Sunday, June 14, 2026

#prasad abbayya

‘ಇನ್ಸಪೆಕ್ಟರ್ ವರ್ಗಾವಣೆ ಮಾಡೋಲ್ಲ, ಯಾವ ಪುರುಷಾರ್ಥದ ಹೋರಾಟ ನಿಮ್ಮದು..?’

Political News: ಹುಬ್ಬಳ್ಳಿ: ಶ್ರೀಕಾಂತ್ ಪೂಜಾರಿ ರೌಡಿ ಶೀಟರ್ ಕ್ರೀಮಿನಲ್. ಅವನ ಹಿನ್ನೆಲೆ ತೆಗದಾಗ 16 ಕೇಸ್ ಇವೆ. ಜನ ಛೀಮಾರಿ ಹಾಕುತ್ತಿದ್ದಾರೆ. ಇದು ದೇಶದಲ್ಲಿ ಸುದ್ದಿಯಾಗ್ತಿದೆ. ರಾಜ್ಯದ ಉದ್ದಗಲಕ್ಕೂ ಇದು ಚರ್ಚೆಯಾಗ್ತಿದೆ. ಯಾವ ಪುರುಷಾರ್ಥಕ್ಕೆ ಬಿಜೆಪಿ ಹೋರಾಟ ಎಂದ ಶಾಸಕ ಪ್ರಸಾದ್ ಅಬ್ಬಯ್ಯ ವ್ಯಂಗ್ಯವಾಡಿದರು. ನಿನ್ನೆ ಆರ್.ಅಶೋಕ ಬಂದು ಹೋರಾಟ ಮಾಡಿದ್ರು. ಮತ್ತೆ ವಿಜಯೇಂದ್ರ...

ರಾಮ ಭಕ್ತರಿದ್ದೇವೆ ಅಂದ್ರೆ ಕ್ರಿಮಿನಲ್ ಕೇಸ್ ಹಾಕಬಾರದಾ?: ಪ್ರಸಾದ್ ಅಬ್ಬಯ್ಯ ಪ್ರಶ್ನೆ

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಸುದ್ದಿಗೋಷ್ಠಿ ನಡೆಸಿದ್ದು, ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಶ್ರೀಕಾಂತ್ ಪೂಜಾರ್ ರನ್ನ ಅನಗತ್ಯ ಬಂಧನ ವಿಚಾರವಾಗಿ ನಾನು ವಿವರಣೆ ಕೊಟ್ಟಿದ್ದೆ. ಆರ್ ಅಶೋಕ್ ನನ್ನ ಕ್ಷೇತ್ರದಲ್ಲಿ ಪ್ರತಿಭಟನೆಗೆ ಬರ್ತಾ ಇದ್ದಾರೆ. ಹೀಗಾಗಿ ಶ್ರೀಕಾಂತ್ ಯಾರು, ಆತನ ಹಿನ್ನೆಲೆ ಬಗ್ಗೆ ಪ್ರಸ್ತಾಪ ಮಾಡ್ತೇನೆ. ಕಾನೂನನ್ನು ಗೌರವಿಸುವುದು...

‘ಸಿದ್ದರಾಮಯ್ಯ ಸಾಹೇಬ್ರು ಹುಲಿ ಹಾಲು ಕುಡಿದು ಅಧಿವೇಶನದ ಹೊರಗೆ ಒಳಗೆ ಘರ್ಜಿಸುತ್ತಾರೆ’

Political News:ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ದಕ್ಷಿಣ ಭಾರತದ ಮುಸ್ಲಿಂ ಧರ್ಮ ಗುರುಗಳ ಸಮಾವೇಶ ನಡೆದಿದ್ದು, ಅಲ್ಲಿ ಶಾಸಕ ಪ್ರಸಾದ್ ಅಬ್ಬಯ್ಯ ಸಿಎಂ ಸಿದ್ದರಾಮಯ್ಯ ಅವರನ್ನು ಹೊಗಳಿದ್ದಾರೆ. ಕೋಮುವಾದಿ ಸರ್ಕಾರ ಅಧಿಕಾರಕ್ಕೆ ಬಂದಾಗೆಲ್ಲ ಜಾತಿ ಧರ್ಮದ ನಡುವೆ ವಿಷ ಬೀಜ ಬಿತ್ತುವ ಕೆಲಸ ನಡೀತಾ ಇದೆ. ಇರೋದು ಎರಡೇ ಜಾತಿ ಗಂಡು-ಹೆಣ್ಣು. ಇತ್ತೀಚಿಗೆ ಜಾತಿ ಧರ್ಮ ಆಧಾರದಲ್ಲಿ ದೇಶ...

ರಾಜ್ಯ ಸರ್ಕಾರಕ್ಕೆ ತಲೆನೋವಾದ ಛಲುವಾದಿ ಮಹಾಸಭಾ ಪ್ರತಿಭಟನೆ: ಬೆಂಗಳೂರು ಚಲೋ..!

ಹುಬ್ಬಳ್ಳಿ: ಸಿದ್ದರಾಮಯ್ಯ ಸರ್ಕಾರ ದಲಿತ ಬಲಗೈ ನಾಯಕರಿಗೆ ಸಂಪುಟದಲ್ಲಿ ಅವಕಾಶ ನೀಡದೆ ಅನ್ಯಾಯ ಮಾಡುತ್ತಿದೆ ಎಂದು ಛಲುವಾಗಿ ಮಹಾಸಭಾ ನಾಯಕರಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಹೋರಾಟ ಹಮ್ಮಿಕೊಂಡಿದ್ದು ಬೆಂಗಳೂರು ಚಲೋ ಕೈಗೊಂಡಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಗಾಯದ ಮೇಲೆ ಬರೆ ಎಳೆದಂತೆ ಛಲುವಾದಿ ಮಹಾ ಸಭಾ ವತಿಯಿಂದ ಹಮ್ಮಿಕೊಂಡಿರುವ ಬೆಂಗಳೂರು ಚಲೋ ಅಭಿಯಾನದಿಂದ ಹಮ್ಮಿಕೊಂಡಿದ್ದು...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img