Wednesday, July 22, 2026

Prashanth Madaal

Political News: ಲಂಚ ಪ್ರಕರಣದಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಪುತ್ರಗೆ ಕ್ಲೀನ್ ಚಿಟ್‌

Political News: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಆರೋಪದಲ್ಲಿ ಸಿಲುಕಿದ್ದ ನಿಗಮದ ಮಾಜಿ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ, ಅವರ ಪುತ್ರ ಪ್ರಶಾಂತ್ ಮಾಡಾಳ್ ಅವರನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯ ದೋಷಮುಕ್ತಗೊಳಿಸಿದೆ. ಮಾಡಾಳ್ ವಿರೂಪಾಕ್ಷಪ್ಪ ಕರ್ನಾಟಕ ಸಾಬೂನು ಮಾರ್ಜಕ ನಿಗಮದ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ 2023ರಲ್ಲಿ ಲೋಕಾಯುಕ್ತ ರೇಡ್ ಮಾಡಿತ್ತು. ಮಾಡಾಳ್...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img