Friday, March 29, 2024

Prasannananda Puri Swamiji

‘ರಾಜೀನಾಮೆ ಕೊಟ್ರೆ ಸಿಎಂ ಕೂಡ ಮಾತುಕೇಳ್ತಾರೆ, ಅವರಪ್ಪಾನೂ ಕೇಳ್ತಾರೆ’- ಸಿಎಂ ವಿರುದ್ಧ ಸ್ವಾಮೀಜಿ ಕಿಡಿ

ಬೆಂಗಳೂರು: ರಾಜೀನಾಮೆ ಕೊಟ್ಟು ಸರ್ಕಾರವನ್ನ ಉರುಳಿಸಿ ಅಂತ ವಾಲ್ಮೀಕಿ ಸಮಾಜದ ಪ್ರಸನ್ನಾನನಂದ ಪುರಿ  ಸ್ವಾಮೀಜಿ ಹೇಳಿಕೆ ನೀಡೋ ಮೂಲಕ ಸಿಎಂ ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಕುರಿತಾಗಿ ಇಂದು ವಿಧಾನಸೌಧದೆರುರು ನಡೆಯುತ್ತಿರೋ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದ ಪ್ರಸನ್ನಾನಂದಪುರಿ ಸ್ವಾಮೀಜಿ, ಕಾಂಗ್ರೆಸ್ ನ ಶಾಸಕರು ರಾಜೀನಾಮೆ ಕೊಟ್ಟು ಸರ್ಕಾರ ಉರುಳಿಸಿ.ನನ್ನ ಕೈಗೆ...
- Advertisement -spot_img

Latest News

ಗೂಂಡಾಪಡೆ ಕಟ್ಟಿರುವ ನಿಮ್ಮ ಪಕ್ಷದ ಇತಿಹಾಸ ಎಲ್ಲರಿಗೂ ತಿಳಿದಿದೆ: ಯತೀಂದ್ರಗೆ ಪ್ರೀತಂಗೌಡ ಟಾಂಗ್

Political news: ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಕೇಂದ್ರ ಗೃಹಮಂತ್ರಿ ಅಮಿತ್ ಷಾ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅಮಿತ್‌ ಶಾ ಓರ್ವ ಗೂಂಡಾ, ರೌಡಿ,...
- Advertisement -spot_img