Saturday, June 13, 2026

Prathap Gouda Patil

ಅತೃಪ್ತರು-ಸ್ಪೀಕರ್ ಭೇಟಿ ಹಿನ್ನೆಲೆ- ಖಾಕಿಮಯವಾದ ವಿಧಾನಸೌಧ…!

ಬೆಂಗಳೂರು: ವಿಧಾನಸೌಧದ ಸ್ಪೀಕರ್ ಕಚೇರಿಗೆ ಅತೃಪ್ತ ಶಾಸಕರು ಭೇಟಿ ನೀಡುತ್ತಿರೋ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಶಕ್ತಿ ಸೌಧದ ದೊಳಕ್ಕೆ ಸಾರ್ವಜನಿಕರಲ್ಲದೆ ರಾಜಕೀಯ ಮುಖಂಡರಿಗೂ ಪ್ರವೇಶ ನಿರ್ಬಂಧ ಮಾಡಲಾಗಿದೆ. ಮುಂಬೈನಿಂದ ಆಗಮಿಸುತ್ತಿರೋ ಅತೃಪ್ತ ಶಾಸಕರು ತಮ್ಮ ರಾಜೀನಾಮೆ ಕುರಿತಾಗಿ ಸ್ಪೀಕರ್ ರಮೇಶ್ ಕುಮಾರ್ ಕಚೇರಿಗೆ ಆಗಮಿಸುತ್ತಿರೋ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಸೂಚನೆ ಹಾಗೂ ಭದ್ರತಾ...

ಎಲ್ಲಾ 16 ಶಾಸಕರ ಅನರ್ಹತೆಗೆ ಅರ್ಜಿ..!

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಬಿಕ್ಕಟ್ಟಿಗೆ ಕಾರಣರಾದ ಅತೃಪ್ತರಿಗೆ ಪಾಠ ಕಲಿಸಲು ದೋಸ್ತಿ ಮುಂದಾಗಿದ್ದು ಇದೀಗ ಎಲ್ಲಾ 16 ಮಂದಿ ಶಾಸಕರ ಅನರ್ಹತೆ ಕೋರಿ ಸ್ಪೀಕರ್ ರಮೇಶ್ ಕುಮಾರ್ ಗೆ ಅರ್ಜಿ ಸಲ್ಲಿಸಿದ್ದಾರೆ. ಅತೃಪ್ತ ಶಾಸಕರು ಸುಪ್ರೀಂ ನೀಡಿರೋ ಸೂಚನೆಯಂತೆ ಮುಂಬೈನಿಂದ ಬೆಂಗಳೂರಿಗೆ ಸ್ಪೀಕರ್ ಭೇಟಿಯಾಗಲು ತೆರಳುತ್ತಿದ್ದಂತೆ ದೋಸ್ತಿಗಳು ಇದೀಗ ಅವರಿಗೆ ಮತ್ತೊಂದು ಶಾಕ್ ನೀಡಿದೆ....
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img