https://www.youtube.com/watch?v=Oe61ePt8Pp0
ಬೆಂಗಳೂರು: ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ತೆಗೆಸಲು ಸರ್ಕಾರಕ್ಕೆ ಗಡುವು ನೀಡಲು ಪ್ರಮೋದ್ ಮುತಾಲಿಕ್ ಯಾರು? ನ್ಯಾಯಾಲಯದ ಆದೇಶವನ್ನು ಸರಿಯಾಗಿ ತಿಳಿದುಕೊಳ್ಳದೇ ತಾನೇ ಸರ್ಕಾರ, ತನ್ನಿಂದಲೇ ಸರ್ಕಾರ ಎಂಬಂತೆ ವರ್ತಿಸುತ್ತಿರುವ ಗೂಂಡಾ ಪ್ರವೃತ್ತಿಯ ಪ್ರಮೋದ್ ಮುತಾಲಿಕ್ ಮಾನಸಿಕ ಸ್ಥಿಮಿತತೆ ಕಳೆದಿಕೊಂಡಿದ್ದು, ಕೂಡಲೇ ಅವರನ್ನು ನಿಮ್ಹಾನ್ಸ್ ಗೆ ದಾಖಲಿಸಬೇಕು ಎಂದು ಚಾಮರಾಜಪೇಟೆ ಶಾಸಕ ಮತ್ತು ಮಾಜಿ ಸಚಿವರಾದ ಬಿ...
ಶಿವಮೊಗ್ಗದಲ್ಲಿ ಬಜರಂಗದಳದ (Bajrang Dal) ಕಾರ್ಯಕರ್ತ ಆಗಿರುವ ಹರ್ಷನನ್ನು ಕೊಲೆಮಾಡಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Muthalik) ಇಂದು ಮಧ್ಯಾಹ್ನ ಸಿಎಂ ಬೊಮ್ಮಾಯಿ (cm bommai) ಅವರನ್ನು ಭೇಟಿ ಮಾಡಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಘಟನೆಗೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ಬಂಧಿಸಿರುವುಕ್ಕೆ ಸಂತಸ ವ್ಯಕ್ತಪಡಿಸುತ್ತಾ, ಹರ್ಷನ (Harsha)...
ರಾಜ್ಯದಲ್ಲಿನ ಹಿಜಾಬ್ ವಿವಾದ (Hijab Controversy) ಕುರಿತಂತೆ ಕಾಂಗ್ರೆಸ್ ಪಕ್ಷದ ನಾಯಕಿ ಪ್ರಿಯಾಂಕ ಗಾಂಧಿ (Priyanka Gandhi) ನೀಡಿರುವ ಹೇಳಿಕೆಗೆ ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ (Pramod Muthalik) ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಹಿಜಾಬ್ ವಿವಾದ ಕುರಿತಂತೆ ಮಾತನಾಡಿರುವ ಅವರು, ಹೆಣ್ಣುಮಕ್ಕಳು ಯಾವ ಬಟ್ಟೆ ಧರಿಸಬೇಕು ಎಂಬುದು ಅವರ ಇಷ್ಟ....