Tuesday, June 30, 2026

Prasiddh krishna

ವಿಶ್ವಕಪ್‌ನಿಂದಲೇ ಹಾರ್ದಿಕ್‌ ಪಾಂಡ್ಯ ಔಟ್: ಕನ್ನಡಿಗನಿಗೆ ಒಲಿದ ಸ್ಥಾನ

Cricket news: ಬೆಂಗಳೂರು: ಬಾಂಗ್ಲಾದೇಶ ವಿರುದ್ಧ ನಡೆದ ವಿಶ್ವಕಪ್‌ ಪಂದ್ಯದ ವೇಳೆ ಎಡ ಪಾದಕ್ಕೆ ಗಾಯವಾದ ಕಾರಣ ಹಲವು ಪಂದ್ಯಗಳಿಗೆ ಅಲಭ್ಯರಾಗಿದ್ದ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ ಈಗ ವಿಶ್ವಕಪ್‌ನಿಂದಲೇ ಹೊರಗುಳಿದಿದ್ದಾರೆ. ಗ್ರೇಡ್ 1 ಅಸ್ಥಿರಜ್ಜು ಸಮಸ್ಯೆಯಿಂದ ಬಳಲುತ್ತಿರುವ ಹಾರ್ದಿಕ್‌ ಪಾಂಡ್ಯ ಅವರು ಸಂಪೂರ್ಣವಾಗಿ ಗುಣಮುಖರಾಗದ ಕಾರಣ ಅವರು ವಿಶ್ವಕಪ್‌ ಟೂರ್ನಿಯಿಂದ ಹೊರಗುಳಿದಿದ್ದಾರೆ. ಹಾರ್ದಿಕ್‌ ಪಾಂಡ್ಯ...
- Advertisement -spot_img

Latest News

ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಸಿಎಂ ವಿರುದ್ಧ ಆರ್.ಅಶೋಕ್ ಆರೋಪ

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿದಿನ ತಮಿಳುನಾಡಿಗೆ ಕದ್ದು ಮುಚ್ಚಿ 2 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್...
- Advertisement -spot_img