Tuesday, August 25, 2026

pratap simha

Political News: ಟ್ವೀಟ್ ಮೂಲಕ ಪ್ರತಾಪ್ ಸಿಂಹ ಕಾಲೆಳೆದ ಸಚಿವ ದಿನೇಶ್ ಗುಂಡೂರಾವ್

Political News: ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಆರೋಪಿಯನ್ನು ಮಾಜಿ ಸಂಸದ ಪ್ರತಾಪ್ ಸಿಂಹ ಭೇಟಿಯಾಗಿದ್ದು, ಈ ಬಗ್ಗೆ ಕಾಂಗ್ರೆಸ್‌ ನಾಾಯಕರು ಆಕ್ರೋಶ ಹೊರಹಾಕಿದ್ದರು. ಸಚಿವ ದಿನೇಶ್ ಗುಂಡೂರಾವ್ ಕೂಡ, ಈ ಬಗ್ಗೆ ಅಸಮಾಧನ ವ್ಯಕ್ತಪಡಿಸಿ, ಟ್ವೀಟ್ ಮಾಡಿದ್ದರು. https://youtu.be/9CXKpwY4w3E ಬಳಿಕ ಪ್ರತಾಪ್ ಸಿಂಹ ಕೂಡ ಈ ಬಗ್ಗೆ ಮಾಧ್ಯಮಕ್ಕೆ ಹೇಳಿಕೆ ಕೊಟ್ಟು, ಗೌರಿ ಲಂಕೇಶ್ ಹತ್ಯೆ...

ನಾನು ಜೀವ ಇರುವವರೆಗೂ ಮೋದಿ ಭಕ್ತ, ಪಕ್ಷೇತರವಾಗಿ ಸ್ಪರ್ಧಿಸಲ್ಲ: ಸಂಸದ ಪ್ರತಾಪ್ ಸಿಂಹ

Political News: ಈ ಬಾರಿ ಲೋಕಸಭೆ ಚುನಾವಣೆಗೆ ಮೈಸೂರು ಕೊಡಗು ಕ್ಷೇತ್ರದಿಂದ ಪ್ರತಾಪ್ ಸಿಂಹಗೆ ಟಿಕೇಟ್ ಸಿಗುವುದಿಲ್ಲವೆಂದು ಹೇಳಲಾಗುತ್ತಿದೆ. ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿರುವ ಪ್ರತಾಪ್ ಸಿಂಹ, ನಾನು ಸಾಯುವವರೆಗೂ ಮೋದಿ ಭಕ್ತ. ನಾನು ಯಾವುದೇ ಕಾರಣಕ್ಕೂ ಪಕ್ಷೇತರವಾಗಿ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ ನೀಡಿದ್ದಾರೆ. ನಾನು ಜನಸಂಘದ ದೀಪದ ಗುರುತಿನಲ್ಲಿ ಗೆದ್ದು ಪಂಚಾಯಿತಿ ಛೇರ್ಮನ್ ಆದ...

ಸಮಸ್ಯೆಗಳ ಸರಮಾಲೆ ಇದ್ದರೂ ಎಕ್ಸಪ್ರೆಸ್ ಹೈವೆ

bengalore news ನೋಡೋಕೆ ಚೆನ್ನಾಗಿ ಕಾಣುವ ಈ ರಸ್ತೆ ತುಪ್ಪ ಚೆಲ್ಲಿದರೂ ಬಳೆದುಕೊಳ್ಳಬಹುದು ಎನ್ನುವ ಗಾದೆಯಂತೆ ಕಣ್ಣಿಗೆ ಚೆನ್ನಾಗಿಯೇ ಇದೆ ಆದರೆ ಉದ್ಗಾನೆಗೊಂಡ ದಿನದಿಂದನೂ ಹಲವಾರು ವಿವಾದಗಳಿಗೆ ಕಾರಣವಾಗಿರುವ ಈ ರಸ್ತೆ ಮಳೆ ಬಂದಾಗಿನಿಂದ ತನ್ನ ಅಸಲಿ ಬಣ್ಣವನ್ನು ಬಯಲು ಮಾಡಿಕೊಂಡಿದೆ. ಸುಮಾರು 9500 ಕೋಟಿ ರೂಗಳ ವೆಚ್ಚದಲ್ಲಿ ನಿರ್ಮಾಣವಾದ ಈ ದಶಪಥ ಹೆದ್ದಾರಿ ಸಾರ್ವಜನಿಕರಿಗೆ...

ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಸಂಸದ ಪ್ರತಾಪ್ ಸಿಂಹ

ಮೈಸೂರು: ಮೈಸೂರಿನಲ್ಲಿ ಕಾಂಗ್ರೆಸ್ ವಿರುದ್ಧ ಸಂಸದ ಪ್ರತಾಪ್ ಸಿಂಹ ಕಿಡಿ ಕಾರಿದ್ದು,  ಕಾಂಗ್ರೆಸ್ ನವರು ಹಿಂದೂ ವಿರೋಧಿ ಭಾವನೆಯನ್ನು ಇಟ್ಟುಕೊಂಡಿದ್ದಾರೆ. ಹಿಂದೂ ರಾಷ್ಟ್ರ ಪ್ರತಿಪಾದಿಸಿದ ಅಂಬೇಡ್ಕರ್ ರನ್ನು ದ್ವೇಷಿಸಿದ್ದರು, ಹಿಂದೂ ರಾಷ್ಟ್ರದ ಬಗ್ಗೆ ವಿ.ಡಿ ಸಾವರ್ಕರ್ ಮಾತನಾಡಿದ್ದರು ಸಾವರ್ಕರ್ ವಿರುದ್ಧವೂ ಕಾಂಗ್ರೆಸ್ ನಾಯಕರು ಮಾತಾಡುತ್ತಿದ್ದಾರೆ ಎಂದು  ಕಾಂಗ್ರೆಸ್ ವಿರುದ್ಧ ಮೈಸೂರಿನಲ್ಲಿ ಮಾತನಾಡಿದರು. ಮಂಡ್ಯ ಜನರಿಗೆ ಮುಳ್ಳಂದಿ...

ಕೆ ಆರ್ ಎಸ್ ಕದನ

www.karnatakatv.net ಸುಮಲತಾ ಗೆಲ್ಲಲು ಕುತಂತ್ರ ಮಾಡಿದ್ದಾರೆ. ಅವರು ಬಿಇ ಇಂಜಿನಿಯರಿಂಗ್ ಮಾಡಿದ್ದಾರಾ? ಡ್ಯಾಂ ಅಲ್ಲಾಡಿಸಲು ಕೂಡ ಸಾಧ್ಯವಿಲ್ಲ. ಅಧಿಕಾರಿಗಳಿಗೆ ಇಂಜಿನಿಯರ್ ಗಳಿಗೆ ಕಾಣಿಸದ ಬಿರುಕು ಕಾಣಿಸಿತಾ? ನಮ್ಮ ಜಿಲ್ಲೆಯನ್ನು ನಿಮ್ಮ ಹಿಡಿತಕ್ಕೆ ಕೊಟ್ಟಿಲ್ಲ. ಬೇಕಿದ್ದರೆ ಸುಮಲತಾ ಮಳವಳ್ಳಿ, ಮದ್ದೂರಿಗೆ ಭೇಟಿ ನೀಡಲಿ. ಎಂದು ಜೆಡಿಎಸ್ ಶಾಸಕ ಅನ್ನದಾನಿ ಸಂಸದೆ ಸುಮಲತಾ ವಿರುದ್ಧ ಕಿಡಿ ಕಾರಿದರು....

‘ಡ್ರಗ್ಸ್ ದಂಧೆ ಭಯೋತ್ಪಾದನೆಯ ಒಂದು ಭಾಗ’

ಅಕ್ರಮ ಮದ್ಯ ವ್ಯಸನ ದಂಧೆ ದೇಶಕ್ಕೆ ಮಾರಕ   ಅಂತಾ ಸಂಸದ ಪ್ರತಾಪ್​ ಸಿಂಹ ಹೇಳಿದ್ದಾರೆ . ಮೈಸೂರಿನ  ಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು ಒಂದು ದೇಶವನ್ನ ಹಾಳು ಮಾಡಬೇಕು ಅಂದರೆ ಬಾಂಬ್​ ಹಾಕಬೇಕು ಎಂದಿಲ್ಲ. ದೇಶದ ಜನತೆಗೆ ಡ್ರಗ್ಸ್ ನೀಡಿದ್ರೆ ಸಾಕು ಅಂತಾ ಹೇಳಿದ್ರು. https://www.youtube.com/watch?v=wS7L-yK5qlo ಡ್ರಗ್ಸ್ ದಂಧೆ ಕೇವಲ ಬಾಲಿವುಡ್ ಅಥವಾ ಸ್ಯಾಂಡಲ್​ವುಡ್​ಗೆ...
- Advertisement -spot_img

Latest News

Sandalwood: ಟಾಕ್ಸಿಕ್ ರಿಲೀಸ್‌ಗೂ ಮುನ್ನ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ನಾಳೆ ರಿಲೀಸ್ ಆಗಲಿದೆ. ಹಾಗಾಗಿ ಮೂವಿ ರಿಲೀಸ್‌ಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಬಂದು ಶ್ರೀ...
- Advertisement -spot_img