Tuesday, February 10, 2026

pratap simha

ಬಾನು ಮುಷ್ತಾಕ್ ಅವರು ಅರಶಿಣ ಕುಂಕುಮ ಹಚ್ಚಿಕೊಂಡು ಉದ್ಘಾಟನೆಗೆ ಬರಲಿ: ಪ್ರತಾಪ್ ಸಿಂಹ

Hubli News: ಹುಬ್ಬಳ್ಳಿ: ಬಾನು ಮುಷ್ತಾಕ್ ಅವರೇ ನಮ್ಮ ಹಿಂದೂತ್ವದ ಪ್ರತೀಕವಾದ ಚಾಮುಂಡೇಶ್ವರಿಯ ಪೂಜೆಗೆ ನೀವು ಸೀರೆ ಉಟ್ಟು, ಕುಂಕುಮ, ಅರಿಶಿಣ, ಹೂವು ಮುಡಿದುಕೊಂಡು ಬಂದು ದಸರಾ ಉದ್ಘಾಟನಾ ಮಾಡಿ ಮೇಡಂ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದರು. ಹುಬ್ಬಳ್ಳಿಯಲ್ಲಿಂದು ಭಾಷಣದ ವೇಳೆ ಮೈಸೂರು ದಸರಾ ಬಗ್ಗೆ ಮಾತನಾಡಿದ ಅವರು, ದಸರಾ ಉದ್ಘಾಟನೆಗೆ ಬಾನು...

ಮೈಸೂರು ದಸರಾ ಉದ್ಘಾಟಿಸಲು ಲೇಖಕಿ ಬಾನು ಮುಷ್ತಾಕ್ ಸೂಕ್ತ ವ್ಯಕ್ತಿಯೇ..?: ಪ್ರತಾಪ್ ಸಿಂಹ ಪ್ರಶ್ನೆ

Political News: ಈ ಬಾರಿ ಮೈಸೂರು ದಸರಾವನ್ನು ಲೇಖಕಿ ಬಾನು ಮುಷ್ತಾಕ್ ಅವರು ಉದ್ಘಾಟಿಸಲಿದ್ದಾರೆ. ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಘೋಷಣೆ ಮಾಡಿದ್ದರು. ಆದರೆ ಬಿಜೆಪಿ ಕೆಲ ನಾಯಕರು ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಯತ್ನಾಳ್, ಪ್ರತಾಪ್ ಸಿಂಹ ಸೇರಿ ಕೆಲವು ನಾಯಕರು ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿರುವ ಮಾಜಿ...

ಬಿಜೆಪಿ ಬರೀ ಬುರುಡೇ ಬಿಡುತ್ತೆ : ಅಭಿವೃದ್ಧಿ ವಿಚಾರದಲ್ಲಿ ‌ಬಹಿರಂಗ ಚರ್ಚೆಗೆ ಬರಲಿ ; ಕಮಲ ನಾಯಕರಿಗೆ ಸಿಎಂ ಸಿದ್ದು ಪಂಥಾಹ್ವಾನ!

ಮೈಸೂರು : ಮೈಸೂರು ಅಭಿವೃದ್ಧಿ ಮಾಡಿದ್ದು ನಾವೇ ಹೊರತು ಬಿಜೆಪಿಯವರು ಅಲ್ಲ. ಬಿಜೆಪಿ ಅಧಿಕಾರದಲ್ಲಿ ದುಡ್ಡು ಹೊಡೆಯಲು ದುಡ್ಡಿಲ್ಲದೆ ಕೆಲಸ ಮಾಡಿಸಿದರು. ಆದರೆ ಬಿಲ್ ಕೊಟ್ಟಿದ್ದು ನಾವು. ಬಿಜೆಪಿಯವರು ಈಗ ಸುಳ್ಳು ಹೇಳಿಕೊಂಡು ಓಡಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ನಗರದಲ್ಲಿಂದು ಯುವ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ನಾನು ಬೆಂಗಳೂರು - ಮೈಸೂರು ರಾಷ್ಟ್ರೀಯ...

“ಸಿದ್ದರಾಮಯ್ಯನವ್ರೇ ನಿಮ್ಮ ಭಂಡತನಕ್ಕೆ ಹ್ಯಾಟ್ಸ್ ಆಫ್, ಏನೂ ಮಾಡ್ದೆ “ಸಾಧನಾ ಸಮಾವೇಶ” ಮಾಡೋಕೆ ಹೊರಟಿದ್ದೀರಿ”

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ವತಿಯಿಂದ ಮೈಸೂರಿನಲ್ಲಿ ಆಯೋಜಿಸಿರುವ ಸಾಧನಾ ಸಮಾವೇಶ ಸಿಎಂ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಕಿಡಿ ಕಾರಿದ್ದಾರೆ. ಮೈಸೂರಿನಲ್ಲಿ ಮಾತನಾಡಿರುವ ಅವರು, ಕಾಂಗ್ರೆಸ್ ಸರ್ಕಾರ ಜುಲೈ 19 ರಂದು ಮೈಸೂರಲ್ಲಿ ಸಾಧನಾ ಸಮಾವೇಶ ನಿಗದಿ ಮಾಡಿದೆ. ಬರೀ ಉಡಾಫೆ ಮಾತಾಡುತ್ತಾ? ಡಿಕೆ ಶಿವಕುಮಾರ್...

ಹೆಚ್.ಡಿ.ಕೋಟೆಯ ಕೆ.ಎಂ. ಕೃಷ್ಣನಾಯಕ ನಾಳೆ JDS ಸೇರ್ಪಡೆ!

ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿಯ ಪ್ರಬಲ ನಾಯಕರೊಬ್ಬರು ತೆನೆ ಹೊರಲು ಸಿದ್ಧರಾಗಿದ್ದಾರೆ. ನಾಳೆಯೇ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಸೇರುತ್ತಿದ್ದಾರೆ. ಬೆಂಗಳೂರಿನ ಜೆಪಿ ಭವನದಲ್ಲಿ ಕೃಷ್ಣ ನಾಯಕ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯುತ್ತಿದೆ. ಕೆ.ಎಂ. ಕೃಷ್ಣನಾಯಕ್ 2023ರ ವಿಧಾನಸಭೆ ಚುನಾವಣೆಯಲ್ಲಿ ಹೆಗ್ಗಡದೇವನಕೋಟೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ರು. ಕಾಂಗ್ರೆಸ್ಗೆ ಪ್ರಬಲ ಪೈಪೋಟಿ ಕೊಟ್ಟಿದ್ರು. ಅನಿಲ್...

ನಿಮ್ಮ ಮಕ್ಕಳು, ಮೊಮ್ಮಕ್ಕಳಿಗೆ ಸೆಲ್ಫಿ, ಆಟೋಗ್ರಾಫ್, ಬೇರೆಯವರ ಮಕ್ಕಳಿಗೆ ಸಾವಿನ ಬಳುವಳಿ?: ಪ್ರತಾಪ್ ಸಿಂಹ ಕಿಡಿ

Political News: ಬೆಂಗಳೂರಿನಲ್ಲಿ ಆರ್‌ಸಿಬಿ ಕಪ್ ಗೆದ್ದ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಸಂಭವಿಸಿ, 11 ಮಂದಿ ಮೃತರಾಗಿದ್ದು, ಇನ್ನೂ ಹಲವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ದುರಂತಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಮಾಜಿ ಸಂಸದ ಪ್ರತಾಪ್ ಸಿಂಹ, ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆರ್‌ಸಿಬಿಯವರು ರೋಚಕವಾಗಿ ಗೆಲುವು ಸಾಧಿಸಿ, ನಮ್ಮ ಸಂಭ್ರಮಾಚರಣೆಗೆ ಕಾರಣರಾಗಿದ್ದರು. ಅಲ್ಲದೇ, ನಿನ್ನೆ...

ರಾಹುಲ್, ಅಖಿಲೇಶ್, ಕೇಜ್ರಿವಾಲ್ ಅವರನ್ನು ತ್ರೀ ಈಡಿಯಟ್ಸ್ ಅಂದ್ರೆ ಮುಸ್ಲಿಮರಿಗೇಕೆ ಸಿಟ್ಟು: ಪ್ರತಾಪ್ ಸಿಂಹ

Political News: ಮೈಸೂರಿನ ಉದಯಗಿರಿಯಲ್ಲಿ ನಿನ್ನೆ ನಡೆದ ಕಲ್ಲು ತೂರಾಟ, ನಾಗರಿಕ ಸಮಾಜ ತಲೆತಗ್ಗಿಸುವಂಥದ್ದು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಮಾಧ್ಯಮದ ಜೊತೆಗೆ ಮಾತನಾಡಿದ ಪ್ರತಾಾಪ್ ಸಿಂಹ, ವಾಟ್ಸಪ್ನಲ್ಲಿ ರಾಹುಲ್ ಗಾಂಧಿ, ಅರವಿಂದ್ ಕೇಜ್ರಿವಾಲ್, ಅಖಿಲೇಶ್ ಯಾದವ್ ಫೋಟೋ ಜೋಡಿಸಿ, 3 ಈಡಿಯಟ್ಸ್ ಎಂದು ಹಾಕಿದ್ದಕ್ಕೆ, ರೊಚ್ಚಿಗೆದ್ದ ಮುಸ್ಲಿಂರು ಕಲ್ಲು ತೂರಾಟ ನಡೆಸಿದ್ದಾರೆ....

Political News: ಮಾಜಿ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಅಂತಿಮ ದರ್ಶನ ಪಡೆದ ನಟಿ ರಮ್ಯಾ

Political News: ಮಾಜಿ ಸಿಎಂ, ಮಾಜಿ ಕೇಂದ್ರ ಸಚಿವ, ಅತ್ಯುತ್ತಮ ರಾಜಕಾರಣಿ ಎಸ್.ಎಂ.ಕೃಷ್ಣ ವಯೋಸಹಜ ಖಾಯಿಲೆಯಿಂದ ಬಳಲಿ, ಇಂದು ನಸುಕಿನ ಜಾವದಲ್ಲಿ ಸಾವನ್ನಪ್ಪಿದ್ದಾರೆ. ಇಂದು ಮಂಡ್ಯದ ಮದ್ದೂರಿನ ಸೋಮನಹಳ್ಳಿಯಲ್ಲಿ ಅವರ ಅಂತ್ಯಸಂಸ್ಕಾರ ನೆರವೇರಲಿದ್ದು, ನಟಿ ರಮ್ಯಾ ಕೂಡ ಎಸ್.ಎಂ.ಕೃಷ್ಣ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಈ ವೇಳೆ ಎಸ್.ಎಂ.ಕೃಷ್ಣ ಬಗ್ಗೆ ಏನಾದರೂ ಮಾತಾಡಿ ಎಂದು ಮಾಧ್ಯಮದವರು...

ಮುಸಲ್ಮಾನರು ಕಲ್ಲು ಬಿಸಾಡಿದರೆ ಹಣ್ಣು ಕೆಳಗೆ ಹಾಕಲು ನಾವೇನು ಮಾವಿನ ಮರವಾ?: ಪ್ರತಾಪ್ ಸಿಂಹ

Political News: ಮಂಡ್ಯದ ನೆಲಮಂಗಲದಲ್ಲಿ ನಡೆದ ಗಲಭೆಯನ್ನು ವಿರೋಧಿಸಿರುವ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ, ಮುಸಲ್ಮಾನರು ಕಲ್ಲು ಬಿಸಾಡಿದರೆ, ಹಣ್ಣು ಕೆಳಗೆ ಹಾಕಲು ನಾವೇನು ಮಾವಿನ ಮರವಾ ಎಂದು ಪ್ರಶ್ನಿಸಿದ್ದಾರೆ. https://youtu.be/LvPKTwPFTBo ಮಾಧ್ಯಮದ ಜೊತೆ ಮಾತನಾಡಿರುವ ಅವರು, ಇಸ್ಲಾಮಿಗೂ ಭಾರತಕ್ಕೂ ಏನು ಸಂಬಂಧ..? ಮುಸಲ್ಮಾನರು ಈ ನೆಲದವರು ಅಲ್ಲ. ಕ್ರಿಶ್ಚಿಯನ್ನರು ಈ ನೆಲದವರು ಅಲ್ಲ. ಯಾರೋ...

Political News: ಟ್ವೀಟ್ ಮೂಲಕ ಪ್ರತಾಪ್ ಸಿಂಹ ಕಾಲೆಳೆದ ಸಚಿವ ದಿನೇಶ್ ಗುಂಡೂರಾವ್

Political News: ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಆರೋಪಿಯನ್ನು ಮಾಜಿ ಸಂಸದ ಪ್ರತಾಪ್ ಸಿಂಹ ಭೇಟಿಯಾಗಿದ್ದು, ಈ ಬಗ್ಗೆ ಕಾಂಗ್ರೆಸ್‌ ನಾಾಯಕರು ಆಕ್ರೋಶ ಹೊರಹಾಕಿದ್ದರು. ಸಚಿವ ದಿನೇಶ್ ಗುಂಡೂರಾವ್ ಕೂಡ, ಈ ಬಗ್ಗೆ ಅಸಮಾಧನ ವ್ಯಕ್ತಪಡಿಸಿ, ಟ್ವೀಟ್ ಮಾಡಿದ್ದರು. https://youtu.be/9CXKpwY4w3E ಬಳಿಕ ಪ್ರತಾಪ್ ಸಿಂಹ ಕೂಡ ಈ ಬಗ್ಗೆ ಮಾಧ್ಯಮಕ್ಕೆ ಹೇಳಿಕೆ ಕೊಟ್ಟು, ಗೌರಿ ಲಂಕೇಶ್ ಹತ್ಯೆ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img