Tuesday, May 12, 2026

Prashanth Madaal

Political News: ಲಂಚ ಪ್ರಕರಣದಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಪುತ್ರಗೆ ಕ್ಲೀನ್ ಚಿಟ್‌

Political News: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಆರೋಪದಲ್ಲಿ ಸಿಲುಕಿದ್ದ ನಿಗಮದ ಮಾಜಿ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ, ಅವರ ಪುತ್ರ ಪ್ರಶಾಂತ್ ಮಾಡಾಳ್ ಅವರನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯ ದೋಷಮುಕ್ತಗೊಳಿಸಿದೆ. ಮಾಡಾಳ್ ವಿರೂಪಾಕ್ಷಪ್ಪ ಕರ್ನಾಟಕ ಸಾಬೂನು ಮಾರ್ಜಕ ನಿಗಮದ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ 2023ರಲ್ಲಿ ಲೋಕಾಯುಕ್ತ ರೇಡ್ ಮಾಡಿತ್ತು. ಮಾಡಾಳ್...
- Advertisement -spot_img

Latest News

ಶಕ್ತಿಪೀಠ ಹುಲಿಗಿಯಲ್ಲಿ ಅದ್ದೂರಿ ರಥೋತ್ಸವ: ಲಕ್ಷಾಂತರ ಭಕ್ತರ ಸಮಾಗಮ!

ಕೊಪ್ಪಳ ತಾಲೂಕಿನ ಶಕ್ತಿಪೀಠವೆಂದೇ ಪ್ರಸಿದ್ಧಿ ಪಡೆದ ಹುಲಿಗಿಯ ಶ್ರೀ ಹುಲಿಗೆಮ್ಮ ದೇವಿಯ ಮಹಾ ರಥೋತ್ಸವ ಭಕ್ತಿಯಿಂದ ಹಾಗೂ ಅದ್ದೂರಿ ಸಂಭ್ರಮದ ನಡುವೆ ಜರುಗಿತು. ಗೋಧೂಳಿ ಸಮಯದಲ್ಲಿ...
- Advertisement -spot_img