Thursday, August 7, 2025

#prasad abbayya

ಹುಬ್ಬಳ್ಳಿ ಗಲಭೆಕೋರರು ಈಗಲೂ ಅಮಾಯಕರು ಅಂತಲೇ ಹೇಳುತ್ತೇನೆ: ಶಾಸಕ ಪ್ರಸಾದ್ ಅಬ್ಬಯ್ಯ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಶಾಸಕ ಪ್ರಸಾದ್ ಅಬ್ಬಯ್ಯ, ಹುಬ್ಬಳ್ಳಿ ಗಲಭೆಕೋರರ ಪರ ಬ್ಯಾಟ್ ಬೀಸುವ ಮೂಲಕ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹಳೆ ಹುಬ್ಬಳ್ಳಿ ಗಲಭೆ ಕೇಸ್ ಹಿಂಪಡೆದ ಹಿನ್ನೆಲೆ ಕೋರ್ಟ್ ತಡೆ ವಿಚಾರದ ಬಗ್ಗೆ ಇಂದು ಹುಬ್ಬಳ್ಳಿಯಲ್ಲಿ ಮಾತನಾಡಿರುವ ಅವರು, ಈಗಲೂ ಅಮಾಯಕರು ಅಂತಾನೇ ಹೇಳ್ತೇನೆ. ಕೋರ್ಟ್ ಆದೇಶ ನಾನು ನೋಡಿಲ್ಲ, ಸರ್ಕಾರ ನಿರ್ಧಾರ ಕೈಗೊಳ್ಳುತ್ತೆ....

ಶಾಸಕ ಮುನಿರತ್ನ ಜನಪ್ರತಿನಿಧಿಯಾಗಿರಲು ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ್ ಅಬ್ಬಯ್ಯ

Hubli News: ಹುಬ್ಬಳ್ಳಿ: ರಾಜ್ಯದಲ್ಲಿ ನೂರಕ್ಕೆ ನೂರರಷ್ಟು ಕಾನೂನು ಸುವ್ಯವಸ್ಥೆ ಸುಭದ್ರವಾಗಿದೆ. ವಿನಾಕಾರಣ ಬಿಜೆಪಿಯವರು ಕುಮ್ಮಕ್ಕು ನೀಡಿ, ಹಿಂದೂ-ಮುಸ್ಲಿಂ ವಿಚಾರ ತರುತ್ತಿದ್ದಾರೆ. ಅವರಿಗೆ ಅಭಿವೃದ್ಧಿ ಕಾರ್ಯಗಳು ಬೇಕಾಗಿಲ್ಲ. ಕೆಲಸ ಮಾಡುವ ಸರ್ಕಾರಗಳು ಬೇಕಾಗಿಲ್ಲ. ಏನಾದರೂ ಮಾಡಿ ರಾಜ್ಯ ಸರ್ಕಾರದ ಹೆಸರನ್ನು ಕೆಡಿಸುವ ಪ್ರಯತ್ನದಲ್ಲಿದ್ದಾರೆ ಎಂದು ಶಾಸಕ ಪ್ರಸಾದ್ ಅಬ್ಬಯ್ಯ ಹೇಳಿದ್ದಾರೆ. https://youtu.be/yw9p5E-atNU ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

Indira Canteen: ಶಾಸಕ ಪ್ರಸಾದ್ ಅಬ್ಬಯ್ಯ ವಿರುದ್ಧ ದಲಿತ ಮುಖಂಡರು ಕಿಡಿ

Hubli News: ಹುಬ್ಬಳ್ಳಿಯಲ್ಲಿ ಶುರುವಾದ ಸ್ಮಶಾನ ಜಾಗದ ವಿವಾದದ ಬಗ್ಗೆ ಶಾಸಕ ಪ್ರಸಾದ್ ಅಬ್ಬಯ್ಯ ವಿರುದ್ಧ ದಲಿತ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ. ಶ್ರೀ ಸತ್ಯಹರಿಶ್ಚಂದ್ರ ರುದ್ರಭೂಮಿ ಅಭಿವೃದ್ಧಿ ಹಾಗೂ ರಕ್ಷಣಾ ಸಮಿತಿಯಿಂದ ವಿರೋಧ ವ್ಯಕ್ತವಾಗಿದ್ದು, ದಲಿತ ಮುಖಂಡ ವಿಜಯ ಗುಂಟ್ರಾಳ ಅಬ್ಬಯ್ಯ ವಿರುದ್ಧ ಕಿಡಿ ಕಾರಿದ್ದಾರೆ.  ನಗರದ ಮಂಟೂರ ರಸ್ತೆ ಬಳಿ ಇರುವ ರುದ್ರಭೂಮಿ. ಸತ್ಯಹರಿಶ್ಚಂದ್ರ...

ಅವನಿಗೆ ಬೆಂಕಿ ಹಚ್ಚೋದು ಬಿಟ್ಟು ಬೇರೇನೂ ಗೊತ್ತಿಲ್ಲ: ಶಾಸಕ ಪ್ರಸಾದ್ ಅಬ್ಬಯ್ಯ

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಶಾಸಕರ ಕಚೇರಿಯಲ್ಲಿ ಪ್ರಸಾದ್ ಅಬ್ಬಯ್ಯ ಸುದ್ದಿಗೋಷ್ಠಿ ನಡೆಸಿದ್ದು,  ಬಡವರ ಅನುಕೂಲಕ್ಕಾಗಿ‌ ಸ್ಮಶಾನದ ಜಾಗದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣ ಮಾಡಲಾಗುತ್ತಿದೆ. ಒಂದು ವೇಳೆ ಅಲ್ಲಿನ ಜನರು ಬೇಡಾ ಅಂದರೆ ಕ್ಯಾಂಟೀನ್ ಸ್ಥಳಾಂತರ ಮಾಡಲಾಗುತ್ತದೆ. ಕೆಲವು ಜನ ಕ್ಯಾಂಟೀನ್ ಬೇಕು ಎನ್ನುತ್ತಿದ್ದಾರೆ ಇನ್ನೂ ಕೆಲವು ಜನ ಬೇಕು ಎನ್ನುತ್ತಿದ್ದಾರೆ. ಹೀಗಾಯ ಜನರಿಂದ...

ಅವಧಿಪೂರ್ಣ ಸಿದ್ಧರಾಮಯ್ಯನವರೇ ಸಿಎಂ: ಶಾಸಕ ಅಬ್ಬಯ್ಯ ವಿಶ್ವಾಸ

Hubli News: ಹುಬ್ಬಳ್ಳಿ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ಧರಾಮಯ್ಯನವರಿಗೆ ಗೆಲುವು ಶತಸಿದ್ಧ. ನಲವತ್ತು ವರ್ಷಗಳ ಜನಪ್ರೀಯ ರಾಜಕಾರಣದಲ್ಲಿ ಯಾವುದೇ ಒಂದು ಕಳಂಕವಿಲ್ಲದ ರಾಜಕಾರಣಿ ಸಿದ್ಧರಾಮಯ್ಯನವರ ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು. https://youtu.be/PG5ZT4KlGMc ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸಿದ್ಧರಾಮಯ್ಯನವರ ಗೌರವಕ್ಕೆ ಕಳಂಕ ತರುವ ಕಾರ್ಯವನ್ನು ಮಾಡುವುದಲ್ಲದೇ ಘನತೆಗೆ ದಕ್ಕೆ ತರುವ...

ಇಲ್ಲಿ ಪೆನ್ ಡ್ರೈವ್ ಖಾಲಿಯಾಗಿದೆ ಅಂತಾ ಜರ್ಮನ್ ಗೆ ಕಳಸಿದ್ರಾ..?: ಪ್ರಜ್ವಲ್ ವಿರುದ್ಧ ಪ್ರಸಾದ್ ಅಬ್ಬಯ್ಯ ವಾಗ್ದಾಳಿ

Hubli News: ಹುಬ್ಬಳ್ಳಿಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಶಾಸಕ ಪ್ರಸಾದ್ ಅಬ್ಬಯ್ಯ, ಪ್ರಜ್ವಲ್ ರೇವಣ್ಣ ಅವರ ರಾಸಲೀಲೆ ಖಂಡಿಸಿ ಪ್ರತಿಭಟನೆ ಮಾಡಿದ್ದೇವೆ ಎಂದಿದ್ದಾರೆ. ಇದು ಮೋದಿ ಪರಿವಾರಾನಾ..? ರೇವಣ್ಣ ಅವರ ಪರಿವಾರ ನಿಮ್ಮ ಪರಿವಾರವಾ.? ನೀವು ಬಹಳ ಸಂಸ್ಕೃತದಿಂದ ಮಾತಾಡ್ತೀರಿ. ಇದೇನಾ ನಿಮ್ಮ ಪರಿವಾರವಾ ..? ಇವತ್ತು ಸಾವಿರಾರು ಮಹಿಳೆಯರ...

ಸಂವಿಧಾನವನ್ನ ಮುಟ್ಟಿದರೆ ಸುಟ್ಟು‌ಭಸ್ಮವಾಗುತ್ತಾರೆ: ಶಾಸಕ ಪ್ರಸಾದ್ ಅಬ್ಬಯ್ಯ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಡೆದ ವಿಶ್ವಮಾನವರ ದಿನಾಚರಣೆ ಕಾರ್ಯಕ್ರಮದಲ್ಲಿ‌ ಶಾಸಕ‌ ಪ್ರಸಾದ್ ಅಬ್ಬಯ್ಯ ಭಾಷಣ ಮಾಡಿದ್ದು, ಮಹಾನುಭಾವರು ಸಂವಿಧಾನ‌ ಬದಲಾವಣೆ ಮಾಡಲು‌ ಹೊರಟಿದ್ದಾರೆ. ಸಂವಿಧಾನವನ್ನ ಮುಟ್ಟಿದರೆ ಸುಟ್ಟು‌ಭಸ್ಮವಾಗುತ್ತಾರೆ ಎಂದು ಪ್ರಸಾದ್ ಅಬ್ಬಯ್ಯ ಹೇಳಿದ್ದಾರೆ. ಕೆಲವು ಮಹಾನುಭಾವರು ಸಂವಿಧಾನ‌ ಬದಲಾವಣೆ ಮಾಡುತ್ತೇವೆ ಅಂತಾ ಹೇಳುತ್ತಿದ್ದಾರೆ. ಮಾತೆತ್ತಿದರೆ ಸಂವಿಧಾನ ಬದಲಾಯಿಸೋ ಮಾತಾಡ್ತಿದ್ದಾರೆ. ಆದರೆ ಸಂವಿಧಾನ ಬದಲಾವಣೆ ಸಾಧ್ಯವೇ ಇಲ್ಲ....

ನಾವು ಗಾಂಧಿ ತತ್ವದವರು, ಅವರದು ಗೋಡ್ಸೆ ಸಿದ್ದಾಂತ: ಈಶ್ವರಪ್ಪ ಹೇಳಿಕೆಗೆ ಪ್ರಸಾದ್ ಅಬ್ಬಯ್ಯ ತಿರುಗೇಟು

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಶಾಸಕ ಪ್ರಸಾದ್ ಅಬ್ಬಯ್ಯ ಮಾತನಾಡಿದ್ದು, ಗುಂಡಿಕ್ಕಿ ಕೊಲ್ಲಬೇಕು ಅನ್ನೋ ಈಶ್ವರಪ್ಪ ಹೇಳಿಕೆಗೆ ಶಾಸಕ ಅಬ್ಬಯ್ಯ ತಿರುಗೇಟು ನೀಡಿದ್ದಾರೆ. ನಾವೆಲ್ಲ ಗಾಂಧಿ ತತ್ವದವರು‌. ಅಂತಹ ಮಾತು ಈಶ್ವರಪ್ಪನವರ ಸಂಸ್ಕೃತಿ ತೋರಿಸುತ್ತೆ. ನಾವು ಗಾಂಧಿ ತತ್ವದವರು, ಅವರದು ಗೋಡ್ಸೆ ಸಿದ್ದಾಂತ. ಅವರಿಗೆ ಗೋಡ್ಸೆ ಆದರ್ಶಪ್ರಾಯ. ಗಾಂಧೀಜಿಯನ್ನೆ ಕೊಂದವರು ಇವರು. ಗುಂಡಿಕ್ಕಿ ಕೊಲ್ಲಿ ಅನ್ನೋರು ಮೂರ್ಖರು....

‘ಇನ್ಸಪೆಕ್ಟರ್ ವರ್ಗಾವಣೆ ಮಾಡೋಲ್ಲ, ಯಾವ ಪುರುಷಾರ್ಥದ ಹೋರಾಟ ನಿಮ್ಮದು..?’

Political News: ಹುಬ್ಬಳ್ಳಿ: ಶ್ರೀಕಾಂತ್ ಪೂಜಾರಿ ರೌಡಿ ಶೀಟರ್ ಕ್ರೀಮಿನಲ್. ಅವನ ಹಿನ್ನೆಲೆ ತೆಗದಾಗ 16 ಕೇಸ್ ಇವೆ. ಜನ ಛೀಮಾರಿ ಹಾಕುತ್ತಿದ್ದಾರೆ. ಇದು ದೇಶದಲ್ಲಿ ಸುದ್ದಿಯಾಗ್ತಿದೆ. ರಾಜ್ಯದ ಉದ್ದಗಲಕ್ಕೂ ಇದು ಚರ್ಚೆಯಾಗ್ತಿದೆ. ಯಾವ ಪುರುಷಾರ್ಥಕ್ಕೆ ಬಿಜೆಪಿ ಹೋರಾಟ ಎಂದ ಶಾಸಕ ಪ್ರಸಾದ್ ಅಬ್ಬಯ್ಯ ವ್ಯಂಗ್ಯವಾಡಿದರು. ನಿನ್ನೆ ಆರ್.ಅಶೋಕ ಬಂದು ಹೋರಾಟ ಮಾಡಿದ್ರು. ಮತ್ತೆ ವಿಜಯೇಂದ್ರ...

ರಾಮ ಭಕ್ತರಿದ್ದೇವೆ ಅಂದ್ರೆ ಕ್ರಿಮಿನಲ್ ಕೇಸ್ ಹಾಕಬಾರದಾ?: ಪ್ರಸಾದ್ ಅಬ್ಬಯ್ಯ ಪ್ರಶ್ನೆ

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಸುದ್ದಿಗೋಷ್ಠಿ ನಡೆಸಿದ್ದು, ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಶ್ರೀಕಾಂತ್ ಪೂಜಾರ್ ರನ್ನ ಅನಗತ್ಯ ಬಂಧನ ವಿಚಾರವಾಗಿ ನಾನು ವಿವರಣೆ ಕೊಟ್ಟಿದ್ದೆ. ಆರ್ ಅಶೋಕ್ ನನ್ನ ಕ್ಷೇತ್ರದಲ್ಲಿ ಪ್ರತಿಭಟನೆಗೆ ಬರ್ತಾ ಇದ್ದಾರೆ. ಹೀಗಾಗಿ ಶ್ರೀಕಾಂತ್ ಯಾರು, ಆತನ ಹಿನ್ನೆಲೆ ಬಗ್ಗೆ ಪ್ರಸ್ತಾಪ ಮಾಡ್ತೇನೆ. ಕಾನೂನನ್ನು ಗೌರವಿಸುವುದು...
- Advertisement -spot_img

Latest News

Spiritual: ವರಮಹಾಲಕ್ಷ್ಮಿ ವ್ರತಕ್ಕೆ ಯಾವ ಕಲಶ ಬಳಸಬೇಕು? ಬೇಕಾಗಿರುವ ವಸ್ತುಗಳು ಏನೇನು?

Spiritual: ಪ್ರಸಿದ್ಧ ಆಧ್ಯಾತ್ಮಿಕ ಸಲಹೆಗಾರರು ಮತ್ತು ಜ್ಯೋತಿಷಿಯಾಗಿರುವ ಚಂದಾ ಪಾಂಡೆ ಅಮ್ಮಾಜಿ ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ಶ್ರಾವಣ ಮಾಸದಲ್ಲಿ ಬರುವ ಹಬ್ಬಗಳ ಬಗ್ಗೆ ಸಲಹೆ...
- Advertisement -spot_img