bengalore news
ನೋಡೋಕೆ ಚೆನ್ನಾಗಿ ಕಾಣುವ ಈ ರಸ್ತೆ ತುಪ್ಪ ಚೆಲ್ಲಿದರೂ ಬಳೆದುಕೊಳ್ಳಬಹುದು ಎನ್ನುವ ಗಾದೆಯಂತೆ ಕಣ್ಣಿಗೆ ಚೆನ್ನಾಗಿಯೇ ಇದೆ ಆದರೆ ಉದ್ಗಾನೆಗೊಂಡ ದಿನದಿಂದನೂ ಹಲವಾರು ವಿವಾದಗಳಿಗೆ ಕಾರಣವಾಗಿರುವ ಈ ರಸ್ತೆ ಮಳೆ ಬಂದಾಗಿನಿಂದ ತನ್ನ ಅಸಲಿ ಬಣ್ಣವನ್ನು ಬಯಲು ಮಾಡಿಕೊಂಡಿದೆ. ಸುಮಾರು 9500 ಕೋಟಿ ರೂಗಳ ವೆಚ್ಚದಲ್ಲಿ ನಿರ್ಮಾಣವಾದ ಈ ದಶಪಥ ಹೆದ್ದಾರಿ ಸಾರ್ವಜನಿಕರಿಗೆ...
ಮೈಸೂರು: ಮೈಸೂರಿನಲ್ಲಿ ಕಾಂಗ್ರೆಸ್ ವಿರುದ್ಧ ಸಂಸದ ಪ್ರತಾಪ್ ಸಿಂಹ ಕಿಡಿ ಕಾರಿದ್ದು, ಕಾಂಗ್ರೆಸ್ ನವರು ಹಿಂದೂ ವಿರೋಧಿ ಭಾವನೆಯನ್ನು ಇಟ್ಟುಕೊಂಡಿದ್ದಾರೆ. ಹಿಂದೂ ರಾಷ್ಟ್ರ ಪ್ರತಿಪಾದಿಸಿದ ಅಂಬೇಡ್ಕರ್ ರನ್ನು ದ್ವೇಷಿಸಿದ್ದರು, ಹಿಂದೂ ರಾಷ್ಟ್ರದ ಬಗ್ಗೆ ವಿ.ಡಿ ಸಾವರ್ಕರ್ ಮಾತನಾಡಿದ್ದರು ಸಾವರ್ಕರ್ ವಿರುದ್ಧವೂ ಕಾಂಗ್ರೆಸ್ ನಾಯಕರು ಮಾತಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಮೈಸೂರಿನಲ್ಲಿ ಮಾತನಾಡಿದರು.
ಮಂಡ್ಯ ಜನರಿಗೆ ಮುಳ್ಳಂದಿ...
www.karnatakatv.net ಸುಮಲತಾ ಗೆಲ್ಲಲು ಕುತಂತ್ರ ಮಾಡಿದ್ದಾರೆ. ಅವರು ಬಿಇ ಇಂಜಿನಿಯರಿಂಗ್ ಮಾಡಿದ್ದಾರಾ? ಡ್ಯಾಂ ಅಲ್ಲಾಡಿಸಲು ಕೂಡ ಸಾಧ್ಯವಿಲ್ಲ. ಅಧಿಕಾರಿಗಳಿಗೆ ಇಂಜಿನಿಯರ್ ಗಳಿಗೆ ಕಾಣಿಸದ ಬಿರುಕು ಕಾಣಿಸಿತಾ? ನಮ್ಮ ಜಿಲ್ಲೆಯನ್ನು ನಿಮ್ಮ ಹಿಡಿತಕ್ಕೆ ಕೊಟ್ಟಿಲ್ಲ. ಬೇಕಿದ್ದರೆ ಸುಮಲತಾ ಮಳವಳ್ಳಿ, ಮದ್ದೂರಿಗೆ ಭೇಟಿ ನೀಡಲಿ. ಎಂದು ಜೆಡಿಎಸ್ ಶಾಸಕ ಅನ್ನದಾನಿ ಸಂಸದೆ ಸುಮಲತಾ ವಿರುದ್ಧ ಕಿಡಿ ಕಾರಿದರು....
ಅಕ್ರಮ ಮದ್ಯ ವ್ಯಸನ ದಂಧೆ ದೇಶಕ್ಕೆ ಮಾರಕ ಅಂತಾ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ . ಮೈಸೂರಿನ ಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು ಒಂದು ದೇಶವನ್ನ ಹಾಳು ಮಾಡಬೇಕು ಅಂದರೆ ಬಾಂಬ್ ಹಾಕಬೇಕು ಎಂದಿಲ್ಲ. ದೇಶದ ಜನತೆಗೆ ಡ್ರಗ್ಸ್ ನೀಡಿದ್ರೆ ಸಾಕು ಅಂತಾ ಹೇಳಿದ್ರು.
https://www.youtube.com/watch?v=wS7L-yK5qlo
ಡ್ರಗ್ಸ್ ದಂಧೆ ಕೇವಲ ಬಾಲಿವುಡ್ ಅಥವಾ ಸ್ಯಾಂಡಲ್ವುಡ್ಗೆ...