Wednesday, June 17, 2026

Prashanth sambargi

ಫೇಕ್ ಫೋಟೋ ಶೇರ್ ಮಾಡಿದ್ದ ಪ್ರಶಾಂತ್ ಸಂಬರ್ಗಿ ವಿರುದ್ಧ ದೂರು ನೀಡಿದ ನಟ ಪ್ರಕಾಶ್ ರಾಜ್

Maha Kumbh mela: ಉತ್ತರಪ್ರದೇಶದ ಅಲಹಾಬಾದ್‌ನ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭ ಮೇಳ ನಡೆಯುತ್ತಿದ್ದು, ಸೆಲೆಬ್ರಿಟಿಗಳು, ಸಾಮಾನ್ಯ ಜನರು, ಹೀಗೆ ಹಲವರು ಕುಂಭ ಮೇಳಕ್ಕೆ ಬಂದು ತ್ರಿವೇಣಿ ಸಂಗಮದಲ್ಲಿ ಮುಳುಗೇಳುತ್ತಿದ್ದಾರೆ. ಇನ್ನು ನೀವು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕ ಸಿಕ್ಕ ಸೆಲೆಬ್ರಿಟಿಗಳು, ರಾಜಕಾರಣಗಳೆಲ್ಲ ಕುಂಬ ಮೇಳಕ್ಕೆ ಬಂದರು ಅನ್ನೋ ರೀತಿ ಸುದ್ದಿ, ಫೋಟೋ, ವೀಡಿಯೋ ನೋಡುತ್ತಿದ್ದೀರಿ. ಆದರೆ ಅವೆಲ್ಲವೂ...

ಬಿಗ್ ಬಾಸ್ ಮನೆಯಲ್ಲಿ ದೊಡ್ಡ ಜಗಳ

www.karnatakatv.net ಬೆಂಗಳೂರು: ಕೊರೊನಾ ಕಾರಣದಿಂದ ಅರ್ಧಕ್ಕೆ ನಿಂತಿದ್ದ ಬಿಗ್ ಬಾಸ್ ಕನ್ನಡ ಸೀಸನ್ 8ನ್ನು ಮತ್ತೆ ಅನ್ ಲಾಕ್ ನಂತರ ಮತ್ತೆ ಮುಂದುವರೆಸಿದ್ದಾರೆ. ಎಲ್ಲಾ ಸ್ಪರ್ಧಿಗಳು ಕೇವಲ ಆಟ ಮಾತ್ರ ಆಡದೆ ಒಬ್ಬರ ಮೇಲೊಬ್ಬರು ಆರೋಪಿಸಿಕೊಳ್ಳುತ್ತಿದ್ದಾರೆ. ಅದು ಇತ್ತೀಚೆಗೆ ಜಗಳಕ್ಕೂ ದಾರಿ ಮಾಡಿಕೊಡುತ್ತಿದೆ. ಬಿಗ್ ಬಾಸ್ ಗೆಲ್ಲುವ ಸ್ಪರ್ಧಿ ಎಂದೇ ಹೇಳಲಾಗುತ್ತಿರುವ ಅರವಿಂದ್ ಕೆಪಿ....

‘ಒಂಟಿ’ ಮನೆಯಲ್ಲಿ ಶುರುವಾಯ್ತು ವಾರ್…! ಕ್ಯಾಪ್ಟನ್ ವಿರುದ್ಧ ಕೂಗಾಡಿದ ಪ್ರಶಾಂತ್ ಸಂಬರ್ಗಿ…

ಒಂಟಿ‌ ಮನೆಯಲ್ಲಿ ಮೂರೇ ದಿನದಲ್ಲಿಯೇ ಸ್ಪರ್ಧಿಗಳ ನಡುವೆ ಈಗ ವಾರ್ ಶುರುವಾಗಿದೆ. ಅದ್ರಲ್ಲೂ ಕ್ಯಾಪ್ಟನ್ ವಿರುದ್ಧ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರ್ಗಿ ರೇಗಾಡಿದ್ದಾರೆ. ಬ್ರೋ ಗೌಡ ವಿರುದ್ಧ ಹಾಗೂ ಪ್ರಶಾಂತ್ ಸಂಬರ್ಗಿ ನಡುವೆ ವೈಮಮಸ್ಸು ಏರ್ಪಟ್ಟಿದೆ. ಮೂರನೇ ದಿನದಂದು ಒಂಟಿ ಮನೆಯ ಎಲ್ಲಾ ಸ್ಪರ್ಧಿಗಳು ಒಟ್ಟಿಗೆ ಕುಳಿತು ಕಾಲ ಕಳೆಯುತ್ತಿದ್ದರು. ಈ ವೇಳೆ ದಿವ್ಯಾಉರುಡುಗ ಜೊತೆ...
- Advertisement -spot_img

Latest News

Health Tips: ನೆನೆಸಿದ ಕಡಲೆಕಾಳನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದೇನು ಪ್ರಯೋಜನ..?

Health Tips: ನೆನೆಸಿದ ಕಡಲೆಕಾಳಿನಿಂದ ನಾವೆಲ್ಲ ಹಲವು ಬಗೆಯ ಅಡುಗೆಗಳನ್ನು ಮಾಡುತ್ತೇವೆ. ಪಲ್ಯ, ಸಾರು, ಪಲಾವ್, ಉಸ್ಲಿ, ಚನಾ ಮಸಾಲಾ, ಇತ್ಯಾದಿ ರುಚಿ ರುಚಿ ಆಹಾರ...
- Advertisement -spot_img