Sunday, March 22, 2026

Pranjal

ಹುತಾತ್ಮ ಪ್ರಾಂಜಲ್ ತಾಯಿ, ಪತ್ನಿಗೆ ತಲಾ 25 ಲಕ್ಷ ರೂಪಾಯಿ ಪರಿಹಾರ ಧನ ವಿತರಣೆ

Political News: ರಾಜ್ಯ ಸರ್ಕಾರ, ಯುದ್ಧದಲ್ಲಿ ಮರಣ ಹೊಂದಿದ ಸೈನಿಕ ಪ್ರಾಂಜಲ್ ಅವರ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ಒದಗಿಸಿದ್ದಾರೆ. ಪ್ರಾಂಜಲ್ ಅವರ ತಾಯಿ, ಪತ್ನಿ ಇಬ್ಬರಿಗೂ ತಲಾ 25 ಲಕ್ಷ ರೂಪಾಯಿ ಪರಿಹಾರ ಧನ ನೀಡಲಾಗಿದೆ. ನಮ್ಮ ಸರ್ಕಾರ ಘೋಷಿಸಿದಂತೆ ಹುತಾತ್ಮ ಯೋಧ "ಕ್ಯಾಪ್ಟನ್ ಎಂ.ವಿ.ಪ್ರಾಂಜಲ್" ಅವರ ಕುಟುಂಬಕ್ಕೆ 50 ಲಕ್ಷ ರೂಪಾಯಿಗಳ...

ರಜೌರಿಯಲ್ಲಿ ಗುಂಡಿನ ಚಕಮಕಿ: ಕನ್ನಡಿಗ ಕ್ಯಾಪ್ಟನ್ ಪ್ರಾಂಜಲ್ ಹುತಾತ್ಮ

National News: ಮಂಗಳೂರು: ಜಮ್ಮು ಕಾಶ್ಮೀರದ ರಜೌರಿಯಲ್ಲಿ (Rajouri) ನಡೆದ ಗುಂಡಿನ ಚಕಮಕಿಯಲ್ಲಿ ಕನ್ನಡಿಗ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಸಹಿತ ನಾಲ್ವರು ಯೋಧರು (Soldiers) ಹುತಾತ್ಮರಾಗಿದ್ದರೆ. 28ರ ಹರೆಯದ ಕ್ಯಾಪ್ಟನ್ ಎಂ.ವಿ ಪ್ರಾಂಜಲ್ 63 ರಾಷ್ಟ್ರೀಯ ರೈಫಲ್ಸ್ ನ ಕ್ಯಾಪ್ಟನ್ ಆಗಿದ್ದರು. ಮಂಗಳೂರಿನಲ್ಲಿ ಎಂಆರ್ ಪಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಎಂ.ವೆಂಕಟೇಶ್-ಅನುರಾಧಾ ದಂಪತಿಯ ಏಕೈಕ ಪುತ್ರ....
- Advertisement -spot_img

Latest News

Koppala News: ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹ ಕಾರಣ ಎಂದಿದ್ದ ಬೋಸ್‌ರಾಜುಗೆ ರೆಡ್ಡಿ ಟಾಂಗ್

Koppala News: ಕೊಪ್ಪಳದಲ್ಲಿಂದು ಜನಾರ್ಧನ ರೆಡ್ಡಿ ಮಾಧ್ಯಮದ ಜತೆ ಮಾತನಾಡಿದ್ದು, ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹವೇ ಕಾರಣ ಎಂದು ಹೇಳಿದ್ದ ಬೋಸ್‌ರಾಜುಗೆ ಟಾಂಗ್ ನೀಡಿದ್ದಾರೆ. ಇರಾನ್‌ನಿಂದ...
- Advertisement -spot_img