ಚುನಾವಣಾ ಚತುರ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷಕ್ಕೆ ತೀವ್ರ ಹಿನ್ನಡೆ ಎದುರಾಗಿದೆ. ಮೊದಲ ಹಂತದ ಮತದಾನಕ್ಕೆ ಒಂದು ದಿನ ಮೊದಲು ಜನ್ ಸುರಾಜ್ ಪಕ್ಷದ ಅಭ್ಯರ್ಥಿ ಪಕ್ಷ ಬದಲಿಸಿ ಬಿಜೆಪಿ ಸೇರಿದ್ದಾರೆ.
ಮುಂಗೇರ್ನಲ್ಲಿ ಜೆಎಸ್ಪಿಯಿಂದ ಕಣಕ್ಕಿಳಿದಿದ್ದ ಸಂಜಯ್ ಸಿಂಗ್, ಬಿಜೆಪಿ ಅಭ್ಯರ್ಥಿ ಕುಮಾರ್ ಪ್ರಣಯ್ ಸಮ್ಮುಖದಲ್ಲಿ ಪಕ್ಷ ಸೇರಿದ್ದಾರೆ. ಜೆಎಸ್ಪಿಯ ಅಭ್ಯರ್ಥಿಗಳ ಸಂಖ್ಯೆ...
Political News: ರಾಜಕೀಯದಲ್ಲಿ ಸೋಲು ಗೆಲುವುಗಳು ಸಾಮಾನ್ಯ ಅನ್ನೋದನ್ನ ನಾವು ಮುಕ್ತ ಮನಸ್ಸಿನಿಂದ ಒಪ್ಪಿಕೊಳ್ಳಲೇಬೇಕು. ಅದರಲ್ಲಿ ಕೆಲವೊಂದು ಬಾರಿ ಈ ಎರಡೂ ಸಹ ಅನಿರೀಕ್ಷಿತವಾಗಿಯೂ ಹಾಗೂ ಇನ್ನು ಕೆಲ ಸಂದರ್ಭಗಳಲ್ಲಿ ಈ ಸೋಲುಗಳೇ ನಿರೀಕ್ಷಿತವಾಗಿ ಎದುರಾಗಿ ಬಿಡುತ್ತವೆ. ಇದೇ ರೀತಿಯ ಸನ್ನಿವೇಶವನ್ನ ನಾವು ದೆಹಲಿ ರಾಜಕೀಯ ವ್ಯವಸ್ಥೆ ಹಾಗೂ ಇತ್ತೀಚಿಗೆ ಹೊರಬಿದ್ದ ಫಲಿತಾಂಶವನ್ನ ಗಮನಿಸಿದಾಗ...