Monday, March 23, 2026

Prasannananda Swamiji

STಗೆ ಕುರುಬ ಸೇರ್ಪಡೆಗೆ ವಾಲ್ಮೀಕಿ ವಿರೋಧ

ಕುರುಬ ಸಮದಾಯವನ್ನು ಎಸ್‌ಟಿ ಪಟ್ಟಿಗೆ ಸೇರಿಸುವ ವಿಚಾರ, ಜಾತಿ ಜಟಾಪಟಿಗೆ ಕಾರಣವಾಗಿದೆ. ಸೆಪ್ಟೆಂಬರ್‌ 18ರಂದು ವಾಲ್ಮೀಕಿ ಸಮುದಾಯ ಮಹತ್ವದ ಸಭೆ ಕರೆಯಲಾಗಿದೆ. ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿರುವ, ವಾಲ್ಮೀಕಿ ಗುರುಪೀಠದಲ್ಲಿ ಸಭೆ ಕರೆಯಲಾಗಿದೆ. ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ನೇತೃತ್ವ ವಹಿಸಲಿದ್ದಾರೆ. ಸಭೆಗೆ ವಾಲ್ಮೀಕಿ ಸಮುದಾಯದ ಸಚಿವರು, ಶಾಸಕರು, ಮಾಜಿ ಶಾಸಕರು, ಹಾಲಿ ಎಂಎಲ್‌ಸಿ, ಮಾಜಿ...
- Advertisement -spot_img

Latest News

Davanagere: ಕಾಂಗ್ರೆಸ್ ಪಕ್ಷ ಕುಟುಂಬ ರಾಜಕಾರಣವನ್ನು ಪ್ರೋತ್ಸಾಹಿಸುವುದಿಲ್ಲ: ಸಿಎಂ ಸಿದ್ದರಾಮಯ್ಯ

Davanagere News: ದಾವಣಗೆರೆ ದಕ್ಷಿಣ ಅಭ್ಯರ್ಥಿ ಸಮರ್ಥ್ ಶಾಮನೂರು ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದು, ಈ ವೇಳೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಸಿಎಂ ಸಿದ್ದರಾಮಯ್ಯ, ಡಿಸಿಎಂ...
- Advertisement -spot_img