Thursday, August 13, 2026

Prasanna

ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರ ದುರ್ಮರಣ

ಮದ್ದೂರು : ತಾಲೂಕಿನ ಬೆಸಗರಹಳ್ಳಿ ಗ್ರಾಮ ಮತ್ತು ಪಡ್ಡೆದೊಡ್ಡಿಗೆ ಸಂಪರ್ಕ ಕಲ್ಪಸುವ ರಸ್ತೆಯಲ್ಲಿ ಶುಕ್ರವಾರ ರಾತ್ರಿ ರಸ್ತೆ ಅಪಘಾತ ಸಂಭವಿಸಿದೆ. ಈ ಅಪಘಾತದಿಂದ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಇಬ್ಬರು ಯುವಕರು ಎಲ್.ಬಿ.ಮೆಡಿಕಲ್ಸ್ ಸ್ಟೋರ್‌ನಲ್ಲಿ ಕೆಲಸ ಮುಗಿಸಿಕೊಂಡು ಬರುವಾಗ ಈ ಘಟನೆ ನಡೆದಿದೆ. ಹರಳಹಳ್ಳಿ ಗ್ರಾಮದ ಪ್ರಸನ್ನ (29), ಪಡ್ಡೆದೊಡ್ಡಿ ಗ್ರಾಮದ ವಿನಯ್ (27)...

ದುಡಿಮೆ ಗೆಲ್ಲಿಸಿ, ಪರಿಸರ ಉಳಿಸಿ ಆಂದೋಲನ

ಕಳೆದ ಎರಡು ದಿನಗಳಿಂದ ಬೆಂಗಳೂರಿನ ಗಾಂಧಿಭವನ ಪಕ್ಕದ ವಲ್ಲಭಭಾಯ್ ಅವರಣದಲ್ಲಿ ದುಡಿಮೆ ಗೆಲ್ಲಿಸಿ ಪರಿಸರ ಉಳಿಸಿ ಎನ್ನುವ ಘೋಷಣೆಯಡಿಯಲ್ಲಿ ಮತ್ತು ಕೈ ಮಗ್ಗ ಉದ್ಯಮವನ್ನು ಜಿಎಸ್ಸ್ಟಿ(gst)ಯಿಂದ ಮುಕ್ತಗೊಳಿಸಿ ಎನ್ನುವ ಆಗ್ರಹದೊಂದಿಗೆ ನಾಡಿನ ಹಿರಿಯ ರಂಗಕರ್ಮಿ ಪ್ರಸನ್ನ ಅನಿರ್ಧಿಷ್ಟ ಅಮರಣಾಂತ ಉಪವಾಸ ಸತ್ಯ ಆರಂಭಿಸಿದ್ದಾರೆ ಇಂದು ಸಿಐಟಿಯು ರಾಜ್ಯ ಸಮಿತಿ ಪರವಾಗಿ...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img