Saturday, August 22, 2026

Prasiddh krishna

ವಿಶ್ವಕಪ್‌ನಿಂದಲೇ ಹಾರ್ದಿಕ್‌ ಪಾಂಡ್ಯ ಔಟ್: ಕನ್ನಡಿಗನಿಗೆ ಒಲಿದ ಸ್ಥಾನ

Cricket news: ಬೆಂಗಳೂರು: ಬಾಂಗ್ಲಾದೇಶ ವಿರುದ್ಧ ನಡೆದ ವಿಶ್ವಕಪ್‌ ಪಂದ್ಯದ ವೇಳೆ ಎಡ ಪಾದಕ್ಕೆ ಗಾಯವಾದ ಕಾರಣ ಹಲವು ಪಂದ್ಯಗಳಿಗೆ ಅಲಭ್ಯರಾಗಿದ್ದ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ ಈಗ ವಿಶ್ವಕಪ್‌ನಿಂದಲೇ ಹೊರಗುಳಿದಿದ್ದಾರೆ. ಗ್ರೇಡ್ 1 ಅಸ್ಥಿರಜ್ಜು ಸಮಸ್ಯೆಯಿಂದ ಬಳಲುತ್ತಿರುವ ಹಾರ್ದಿಕ್‌ ಪಾಂಡ್ಯ ಅವರು ಸಂಪೂರ್ಣವಾಗಿ ಗುಣಮುಖರಾಗದ ಕಾರಣ ಅವರು ವಿಶ್ವಕಪ್‌ ಟೂರ್ನಿಯಿಂದ ಹೊರಗುಳಿದಿದ್ದಾರೆ. ಹಾರ್ದಿಕ್‌ ಪಾಂಡ್ಯ...
- Advertisement -spot_img

Latest News

Haveri News: ಎಂ.ಜಿ. ತಿಮ್ಮಾಪುರದಲ್ಲಿ ಬಸ್‌ಗಾಗಿ ವಿದ್ಯಾರ್ಥಿಗಳು, ಗ್ರಾಮಸ್ಥರ ಪ್ರತಿಭಟನೆ

Haveri News: ಹಾವೇರಿ: ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಬೇಕು ಹಾಗೂ ಗ್ರಾಮದಲ್ಲಿ ಈ ಮಾರ್ಗದ ಎಲ್ಲ ಬಸ್‌ಗಳಿಗೆ ನಿಲುಗಡೆ ನೀಡಬೇಕು ಎಂದು ಒತ್ತಾಯಿಸಿ ಹಾವೇರಿ ತಾಲೂಕಿನ...
- Advertisement -spot_img