Tuesday, October 14, 2025

Prasannananda Swamiji

STಗೆ ಕುರುಬ ಸೇರ್ಪಡೆಗೆ ವಾಲ್ಮೀಕಿ ವಿರೋಧ

ಕುರುಬ ಸಮದಾಯವನ್ನು ಎಸ್‌ಟಿ ಪಟ್ಟಿಗೆ ಸೇರಿಸುವ ವಿಚಾರ, ಜಾತಿ ಜಟಾಪಟಿಗೆ ಕಾರಣವಾಗಿದೆ. ಸೆಪ್ಟೆಂಬರ್‌ 18ರಂದು ವಾಲ್ಮೀಕಿ ಸಮುದಾಯ ಮಹತ್ವದ ಸಭೆ ಕರೆಯಲಾಗಿದೆ. ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿರುವ, ವಾಲ್ಮೀಕಿ ಗುರುಪೀಠದಲ್ಲಿ ಸಭೆ ಕರೆಯಲಾಗಿದೆ. ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ನೇತೃತ್ವ ವಹಿಸಲಿದ್ದಾರೆ. ಸಭೆಗೆ ವಾಲ್ಮೀಕಿ ಸಮುದಾಯದ ಸಚಿವರು, ಶಾಸಕರು, ಮಾಜಿ ಶಾಸಕರು, ಹಾಲಿ ಎಂಎಲ್‌ಸಿ, ಮಾಜಿ...
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img