂಬರ್ ಸಹಾಯವಾಣಿ ಕಾರ್ಯಾರಂಭ ಮಾಡಿದೆ. ಹುಬ್ಬಳ್ಳಿಯ ಖಾಸಗಿ ಹೊಟೇಲ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ, ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್...

ಪ್ರತಾಪ್‌ ಸಿಂಹಗೆ ಟಿಕೆಟ್ ಮಿಸ್: ಹಿಂದೂ ಹುಲಿ ಪ್ರಮೋದ್ ಮುತಾಲಿಕ್ ಆಕ್ರೋಶ.

Hubli News: ಹುಬ್ಬಳ್ಳಿ:- ಎರಡು ಬಾರಿ ಮೈಸೂರು ಮತ್ತು ಕೊಡುಗು ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದ ಕರ್ನಾಟಕದ ಹಿಂದುತ್ವವಾದಿ ಯುವಕ ಪ್ರತಾಪ ಸಿಂಹಗೆ ಟಿಕೆಟ್ ತಪ್ಪಿರುವುದು ಅಕ್ಷಮ್ಯ ಅಪರಾಧ ಎಂದು ಹಿಂದೂ ಹುಲಿ ಪ್ರಮೋದ ಮುತಾಲಿಕ್ ಆಕ್ರೋಶ ಹೊರಹಾಕಿದ್ದಾರೆ. ಪ್ರತಾಪ ಸಿಂಹಗೆ ಟಿಕೆಟ್ ಕೊಡದೇ ಇದ್ದದ್ದಕ್ಕೆ ಒಂದೇ ಒಂದು ಕಾರಣ ಕೊಡಿ. ರಾಜ್ಯ ಮತ್ತು ರಾಷ್ಟ್ರಮಟ್ಟದ ನಾಯಕರು...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img