Wednesday, June 24, 2026

pramod muthalik

ಲವ್ ಜಿಹಾದ್ ನಲ್ಲಿ ಸಿಲುಕಿರುವ ಹಿಂದೂ ಹೆಣ್ಣು ಮಕ್ಕಳ ರಕ್ಷಣೆಗಾಗಿ ಸಹಾಯವಾಣಿ ಆರಂಭಿಸಿದ ಶ್ರೀರಾಮಸೇನೆ

Hubli News: ಹುಬ್ಬಳ್ಳಿ: ಲವ್ ಜಿಹಾದ್‌ನಲ್ಲಿ ಸಿಲುಕಿರುವ ಹಿಂದೂ ಹೆಣ್ಣು ಮಕ್ಕಳ ರಕ್ಷಣೆಗಾಗಿ ಶ್ರೀರಾಮಸೇನೆ ಸಹಾಯವಾಣಿ ಆರಂಭಿಸಿದೆ. ಹಿಂದೂ ಧರ್ಮದ ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಗಟ್ಟಲು ಸಹಾಯವಾಣಿ ಆರಂಭಿಸಿದ್ದು, 9090443444 ಸಂಖ್ಯೆ ಮೊಬೈಲ್ ನಂಬರ್ ಸಹಾಯವಾಣಿ ಕಾರ್ಯಾರಂಭ ಮಾಡಿದೆ. ಹುಬ್ಬಳ್ಳಿಯ ಖಾಸಗಿ ಹೊಟೇಲ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ, ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್...

ಪ್ರತಾಪ್‌ ಸಿಂಹಗೆ ಟಿಕೆಟ್ ಮಿಸ್: ಹಿಂದೂ ಹುಲಿ ಪ್ರಮೋದ್ ಮುತಾಲಿಕ್ ಆಕ್ರೋಶ.

Hubli News: ಹುಬ್ಬಳ್ಳಿ:- ಎರಡು ಬಾರಿ ಮೈಸೂರು ಮತ್ತು ಕೊಡುಗು ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದ ಕರ್ನಾಟಕದ ಹಿಂದುತ್ವವಾದಿ ಯುವಕ ಪ್ರತಾಪ ಸಿಂಹಗೆ ಟಿಕೆಟ್ ತಪ್ಪಿರುವುದು ಅಕ್ಷಮ್ಯ ಅಪರಾಧ ಎಂದು ಹಿಂದೂ ಹುಲಿ ಪ್ರಮೋದ ಮುತಾಲಿಕ್ ಆಕ್ರೋಶ ಹೊರಹಾಕಿದ್ದಾರೆ. ಪ್ರತಾಪ ಸಿಂಹಗೆ ಟಿಕೆಟ್ ಕೊಡದೇ ಇದ್ದದ್ದಕ್ಕೆ ಒಂದೇ ಒಂದು ಕಾರಣ ಕೊಡಿ. ರಾಜ್ಯ ಮತ್ತು ರಾಷ್ಟ್ರಮಟ್ಟದ ನಾಯಕರು...

ಪಾಕಿಸ್ತಾನ, ಬಾಂಗ್ಲಾದೇಶ ವಿಭಜನೆ ಮಾಡಿದರು, ಇನ್ನೇನು ಮಾಡುತ್ತಾರೋ ಗೊತ್ತಿಲ್ಲ: ಕಾಂಗ್ರೆಸ್ ವಿರುದ್ಧ ಮುತಾಲಿಕ್ ಕಿಡಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಮಾತನಾಡಿದ್ದು, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಕಾಂಗ್ರೆಸ್‌ನವರಿಗೆ ಇನ್ನೇನು ಮಾಡೋದಕ್ಕೆ ಸಾಧ್ಯ..? ಎಫ್ ಐ ಆರ್ , ಕೇಸ್ ಮಾಡಿ ಸ್ವಾತಂತ್ರ್ಯ ಹತ್ತಿಕ್ಕುವ ಕೆಲಸವನ್ನು ನಿರಂತರವಾಗಿ ಮಾಡುತ್ತಿದೆ. ಇದರಲ್ಲೆ ಅವರು ಅಧಿಕಾರ ನಡೆಸಿಕೊಂಡು ಬಂದಿದ್ದಾರೆ. ಡಿಕೆ ಸುರೇಶ್ ಅವರದ್ದು ದೇಶದ್ರೋಹದ ಹೇಳಿಕೆ ನೀಡಿದ್ದಾರೆ. ಅವರ...

‘ಜ್ಞಾನ ವ್ಯಾಪಿ ಎಂಬ ಹೆಸರಿನ ಮಸೀದಿ ಎಲ್ಲಿಯೂ ಇಲ್ಲ. ಔರಂಗಜೇಬ್ ಒಡೆದ ದೇವಸ್ಥಾನ ಅದು.’

Dharwad News: ಧಾರವಾಡ : ಜ್ಞಾನವ್ಯಾಪಿಯಲ್ಲಿ ಪೂಜೆಗೆ ಅವಕಾಶ ಹಿನ್ನೆಲೆ, ಈ ಬಗ್ಗೆ ಧಾರವಾಡದಲ್ಲಿ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಮಾತನಾಡಿದ್ದಾರೆ. ನಮ್ಮ ದೇಶದ ಮೇಲೆ‌ ಮೊಘಲರ ದಾಳಿ ಆಗಿತ್ತು. ಆಗಿನ ಕಾಲದ ರಾಜರುಗಳು ಹಿಂದೂ ದೇವಸ್ಥಾನಗಳ ಮೇಲೆ ದಾಳಿ ಮಾಡಿದ್ದರು. ಅದಕ್ಕೆ ಸಂಬಂಧಿಸಿದಂತೆ ದಾಖಲೆಗಳೇ ಇವೆ. ಈ ಸಂಬಂಧ ಅಶೋಕ ಸಿಂಘಾಲ್ ಮನವಿ...

ಕಾಂಗ್ರೆಸ್‌ನವರಿಗೆ ಕೇಸರಿ ಕಂಡರೆ ಕೆಂಡ, ಉರಿ ಕಂಡಂತೆ ಆಗುತ್ತಿದೆ: ಪ್ರಮೋದ್ ಮುತಾಲಿಕ್

Gadag News: ಗದಗ: ಮಂಡ್ಯದ ಕೆರಗೋಡ ಗ್ರಾಮದಲ್ಲಿ ಕೇಸರಿ ಧ್ವಜ ತೆರವುಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಗದಗದಲ್ಲಿ ಮಾತನಾಡಿದ್ದಾರೆ. 108 ಅಡಿ ಎತ್ತರದಲ್ಲಿ ಕೇಸರಿ ಧ್ವಜ ಹಾಕಿದ್ದನ್ನ ತೆಗೆದಿದ್ದಾರೆ. ಶ್ರೀರಾಮಸೇನೆ ಇದನ್ನ ಖಂಡಿಸುತ್ತದೆ. ವಿರೋಧಿಸುತ್ತದೆ. ಕೇಸರಿ ಧ್ವಜ ಯಾವದೋ ಸಂಘಟನೆ ಅಥವಾ ಪಕ್ಷದ ಧ್ವಜವಲ್ಲ.  ಈ ದೇಶದಲ್ಲಿ ಸಾವಿರಾರು ವರ್ಷದಿಂದ ಬಂದಿರೋ...

ಹಿಂದೂ ರಾಷ್ಟ್ರ ಮಾಡೇ ಮಾಡ್ತೀವಿ ಗಂಡಸ್ತನ ಇದ್ರೆ ತಡಿರಿ: ಕಾಂಗ್ರೆಸ್‌ಗೆ ಮುತಾಲಿಕ್ ಸವಾಲ್

Hubballi News: ಶ್ರೀಕಾಂತ್ ಪೂಜಾರಿ ಮನೆಗೆ ಭೇಟಿ ನೀಡಿದ ಬಳಿಕ ಮಾತನಾಡಿದ ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್, ಆತ ದುಡಿಯುವವನು. ಬಿಡುಗಡೆ ಆಗುತ್ತೋ, ಇಲ್ವೋ ಅಂತಾ ಕುಟುಂಬದವರು ಆತಂಕದಲ್ಲಿದ್ದಾರೆ. ಕಾಂಗ್ರೆಸ್ ಆತನನ್ನು ಅಮಾನವೀಯವಾಗಿ ಬಂಧನ ಮಾಡಿದ್ದನ್ನು ಶ್ರೀರಾಮ್ ಸೇನೆ ಖಂಡಿಸುತ್ತೆ. ಸಿಎಂ, ಡಿಸಿಎಂ ಸೇರಿ ಹಲವು ಸ್ಥಳೀಯ ನಾಯಕರು ದಾರಿ ತಪ್ಪಿಸ್ತಿದ್ದಾರೆ ಎಂದು...

‘ಬುದ್ಧಿಜೀವಿಗಳ ಮೂಲಕ ಕಾಂಗ್ರೆಸ್ ಈ ಕೆಲಸ ಮಾಡಿಸಿರಬಹುದು’

Dharwad News: ಧಾರವಾಡ: ನೂತನ ಸಂಸತ್‌ ಭವನಕ್ಕೆ ದುಷ್ಕರ್ಮಿಗಳು ನುಗ್ಗಿ ಗಲಾಟೆ ಮಾಡಿರುವ ಘಟನೆಯ ಹಿಂದೆ ಕಾಂಗ್ರೆಸ್ ಕುತಂತ್ರ ಇರಬಹುದು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್‌ ಗಂಭೀರವಾಗಿ ಆರೋಪಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಘಟನೆ ಆಘಾತಕಾರಿ ಆಗಿದೆ. ಪ್ರತಿಭಟನೆಗೆ ಪ್ರಜಾಪ್ರಭುತ್ವದಲ್ಲಿ ಹಕ್ಕಿದೆ. ಆದರೆ, ಇದು ಕಾನೂನು ಬಾಹಿರವಾಗಿ ನಡೆದಿದೆ. ಭಯೋತ್ಪಾದಕ...

ಶಾಲಾ ಕಾಲೇಜುಗಳಿಗೆ ಬೆದರಿಕೆ ಕರೆಗಳು ಬರುತ್ತಿರುವುದು ಗಂಭೀರ ವಿಚಾರ: ಪ್ರಮೋದ್ ಮುತಾಲಿಕ್

Dharwad News: ಧಾರವಾಡ: ಬೆಂಗಳೂರಿನ ಶಾಲೆಗಳಿಗೆ ಇಸ್ಲಾಂಗೆ ಮತಾಂತರ ಆಗಲು ಮೇಲ್ ಬಂದ ವಿಚಾರದ ಬಗ್ಗೆ ಧಾರವಾಡದಲ್ಲಿ ಪ್ರತಿಕ್ರಿಯಿಸಿದ, ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, 17 ಶಾಲೆಗಳಿಗೆ ಇಸ್ಮಾಮಿಕ್ ಸಂಘಟನೆಯಿಂದ ಮತಾಂತರ ಆಗುವ ಬಗ್ಗೆ ಮೇಲ್ ಬಂದಿದೆ. ಮೇಲ್‌ ನಲ್ಲಿ ಮತಾಂತರ ಆಗಿ ಇಲ್ಲಾ ಸಾಯಲು ತಯಾರಾಗಿ ಎಂದಿದೆ. ಇಡೀ ಹಿಂದೂಗಳಿಗೆ ಮೇಲ್ ಮೂಲಕ...

ಜಮೀರ್ ಒಬ್ಬ ಮತಾಂಧ, ಮುಸ್ಲಿಂ ಭೂತ ಹಿಡಿದಿದೆ: ಮುತಾಲಿಕ್ ಕಿಡಿ

Chikkodi News: ಚಿಕ್ಕೋಡಿ: ಕಾಂಗ್ರೆಸ್ ಸಚಿವ ಜಮೀರ್ ಅಹ್ಮದ್ (Zameer Ahmed) ಒಬ್ಬ ಮತಾಂಧ ಎಂದು ಶ್ರೀರಾಮ ಸೇನಾ (Sri Ram Sena) ಅಧ್ಯಕ್ಷ ಪ್ರಮೋದ್ ಮುತಾಲಿಕ್ (Pramod Muthalik) ಕಿಡಿಕಾರಿದ್ದಾರೆ. ಸಭಾಧ್ಯಕ್ಷ ಸ್ಥಾನಕ್ಕೆ ಮುಸ್ಲಿಂ ವ್ಯಕ್ತಿ ನೇಮಕ ಮಾಡಿದ್ದಕ್ಕೆ ಬಿಜೆಪಿ (BJP) ಶಾಸಕರು ಕೈ ಮುಗಿಯುತ್ತಾರೆ ಎನ್ನುವ ಜಮೀರ್ ಹೇಳಿಕೆಗೆ ಬೆಳಗಾವಿ (Belagavi) ಜಿಲ್ಲೆಯ...

ಬೀದಿಗೆ ಇಳಿದು ಹೋರಾಟ ಮಾಡಬೇಕಾಗುತ್ತದೆ: ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್….!

Hubballi News: ಹುಬ್ಬಳ್ಳಿ: ಇತ್ತಿಚಿನ ದಿನಗಳಲ್ಲಿ ಮತಾಂತರ ಪ್ರಕ್ರಿಯೆ ಹೆಚ್ಚಾಗುತ್ತಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಇಲ್ಲದೇ ಹೋದರೆ, ಬೀದಿಗೆ ಇಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರ, ಹಳ್ಳಿ ಹಳ್ಳಿಗಳಲ್ಲಿ ಮತಾಂತರ ಹೆಚ್ಚಾಗುತ್ತಿದೆ. ಕಳೆದ 2-3 ಚಿಕ್ಕಬಳ್ಳಾಪುರ, ಚಿತ್ರದುರ್ಗದಲ್ಲಿ...
- Advertisement -spot_img

Latest News

₹5,500 ಕೋಟಿ ಖರ್ಚು! ಸಿಕ್ಕಿದ್ದು 98% ಗುಂಡಿ, 2% ರಸ್ತೆ ಮಾತ್ರ: ಬೆಂಗಳೂರು ರಸ್ತೆ ಬಗ್ಗೆ ತೇಜಸ್ವಿ ಸೂರ್ಯ ಅಸಮಾಧಾನ

Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...
- Advertisement -spot_img