Wednesday, August 26, 2026

Prasannananda Puri Swamiji

‘ರಾಜೀನಾಮೆ ಕೊಟ್ರೆ ಸಿಎಂ ಕೂಡ ಮಾತುಕೇಳ್ತಾರೆ, ಅವರಪ್ಪಾನೂ ಕೇಳ್ತಾರೆ’- ಸಿಎಂ ವಿರುದ್ಧ ಸ್ವಾಮೀಜಿ ಕಿಡಿ

ಬೆಂಗಳೂರು: ರಾಜೀನಾಮೆ ಕೊಟ್ಟು ಸರ್ಕಾರವನ್ನ ಉರುಳಿಸಿ ಅಂತ ವಾಲ್ಮೀಕಿ ಸಮಾಜದ ಪ್ರಸನ್ನಾನನಂದ ಪುರಿ  ಸ್ವಾಮೀಜಿ ಹೇಳಿಕೆ ನೀಡೋ ಮೂಲಕ ಸಿಎಂ ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಕುರಿತಾಗಿ ಇಂದು ವಿಧಾನಸೌಧದೆರುರು ನಡೆಯುತ್ತಿರೋ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದ ಪ್ರಸನ್ನಾನಂದಪುರಿ ಸ್ವಾಮೀಜಿ, ಕಾಂಗ್ರೆಸ್ ನ ಶಾಸಕರು ರಾಜೀನಾಮೆ ಕೊಟ್ಟು ಸರ್ಕಾರ ಉರುಳಿಸಿ.ನನ್ನ ಕೈಗೆ...
- Advertisement -spot_img

Latest News

Sandalwood: ಟಾಕ್ಸಿಕ್ ರಿಲೀಸ್‌ಗೂ ಮುನ್ನ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ನಾಳೆ ರಿಲೀಸ್ ಆಗಲಿದೆ. ಹಾಗಾಗಿ ಮೂವಿ ರಿಲೀಸ್‌ಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಬಂದು ಶ್ರೀ...
- Advertisement -spot_img