ಶ್ರೀಕೃಷ್ಣನ ಸ್ನೇಹಿತ ಮತ್ತು ಪರಮ ಭಕ್ತ ಕುಚೇಲ, ಕೃಷ್ಣನಿಗಾಗಿ ಅವಲಕ್ಕಿಯನ್ನ ತಂದು ಕೊಟ್ಟ. ಮತ್ತು ಕೃಷ್ಣ ಅದನ್ನು ಇಷ್ಟಪಟ್ಟು ತಿಂದ. ಅಂದಿನಿಂದಲೇ, ಶ್ರೀಕೃಷ್ಣನಿಗೆ ಅವಲಕ್ಕಿ ಪ್ರಸಾದ ನೈವೇದ್ಯ ಮಾಡಿದರೆ, ಸಕಲ ಮನೋಕಾಮನೆಗಳು ಪೂರ್ಣಗೊಳ್ಳುತ್ತದೆ ಅನ್ನೋ ನಂಬಿಕೆ ಇದೆ. ಹಾಗಾಗಿ ಇಂದು ನಾವು ಅವಲಕ್ಕಿಯ ಲಾಡು ತಯಾರು ಮಾಡೋದು ಹೇಗೆ ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ....
ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...