ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಜನ ಸುರಾಜ್ ಪಕ್ಷ ಕಟ್ಟಿ ಬಂದ ಯಶಸ್ವಿ ತಂತ್ರಗಾರ ಪ್ರಶಾಂತ್ ಕಿಶೋರ್ ತೀವ್ರ ಹಿನ್ನಡೆ ಅನುಭವಿಸಿದ್ದಾರೆ. ರಾಜ್ಯದ 243 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಸ್ಪರ್ಧೆಗೆ ತರುತ್ತಿದ್ದರೂ, ಪಕ್ಷ ಒಂದೇ ಒಂದು ಸ್ಥಾನವನ್ನು ಗೆಲ್ಲಲಿಲ್ಲ.
ಆರಂಭದಲ್ಲಿ ತೇಜಸ್ವಿ ಯಾದವ್ ವಿರುದ್ಧ ರಾಘೋಪುರ ಅಥವಾ ಕಾರ್ಗಹರ್ನಿಂದ ಸ್ಪರ್ಧಿಸುತ್ತೇನೆ ಎಂದಿದ್ದ ಪ್ರಶಾಂತ್ ಕೊನೆ ಹಂತದಲ್ಲಿ ಸ್ಪರ್ಧೆಯಿಂದ ಹಿಂದೆ...
ಬಿಹಾರ ವಿಧಾನಸಭೆಯ ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭಗೊಳ್ಳುವ ಮುನ್ನ ಎನ್ಡಿಎ ಮೈತ್ರಿಕೂಟವು ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಮಾತುಕತೆಯಲ್ಲಿ ತೊಡಗಿದೆ. NDA ಮೈತ್ರಿಕೂಟದ ಅಡಿಯಲ್ಲಿ ಸ್ಪರ್ಧಿಸಲು ಚಿರಾಗ್ ಸಿದ್ದರಾಗಿದ್ದಾರೆ. 235 ವಿಧಾನಸಭಾ ಕ್ಷೇತ್ರಗಳ ಪೈಕಿ 40 ಕ್ಷೇತ್ರ ಬಿಟ್ಟುಕೊಡುವಂತೆ ಚಿರಾಗ್ ಪಟ್ಟು ಹಿಡಿದಿದ್ದು, ಬಿಜೆಪಿ ಕೇವಲ 15 ಕ್ಷೇತ್ರಗಳನ್ನು ಬಿಟ್ಟುಕೊಡಲು ಸಮ್ಮತಿಸಿದೆ.
ಲೋಕಜನಶಕ್ತಿಯ...
ಅನ್ನದಾನ, ನೇತ್ರದಾನ, ರಕ್ತದಾನ, ವಿದ್ಯಾದಾನ, ಆಶ್ರಯದಾನ.. ಹೀಗೆ ಪಂಚವಿಧ ದಾಸೋಹ ತಾಣ ಈ ಸಿದ್ದಾಶ್ರಮ. ಇದೇ ಭಾನುವಾರ ಜನವರಿ 25ರಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರೋ ಶ್ರೀ ಸಿದ್ದಾಶ್ರಮದಲ್ಲಿ...