Sunday, August 2, 2026

Prashanth neel

ತೆಲುಗು ಖ್ಯಾತ ನಿರ್ಮಾಪಕನ ಹುಟ್ಟುಹಬ್ಬದಲ್ಲಿ ಸೌತ್ ಸ್ಟಾರ್ಸ್ ದಂಡು… ಯಶ್, ನೀಲ್ ಸಹ ಭಾಗಿ

ಟಾಲಿವುಡ್ ಸಿನಿಮಾ ಇಂಡಸ್ಟ್ರೀಯ ಸ್ಟಾರ್ ಪ್ರೊಡ್ಯೂಸರ್ ದಿಲ್ ರಾಜು ನಿನ್ನೆ 50ನೇ ವರ್ಷದ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಂಡಿದ್ದಾರೆ. ಈ ಪಾರ್ಟಿಯಲ್ಲಿ ಟಿಟೌನ್ ಸ್ಟಾರ್ಸ್ ಜೊತೆಗೆ ಸ್ಯಾಂಡಲ್ ವುಡ್ ಕಲಾವಿದರ ದಂಡೇ ನೆರೆದಿತ್ತು. ಕಾಮನ್ ಆಗಿ ಸೌತ್ ಸ್ಟಾರ್ಸ್ ಒಟ್ಟೊಟ್ಟಿಗೆ ಕಾಣಿಸಿಕೊಳ್ಳುವುದೇ ಅಪರೂಪ. ಆಗೊಂದು ಹೀಗೊಂದು ನಡೆಯುವ ಅವಾರ್ಡ್ ಪ್ರೋಗ್ರಾಂನಲ್ಲಿ ಒಟ್ಟಿಗೆ ಕಾಣಿಸಿಕೊಳ್ಳುವುದು ಬಿಟ್ರೆ, ಇದೀಗ...

ಸಣ್ಣಗಾದ್ರಾ ರಾಕಿಂಗ್ ಸ್ಟಾರ್ ಯಶ್..? ಯಾವ ಕಾರಣಕ್ಕೆ..?

www.karnatakatv.net : ಭಾರತೀಯ ಚಿತ್ರರಂಗದಲ್ಲಿ ಸಿಕ್ಕಾಪಟ್ಟೆ ನಿರೀಕ್ಷೆ ಹುಟ್ಟುಹಾಕಿರುವ ಸಿನಿಮಾ ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್ ಚಾಪ್ಟರ್ 2 ಸಿನಿಮಾ.. ಕನ್ನಡ ಮಾತ್ರವಲ್ಲದೆ ವಿವಿಧ ಭಾಷೆಗಳಲ್ಲಿ ತೆರೆಕಂಡಿದ್ದ ಕೆಜಿಎಫ್ ಸಿನಿಮಾ ಸೂಪರ್ ಹಿಟ್ ಆಗಿತ್ತು.. ಹಾಗಾಗಿ ಇದೀಗ ಚಾಪ್ಟರ್ 2 ಬಗ್ಗೆ ಕೂಡ ಸಿನಿಪ್ರಿಯರಲ್ಲಿ ಸಾಕಷ್ಟು ಕ್ಯೂರಿಯಾಸಿಟಿ ಇದೆ.. ಕೆಲ ದಿನಗಳ ಹಿಂದಷ್ಟೇ...

ಕೆಜಿಎಫ್ -2 ಗೆ ಸಂಕಷ್ಟ..! ರಿಲೀಸ್ ಯಾವಾಗ..?

ಕರ್ನಾಟಕ ಟಿವಿ : ರಾಕಿಂಗ್ ಸ್ಟಾರ್ ಯಶ್ ನಟನೆಯ ಸೂಪರ್ ಹಿಟ್ ಸಿನಿಮಾ ಕೆಜಿಎಫ್.. ಆ ಸಿನಿಮಾ ನೋಡಿ ಥ್ರಿಲ್ ಆಗಿದ್ದ ಸಿನಿ ಪ್ರಿಯರು ಇದೀಗ ಕೆಜಿಎಫ್ ಚಾಪ್ಟರ್ 2 ಗಾಗಿ ಕಾತರದಿಂದ ಕಾಯ್ತಿದ್ದಾರೆ.. ಲಾಕ್ ಡೌನ್ ಗೂ ಮೊದಲೇ ಸಿನಿಮಾ ಶೀೂಟಿಂಗ್ ಭರದಿಂದ ಸಾಗಿತ್ತು.. ಎಲ್ಲಾ ಅಂದುಕೊಂಡಂತೆ ಆಗಿದ್ರೆ ಈ ಸಿನಿಮಾ ಈ ವರ್ಷ ಅಕ್ಟೋಬರ್ 23ಕ್ಕೆ ರಿಲೀಸ್ ಆಗ್ಬೇಕಿತ್ತು.....

ಹುಟ್ಟುಹಬ್ಬದ ದಿನವೇ ನಿರ್ದೇಶಕ ಪ್ರಶಾಂತ್ ನೀಲ್‌ ಬಗ್ಗೆ ಸಿಕ್ಕಿದೆ ಬ್ರೇಕಿಂಗ್ ನ್ಯೂಸ್..!

ಕೆಜಿಎಫ್ ಚಿತ್ರದ ಮೂಲಕ ಇಡೀ ದೇಶವೇ ಕನ್ನಡ ಸಿನಿ ಇಂಡಸ್ಟ್ರಿಯತ್ತ ತಿರುಗಿ ನೋಡುವಂತೆ ಮಾಡಿದ ನಿರ್ದೇಶಕ ಪ್ರಶಾಂತ್ ನೀಲ್ ಬಗ್ಗೆ ಇದೀಗ ಬ್ರೇಕಿಂಗ್ ನ್ಯೂಸ್ ಒಂದು ಹೊರಬಿದ್ದಿದೆ. ಈ ಮೊದಲು ಪ್ರಶಾಂತ್ ನೀಲ್ ಒಂದು ತೆಲುಗು ಸಿನಿಮಾ ನಿರ್ದೇಶನ ಮಾಡುತ್ತಾರೆ ಎನ್ನಲಾಗುತ್ತಿತ್ತು. ಆದ್ರೀಗ ಪ್ರಶಾಂತ್ ಮತ್ತೊಂದು ತೆಲುಗು ಚಿತ್ರ ನಿರ್ದೇಶನ ಮಾಡುತ್ತಾರೆ ಎಂಬ...

ರಾಕಿಂಗ್ ಸ್ಟಾರ್ KGF 2 ಗೆ ಶಾಕಿಂಗ್ ನ್ಯೂಸ್

ಕರ್ನಾಟಕ ಟಿವಿ : ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ 2 ಚಿತ್ರೀಕರಣಕ್ಕೆ ಕೆಜಿಎಫ್ JMFC ನ್ಯಾಯಾಲಯ ತಡೆ ನೀಡಿದೆ. ಚಿತ್ರೀಕರಣದಿಂದ ಪರಿಸರಕ್ಕೆ ಹಾನಿ ಎಂದು ಕೆಜಿಎಫ್ ನ ರಾಷ್ಟ್ರೀಯ ಪ್ರಜಾ ಚಕ್ರವ್ಯೂಹ ಪಕ್ಷದ ಅಧ್ಯಕ್ಷ್ಯ ಶ್ರೀನಿವಾಸ್ ದೂರು ದಾಖಲಿಸಿದ್ರು. ಈ ಹಿನ್ನೆಲೆ ಚಿತ್ರೀಕರಣಕ್ಕೆ ತಡೆ ನೀಡಿ ನಿರ್ಮಾಪಕ ವಿಜಯ್ ಕಿರಗಂದೂರಿಗೆ ನೋಟಿಸ್...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img