Wednesday, August 12, 2026

Pramoda devi

ಸರ್ಕಾರ-ರಾಜಮನೆತದ ಕಿತ್ತಾಟ: ‘ಮಾಲ್’ ಪ್ರಾಜೆಕ್ಟ್‌ಗೆ ದೊಡ್ಡ ಬ್ರೇಕ್!

ಮೈಸೂರಿನ ರಾಜವಂಶಸ್ಥರು ಮತ್ತು ಸರ್ಕಾರದ ನಡುವಿನ ನೆಗೆಟಿವ್ ಚರ್ಚೆಗಳು ಮುಂದುವರೆದಿವೆ. ರಾಜವಂಶಸ್ಥ ಯದುವೀರ್ ಮಾಡಿದ್ದ ಗುದ್ದಲಿ ಪೂಜೆಯ ಪ್ರಾಜೆಕ್ಟ್​​​ಗೆ ಸ್ವತಃ ರಾಜವಂಶಸ್ಥೆ ಪ್ರಮೋದಾ ದೇವಿ ನಿರ್ಬಂಧ ಹೇರಿದ್ದಾರೆ. ಸರ್ಕಾರ- ರಾಜಮನೆತನದ ಬಹಿರಂಗ ಯುದ್ಧಕ್ಕೆ ಇದೀಗ ಅಂತರ್ ಯುದ್ಧವೂ ಸೇರ್ಪಡೆಯಾದಂತಿದೆ‌. ಪ್ರಮೋದಾ ದೇವಿ 'ಯುನಿಟಿ ಮಾಲ್' ನಿರ್ಮಾಣ ಕಾರ್ಯವನ್ನು ತಡೆಹಿಡಿಯಲು ಕೋರ್ಟ್ಗೆ ಮನವಿ ಮಾಡಿದ್ದು, ಅಂದಿನ ಆದೇಶದಂತೆ...

Mysuru News: ನಮ್ಮ ಆಸ್ತಿ ಬಿಟ್ಟು ಕೊಡಿ : ರಾಜಮಾತೆಯ ಹೊಸ ಕ್ಯಾತೆ..!

Mysuru News: ಚಾಮರಾಜನಗರ ಜಿಲ್ಲೆಯಲ್ಲಿ ಮೈಸೂರು ಮಹಾರಾಜರಿಗೆ ಸೇರಿರುವ ಖಾಸಗಿ ಆಸ್ತಿಗಳನ್ನು ಖಾತೆ ಮಾಡಿಕೊಡುವ ಬಗ್ಗೆ ಹಾಗೂ ಖಾತೆಯಾಗುವ ತನಕ ಸದರಿ ಜಮೀನುಗಳಲ್ಲಿ ಯಾವುದೇ ರೀತಿಯ ಖಾತೆ, ಕಂದಾಯ ಗ್ರಾಮ ಇನ್ನಿತರೆ ಯಾವುದೇ ವಹಿವಾಟುಗಳನ್ನು ನಡೆಸದಂತೆ ಜಿಲ್ಲಾಡಳಿತಕ್ಕೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿ, ಉಪ‌ ವಿಭಾಗಾಧಿಕಾರಿ ಹಾಗೂ...

ಮತದಾನ ಮಾಡುವ ಭರದಲ್ಲಿ ದಾಖಲೆ ಮರೆತು ಬಂದ ರಾಜಮಾತೆ ಪ್ರಮೋದಾದೇವಿ

ಮೈಸೂರು: ಇವತ್ತಿನ ವಿಧಾನಸಭೆ ಚುನಾವಣೆಗೆ ಮತದಾರರು ಖುಷಿಯಿಂದ ಬಂದು ತಮ್ಮ ಮತ ಚಲಾಯಿಸಿದ್ದಾರೆ. ಕೆಲವೆಡೆ ಮತ ಚಲಾಯಿಸುವಾಗ ಕೆಲ ಎಡವಟ್ಟು, ತಪ್ಪಾಗುವುದು ಸಹಜ. ಅದೇ ರೀತಿ ಪ್ರಮೋದಾದೇವಿ ಮತಚಲಾಸುವ ಖುಷಿಯಲ್ಲಿ, ಬೇಕಾದ ದಾಖಲೆ ತರುವುದನ್ನೇ ಮರೆತಿದ್ದಾರೆ. ಹಾಗಾಗಿ ವೋಟ್ ಮಾಡಲು ಬಂದ ರಾಜಮಾತೆ, ವಾಪನ್ ಅರಮನೆಗೆ ಹೋಗಿ, ತಮ್ಮ ವೋಟರ್ ಐಡಿ ತಂದು ವೋಟ್...
- Advertisement -spot_img

Latest News

ಬಿಜೆಪಿಯ ರಾಜಕೀಯ ರಣಕಹಳೆ ಶುರು – ಕಾಂಗ್ರೆಸ್ ಗೆ ದೊಡ್ಡ ಸಂಕಷ್ಟ!

ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮತ್ತೊಮ್ಮೆ ರಾಜಕೀಯ ರಣಗಾಳಿ ಎದ್ದಿದೆ. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿಚಾರವನ್ನು ಮುನ್ನೆಲೆಗೆ ತಂದು, ಬಿಜೆಪಿ ಯುವ ಮೋರ್ಚಾ...
- Advertisement -spot_img