Sunday, August 23, 2026

prathap gowda patil

ಡಿಕೆಶಿಗೆ ಹೋಟೆಲ್ ಹೊರಗೆ ತಡೆ – ಇಲ್ಲೇ ಕಾಯ್ತೀನಿ ಅಂತ ಪೊಲೀಸರ ಜೊತೆ ಪಟ್ಟು..!

ಮುಂಬೈ : ರಾಜೀನಾಮೆ ನೀಡಿರುವ ಶಾಸಕರನ್ನ ಕರೆತರಲು ಮುಂಬೈಗೆ ಬಂದಿರುವ ಡಿಕೆಶಿಗೆ ಹೋಟೆಲ್ ಎಂಟ್ರಿ ಸಿಕ್ಕಿಲ್ಲ. ನಮ್ಮ ಸ್ನೇಹಿತರನ್ನ ಭೇಟಿ ಮಾಡಲು ಬಂದಿದ್ದೇನೆ ನಾನು ರೂಂ ಬುಕ್ ಮಾಡಿದ್ದೇನೆ ಅಂತ ಹೇಳಿದ್ರು ಡಿಕೆ ಶಿವಕುಮಾರ್ ರನ್ನ ಪೊಲೀರು ಹೋಟೆಲ್ ಒಳಗೆ ಬಿಡಲಿಲ್ಲ.. ಡಿ ಕೆ ಶಿ ಜೊತೆ ಜೆಡಿಎಸ್ ಶಾಸಕರಾದ ಶಿವಲಿಂಗೇಗೌಡ, ಜಿ.ಟಿ ದೇವೇಗೌಡ, ಚನ್ನರಾಯಪಟ್ಟಣ ಶಾಸಕ ಬಾಲಕೃಷ್ಣ ಗಮಿಸಿದ್ರು.....
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img