Thursday, November 27, 2025

Pratham

ಬಿಗ್‌ ಬಾಸ್‌ ಖ್ಯಾತಿಯ ನಟ ಪ್ರಥಮ್‌ ಮೇಲೆ ಅಟ್ಯಾಕ್!‌

ಬೆಂಗಳೂರು : ಬಿಗ್‌ ಬಾಸ್‌ ಖ್ಯಾತಿಯ ನಟ ಪ್ರಥಮ್‌ ಅವರ ಮೇಲೆ ದುಷ್ಕರ್ಮಿಗಳು ಅಟ್ಯಾಕ್‌ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ತಮ್ಮ ಸಿನಿಮಾದ ಚಿತ್ರೀಕರಣಕ್ಕೆ ತೆರಳುವ ಮುನ್ನ ದೊಡ್ಡಬಳ್ಳಾಪುರದ ದೇವಸ್ಥಾನವೊಂದಕ್ಕೆ ತೆರಳಿದ್ದರು. ಈ ವೇಳೆ ಅವರಿಗೆ ಜೀವ ಬೆದರಿಕೆ ಹಾಕಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನೂ ದೇವಸ್ಥಾನದಿಂದ ವಾಪಸ್‌ ಆಗುತ್ತಿದ್ದಾಗ ಕಾರಿಗೆ ಅಡ್ಡ ಬಂದು ಪ್ರಥಮ್‌ರನ್ನು...

ಸಾಮ್ರಾಟ್ ಪೃಥ್ವಿರಾಜ್‌ಗೆ ಜೈಹೋ ಅಂದ್ರು ಒಳ್ಳೆ ಹುಡ್ಗ ಪ್ರಥಮ್

  https://www.youtube.com/watch?v=2pKt6tKgYL4 ಬಾಲಿವುಡ್ ಸಿನಿಮಾಗಳು ಇತ್ತೀಚೆಗೆ ಸೌಂಡ್ ಮಾಡೋದೇ ಕಡಿಮೆಯಾಗಿದೆ. ಸೂಪರ್‌ಸ್ಟಾರ್‌ಗಳ ಸಿನಿಮಾಗಳೂ ಕೂಡ ಬಾಕ್ಸಾಫೀಸಲ್ಲಿ ಗೆಲ್ಲೋದು ಕಷ್ಟವಾಗ್ತಿದೆ. ಆದ್ರೆ ಗೆಲ್ತಾ ಇರೋ ಒಬ್ಬರೇ ಸ್ಟಾರ್ ಅಂದ್ರೆ ಅಕ್ಷಯ್‌ಕುಮಾರ್. ಇದೇ ಕಾರಣಕ್ಕೆ ರಜಿನಿಕಾಂತ್ ಅಭಿನಯದ ರೋಬೋ ೨.೦ ಸಿನಿಮಾದ ವೇದಿಕೆ ಏರಿದ ಸಲ್ಮಾನ್ ಖಾನ್ ಒಂದು ಮಾತು ಹೇಳಿದ್ರು, ಬಾಲಿವುಡ್ ನಟರು ನಾವೆಲ್ಲಾ ಸಿನಿಮಾ ಮಾಡ್ತಿದ್ದೀವಿ ಆದ್ರೆ...

ಥ್ರಿಲ್ ಆದ್ರು ಸಿದ್ಧರಾಮಯ್ಯ!

ಥ್ರಿಲ್ ಆದ್ರು ಸಿದ್ಧರಾಮಯ್ಯ!ನಟಭಯಂಕರ ಸಿನಿಮಾದ ವಿಶೇಷ poster release ಮಾಡಿ ಒಂದೆರಡು ನಿಮಿಷ ಹಾಗೇ ನಿಂತುಬಿಟ್ರು!ಪ್ರಥಮ್ ಹುಟ್ಟುಹಬ್ಬದ ಪ್ರಯುಕ್ತ ದೊಡ್ಡ ತಾರಗಣದ ಹಾರರ್ ಆಕ್ಷನ್ ಕಾಮಿಡಿ ನಟಭಯಂಕರ ಸಿನಿಮಾದ ತಂಡದೊಂದಿಗೆ ಕಾಲಕಳೆದ ಸಿದ್ಧರಾಮಯ್ಯನವರು ತಂಡಕ್ಕೆ ಹಾರೈಸಿದ್ರು…!ನನ್ನ ಹೆಸರಲ್ಲೂ ರಾಮನಿದ್ದಾನೆ ನಿನ್ ಸಿನಿಮಾದಲ್ಲೂ ರಾಮಭಕ್ತ ನ ಹನುಮನ ಗೆಟಪ್…ಚೆನ್ನಾಗಿದೆ! ನಿನ್ನ ಡೈರೆಕ್ಷನ್ ಅಲ್ವೇನಪ್ಪ… ನಾನ್ ನೋಡೇ...

ಕೊನೆಗೂ ಪ್ರತಾಪನನ್ನು ಹಿಡಿದ ಪ್ರಥಮ್…!

www.karnatakatv.net :ಬೆಂಗಳೂರು : ಸುಳ್ಳು ಹೇಳಿ ರಾಜ್ಯದ ಜನತೆಯನ್ನು ಮೂರ್ಖರನ್ನಾಗಿ ಮಾಡಿದ್ದ ಪ್ರತಾಪನನ್ನು ಒಳ್ಳೇ ಹುಡುಗ ಪ್ರಥಮ್ ಭೇಟಿಯಾಗಿದ್ದಾರೆ. ಡ್ರೋಣ್ ಕುರಿತು ಹೊಸದೊಂದು ಆವಿಷ್ಕಾರ ಮಾಡಿದ್ದೇನೆ, ಇದರಿಂದ ದೇಶಕ್ಕೆ ಹೆಮ್ಮೆ ತಂದಿದ್ದೇನೆಂದು ಸುಳ್ಳು ಹೇಳಿಕೊಂಡು ಸಿಕ್ಕಾಪಟ್ಟೆ ಫೇಮ್ ಗಿಟ್ಟಿಸಿಕೊಂಡಿದ್ದ ಪ್ರತಾಪನ ಕಥೆ ಸಿನಿಮಾ ಆಗ್ತಿದೆ. ಬಿಗ್ ಬಾಸ್ ಖ್ಯಾತಿಯ ಪ್ರಥಮ್ , ಡ್ರೋಣ್ ಪ್ರತಾಪನ...
- Advertisement -spot_img

Latest News

ಪ್ರಲ್ಹಾದ್ ಜೋಶಿ ಜನ್ಮದಿನದ ಅಂಗವಾಗಿ ಮಕ್ಕಳಿಗೆ ಬ್ಯಾಗ್, ಎಕ್ಸಾಂ ಕಿಟ್ ವಿತರಣೆ!

ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ನಾಗರಹಳ್ಳಿ ಹೊರವಲಯದ ಜ್ಞಾನಮಾತಾ ರೋಟರಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ವಿದ್ಯಾರ್ಥಿಗಳಿಗೆ VAK ಫೌಂಡೇಶನ್ ವತಿಯಿಂದ ಧಾರವಾಡ ಸಂಸದರು ಹಾಗೂ ಕೇಂದ್ರ...
- Advertisement -spot_img