Wednesday, July 29, 2026

PRANAB MOHANTY

ಫಾರೆನ್ಸಿಕ್ ವೈದ್ಯರಿಗೆ SIT ಬುಲಾವ್

ನೇತ್ರಾವತಿ ಅರಣ್ಯದಲ್ಲಿ ಆಪರೇಷನ್‌ ಅಸ್ಥಿಪಂಜರಕ್ಕೆ, ತಾತ್ಕಾಲಿಕ ಬ್ರೇಕ್‌ ಬಿದ್ದಿದೆ. ಆದರೆ ಎಸ್‌ಐಟಿ ಅಧಿಕಾರಿಗಳು ಮಾತ್ರ ಸುಮ್ಮನೆ ಕುಳಿತಿಲ್ಲ. ಅಸ್ಥಿಪಂಜರ ಶೋಧ ಕಾರ್ಯಾಚರಣೆ ನಿಲ್ಲಿಸಿದ್ರೂ, ತನಿಖೆ ಮಾತ್ರ ಮುಂದುವರೆದಿದೆ. ಪ್ರತಿ ದಿನವೂ ಹೊಸ ಹೊಸ ಆಯಾಮಗಳಲ್ಲಿ ತನಿಖೆ ನಡೆಸ್ತಿದ್ದಾರೆ. SIT ಅಧಿಕಾರಿಗಳು ದೂರುದಾರನನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ಆಗಸ್ಟ್‌ 21ರಂದು ಎಸ್‌ಐಟಿ ಮುಖ್ಯಸ್ಥ ಪ್ರಣವ್‌ ಮೊಹಾಂತಿ ಅವರೇ...
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img