Tuesday, August 25, 2026

pratap simha

ಪ್ರದೀಪ್ ಈಶ್ವರ್‌ಗೆ ವಾರೆಂಟ್ – ಅರೆಸ್ಟ್ ಆಗ್ತಾರಾ ಕಾಂಗ್ರೆಸ್ ಶಾಸಕ?

ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ತೀವ್ರವಾದ ಕಾನೂನು ಸಂಕಷ್ಟ ಎದುರಾಗಿದೆ. ಹೌದು 'ಮಾಜಿ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧದ ಮಾನಹಾನಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. ಕೆಲ ತಿಂಗಳ ಹಿಂದೆ ಮಾಜಿ ಸಂಸದ ಪ್ರತಾಪ್ ಸಿಂಹ ಮತ್ತು...

ಮುಸಲ್ಮಾನರು ಭಯೋತ್ಪಾದನೆಯತ್ತ ಆಕರ್ಷಿತರಾಗಲು ಧರ್ಮಾಂಧತೆಯೇ ಕಾರಣ: ಪ್ರತಾಪ್ ಸಿಂಹ

Political News: ದೆಹಲಿಯಲ್ಲಿ ನಡೆದಿರುವ ಸ್ಪೋಟದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಂಸದ ಪ್ರತಾಪ್ ಸಿಂಹ, ಮುಸಲ್ಮಾನರು ಭಯೋತ್ಪಾದನೆಯತ್ತ ಆಕರ್ಷಿತರಾಗಲು ಬಡತನ, ನಿರುದ್ಯೋಗವಲ್ಲ, ಅವರ ಮನಸ್ಥಿತಿ ಮತ್ತು ಧರ್ಮಾಂಧತೆಯೇ ಕಾರಣ ಎಂದಿದ್ದಾರೆ. ಭಾರತದಲ್ಲಿ ಮುಸ್ಲಿಂಮರ ಪರಿಸ್ಥಿತಿ ಸರಿ ಇಲ್ಲಾ. ಬಡತನದಿಂದ ಜೀವನ ಮಾಡಬೇಕು. ಸಣ್ಣ ಸಣ್ಣ ದುಡಿಮೆ ಮಾಡಬೇಕು. ಇದೇ ಬಡತನದಿಂದಾಗಿ ಅವರು ಭಯೋತ್ಪಾದನೆಗೆ ಆಕರ್ಷಿತರಾಗುತ್ತಿದ್ದಾರೆ...

ಪ್ರತಾಪ್ V/S ಪ್ರಿಯಾಂಕ್ “ಅರ್ಹತೆ” ವಾರ್

ರಾಜ್ಯ ರಾಜಕೀಯದಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ, ಮಾಜಿ ಸಂಸದ ಪ್ರತಾಪ್‌ ಸಿಂಹ ನಡುವಿನ ಟಾಕ್‌ವಾರ್‌ ವೈಯಕ್ತಿಯ ಮಟ್ಟಕ್ಕೆ ಇಳಿದಿದೆ. ಅರ್ಹತೆ ಮೀರಿದ ಐಟಿ, ಬಿಟಿ ಖಾತೆಯನ್ನು ಪ್ರಿಯಾಂಕ್‌ ಖರ್ಗೆ ನೀಡಲಾಗಿದೆ. ಅವರ ಅಪ್ಪನನ್ನ ಮೆಚ್ಚಿಸಲು 2 ಖಾತೆಗಳನ್ನು ಕೊಟ್ಟಿದ್ದಾರೆ. ಭೀಮ್‌ ಆರ್ಮಿ ಮಾಡುವ ಅರ್ಹತೆ ಇದೆಯಾ? ಎಂದು ಪ್ರತಾಪ್‌ ಸಿಂಹ ತೀವ್ರ ವಾಗ್ದಾಳಿ ನಡೆಸಿದ್ರು....

ಪ್ರಿಯಾಂಕ್‌ ಖರ್ಗೆಗೆ ಬೆದರಿಕೆ ಕರೆ ಬೆನ್ನಲ್ಲೇ ಆಡಿಯೋ ರೆಕಾರ್ಡ್ ಬಹಿರಂಗ!

ರಾಜ್ಯದಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ಸಚಿವ ಪ್ರಿಯಾಂಕ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಆ ಬಳಿಕ ತಮಗೆ ನಿರಂತರವಾಗಿ ಬೆದರಿಕೆ ಕರೆಗಳು ಬಂದಿರುವುದಾಗಿ ಅವರು ಬಹಿರಂಗವಾಗಿಯೆ ಆರೋಪಿಸಿದ್ದಾರೆ. ಈಗ ಪ್ರತ್ಯಕ್ಷವಾಗಿ ಒಂದು ಬೆದರಿಕೆ ಕರೆಯ ಆಡಿಯೋ ರೆಕಾರ್ಡ್‌ ಅನ್ನು ಬಿಡುಗಡೆ ಮಾಡಿದ್ದಾರೆ. ಈ ಅಶ್ಲೀಲ ಹಾಗೂ ಅವಾಚ್ಯ...

ಬಿಳಿ ಟೋಪಿ ಸಾಬಣ್ಣ ಜಮೀರ್ ಅಂತಾ ಕರೀತಿದ್ರಾ?: RSS ಬಗ್ಗೆ ಮಾತನಾಡಿದ ಡಿಕೆಶಿಗೆ ಪ್ರತಾಪ್ ಸಿಂಹ ಟಾಂಗ್

Political News: ಆರ್‌ಎಸ್‌ಎಸ್‌ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದ್ದು, ಆರ್‌ಎಸ್‌ಎಸ್‌ ಧಿರಿಸು ಧರಿಸಿ, ಕಪ್ಪು ಟೋಪ್ಪಿ ಧರಿಸಿ ಕುಳಿತಿದ್ದ ಶಾಸಕ ಮುನಿರತ್ನ ಅವರನ್ನು, ಏ ಕರಿ ಟೋಪ್ಪಿ ಎಂಎಲ್‌ಎ ಬಾರಪ್ಪ ಈ ಕಡೆ ಎಂದು ಕರೆದಿದ್ದರು. ಈ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿ ಮಾತನಾಡಿರುವ ಮಾಜಿ ಸಂಸದ ಪ್ರತಾಪ್ ಸಿಂಹ, ಕರಿ ಟೋಪ್ಪಿ ಹಾರಿರುವ ಎಂ ಎಲ್‌...

ಕಾಂತಾರಗೆ ಇಡೀ ಥಿಯೇಟರ್ ಬುಕ್‌ ಮಾಡಿದ ಪ್ರತಾಪ್‌ ಸಿಂಹ

ಕಾಂತಾರ ಚಾಪ್ಟರ್‌ 1 ಸಿನಿಮಾ, ರಾಷ್ಟ್ರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರೀ ಸದ್ದು ಮಾಡ್ತಿದೆ. ಇದೀಗ ರಾಜಕೀಯ ವಲಯದಲ್ಲೂ ಕಾಂತಾರಾ ಕ್ರೇಜ್‌ ಶುರುವಾಗಿದೆ. ಕಾಂತಾರಾ ಚಾಪ್ಟರ್‌ 1 ಸಿನಿಮಾ ವೀಕ್ಷಣೆಗೆ, ಮಾಜಿ ಸಂಸದ ಪ್ರತಾಪ್‌ ಸಿಂಹ ಇಡೀ ಥಿಯೇಟರ್‌ ಬುಕ್‌ ಮಾಡಿದ್ದಾರೆ. ಕಾರ್ಯಕರ್ತರ ಜೊತೆ ಸಿನಿಮಾ ವೀಕ್ಷಣೆ ಮಾಡಲಿದ್ದಾರೆ. ಮೈಸೂರಿನ ಡಿಆರ್‌ಸಿಯಲ್ಲಿ ಫುಲ್ ಸ್ಕ್ರೀನ್ ಬುಕ್ ಮಾಡಿದ್ದೇನೆ...

ಪ್ರತಾಪ್ ಸಿಂಹಗೆ ದೊಡ್ಡ ಹಿನ್ನಡೆ

ಬಾನು ಮುಷ್ತಾಕ್, ದಸರಾ ಉದ್ಘಾಟನೆಯ ವಿವಾದಕ್ಕೆ ಹೈಕೋರ್ಟ್ ಹೊಸ ಟ್ವಿಸ್ಟ್ ಕೊಟ್ಟಿದೆ. ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಹೈಕೋರ್ಟ್ ಮೆಟ್ಟಿಲೇರಿದವರಿಗೆ ಹಿನ್ನಡೆಯಾಗಿದೆ. ಹೈಕೋರ್ಟ್, ಮಾಜಿ ಸಂಸದ ಪ್ರತಾಪ್ ಸಿಂಹ ಪರ ವಕೀಲರಿಗೆ ಖಡಕ್ ಪ್ರಶ್ನೆಗಳನ್ನು ಕೇಳಲಾಗಿದೆ. ಬಾನು ಮುಷ್ತಾಕ್ ಅವರ ಆಯ್ಕೆ ಪ್ರಶ್ನಿಸಿ, ಪ್ರತಾಪ್ ಸಿಂಹ ಹಾಗೂ ಇತರರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದರು. ಈ...

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಹೈಕೋರ್ಟ್‌ಗೆ ಪ್ರತಾಪ್ ಸಿಂಹ ಅರ್ಜಿ ‌

ನಾಡಹಬ್ಬ ದಸರಾ ಉದ್ಘಾಟಕರಾಗಿ ಲೇಖಕಿ ಬಾನು ಮುಷ್ತಾಕ್‌ ಅವರಿಗೆ ಸರ್ಕಾರ ಆಹ್ವಾನ ನೀಡಲಾಗಿದೆ. ಇದು ಹಿಂದೂ ಸಂಘಟನೆಗಳು ಮತ್ತು ಬಿಜೆಪಿಗರ ಕೆಂಗಣ್ಣಿಗೆ ಗುರಿಯಾಗಿದೆ. ಇದೀಗ ಸರ್ಕಾರದ ಕ್ರಮ ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್​ ಸಿಂಹ, ಹೈಕೋರ್ಟ್​ ಮೆಟ್ಟಿಲೇರಿದ್ದಾರೆ. ಬಾನು ಮುಷ್ತಾಕ್ ಅವರಿಗೆ ನೀಡಿರುವ ಆಹ್ವಾನವನ್ನು ಹಿಂಪಡೆಯಲು, ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಿದ್ದಾರೆ. ಹೈಕೋರ್ಟ್‌ಗೆ ಸಾರ್ವಜನಿಕ...

ಹುಬ್ಬಳ್ಳಿಯಲ್ಲಿ ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ: ಹಿಂದೂಗಳು ಒಟ್ಟಾದರೇ ತುಂಡುಗೋಡೆ ಇರಲ್ಲ..!

Hubli News: ಹುಬ್ಬಳ್ಳಿ: ಹಿಂದೂಗಳೆಲ್ಲರೂ ಒಟ್ಟಾದರೇ ಮೈದಾನದಲ್ಲಿ ತುಂಡುಗೋಡೆ ಇರುವುದಿಲ್ಲ ಎಂದು ಮುಸ್ಲಿಂ ಪ್ರಾರ್ಥನಾ ಮಂದಿರದ ಬಗ್ಗೆ ಹುಬ್ಬಳ್ಳಿಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಗಣಪತಿ ವಿಸರ್ಜನೆ ವೇಳೆ ಭಾಷಣದಲ್ಲಿ ಸಂದರ್ಭದಲ್ಲಿ ಮಾತನಾಡಿದ ಅವರು,ನೀವೆಲ್ಲರೂ ಒಟ್ಟಾದರೇ ತುಂಡುಗೋಡೆಯೇ ಇರುವುದಿಲ್ಲ. ದೇಶದಲ್ಲಿ ವಿದ್ರೋಹಿಗಳ ವಿರುದ್ಧ ಜಾಗೃತರಾಗಲು ಗಣೇಶೋತ್ಸವ ಬಳಿಸಿಕೊಳ್ಳಬೇಕು ಎಂದರು. ಡಿಜೆ ನಿಲ್ಲಿಸಬೇಕು ಎಂದು...

ಚಂದ್ರಶೇಖರ ಆಜಾದ್ ರನ್ನು ಕೊಂದಿದ್ದು, ಪುಕ್ಕಲ ಹಿಂದೂಗಳೇ: ಪ್ರತಾಪ್ ಸಿಂಹ..!

Hubli News: ಹುಬ್ಬಳ್ಳಿ: ಚಂದ್ರಶೇಖರ ಆಜಾದ್ ಅವರನ್ನು ಕೊಂದಿದ್ದು ನಮ್ಮ ಹಿಂದೂಗಳೇ. ಸಂಬಳಕ್ಕಾಗಿ ಪುಕ್ಕಲು ಹಿಂದೂಗಳೇ ಆಜಾದ್ ಅವರನ್ನು ಕೊಂದಿದ್ದು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದರು. ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಅವರು, ಬ್ರಿಟಿಷರು ಭಾರತವನ್ನು ಬಿಟ್ಟು ಹೋಗಬೇಕಾದ ಸಂದರ್ಭದಲ್ಲಿ ಭಾರತೀಯರ ಜನಸಂಖ್ಯೆ 32 ಕೋಟಿ ಇತ್ತು. ಆದರೆ 66 ಸಾವಿರ ಜನಸಂಖ್ಯೆ ಇದ್ದ ಬ್ರಿಟಿಷರು...
- Advertisement -spot_img

Latest News

ಚುನಾವಣಾ ರಾಜಕೀಯದಿಂದ ನಿವೃತ್ತಿಯಾದರೂ ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ: ಮಾಜಿ ಸಿಎಂ ಸಿದ್ದರಾಮಯ್ಯ

Political News: ಸಾಮಾಜಿಕ ನ್ಯಾಯಕ್ಕಾಗಿ ಒಳ ಮೀಸಲಾತಿ ಹೋರಾಟ ಸಮಿತಿ ಆಯೋಜಿಸಿದ್ದ "ಒಳ ಮೀಸಲಾತಿ ಕುರಿತ ವಿಚಾರ ಸಂಕಿರಣ" ಕಾರ್ಯಕ್ರಮದಲ್ಲಿ ಇಂದು ಮಾಜಿ ಸಿಎಂ ಸಿದ್ದರಾಮಯ್ಯ...
- Advertisement -spot_img