Saturday, May 23, 2026

pramodh muthailk

Ganesh Festival: ಹುಬ್ಬಳ್ಳಿಯಲ್ಲಿ ಗಣೇಶ ಪ್ರತಿಷ್ಠಾಪನೆಗೆ ವಿಘ್ನ..!

ಹುಬ್ಬಳ್ಳಿ: ಹುಬ್ಬಳ್ಳಿ ಚನ್ನಮ್ಮ(ಈದ್ಗಾ)ಮೈದಾನದಲ್ಲಿ ಹೈಕೋರ್ಟ್ ಆದೇಶದಂತೆ ಯಾವುದೇ ಇನ್ನಿತರ ಧಾರ್ಮಿಕ ಆಚರಣೆಗೆ ಅವಕಾಶ ನೀಡಬಾರದು. ಅದರಂತೆ ಗಣೇಶ ಮೂರ್ತಿ ಕೂಡಿಸಲು ಅನುಮತಿ ನೀಡಬಾರದು. ಇದಲ್ಲದೇ ಹುಬ್ಬಳ್ಳಿಯಲ್ಲಿ ಶಾಂತಿ ಭಂಗ ತರುವ ಪ್ರಮೋದ್ ಮುತಾಲಿಕ್ ಅವರನ್ನು ಕೂಡಲೇ ಬಂಧಿಸಿ ಗಡಿಪಾರು ಮಾಡಬೇಕೆಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಒತ್ತಾಯಿಸಿದೆ. ನಗರದಲ್ಲಿಂದು ಈ ಕುರಿತು ಪತ್ರಿಕಾಗೋಷ್ಠಿ ಏರ್ಪಡಿಸಿ...
- Advertisement -spot_img

Latest News

ಕರ್ನಾಟಕಕ್ಕೆ ಮುಂಗಾರು ಎಂಟ್ರಿ ಎಲ್ಲೆಲ್ಲಿ ಆರೆಂಜ್ ಅಲರ್ಟ್?

ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಚುರುಕುಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ ರಾಜ್ಯದ ಹಲವೆಡೆ ಭಾರಿ ಮಳೆ ಮತ್ತು ಬಿರುಗಾಳಿಯ ಮುನ್ಸೂಚನೆ ನೀಡಿದೆ. ಮೇ 26ರಂದು ಕೇರಳಕ್ಕೆ...
- Advertisement -spot_img