Political news: ನಮ್ಮ ಪಕ್ಷದ ಕಾರ್ಯಕರ್ತ ವಿನಯ್ ಸೋಮಯ್ಯ ಅವರಿಗೆ ಕಾಂಗ್ರೆಸ್ ಶಾಸಕರು ಹಾಗೂ ಅವರ ಬೆಂಬಲಿಗ ಕಿರುಕುಳ ನೀಡಿದ್ದಾರೆ ಎಂದು ಸ್ವತಃ ತಮ್ಮ ಡೆತ್ನೋಟ್ನಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೆ ಅವರ ಕುಟುಂಬದವರು ನೀಡಿರುವ ದೂರಿನಲ್ಲಿನ ಹೆಸರುಗಳನ್ನು ತೆಗೆದುಹಾಕಲಾಗಿದೆ. ಅಲ್ಲದೆ ಕೇವಲ ತೆನ್ನೀರ್ ಮಹೀನಾ ಒಬ್ಬರ ಮೇಲಷ್ಟೇ ದೂರು ದಾಖಲಾಗಿದೆ. ಆದರೆ ಶಾಸಕರಾದ ಎ.ಎಸ್.ಪೊನ್ನಣ್ಣ, ಮಂಥರ್ಗೌಡ...
Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....