Monday, June 2, 2025

Prathap Simha

ಬಳ್ಳಾರಿ ಪಾದಯಾತ್ರೆಗೆ ಡೇಟ್ ಫಿಕ್ಸ್

ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣವನ್ನು ವಿರೋಧಿಸಿ ಸೆ.17ರಂದು ಬಿಜೆಪಿ ಕೂಡಲ ಸಂಗಮದಿಂದ ಬಳ್ಳಾರಿವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಿದೆ. ಶಾಸಕರಾದ ಯತ್ನಾಳ್, ರಮೇಶ್ ಜಾರಕಿಹೊಳಿ, ಪ್ರತಾಪ್ ಸಿಂಹ ಹಾಗೂ ಕುಮಾರ್ ಬಂಗಾರಪ್ಪ ನೇತೃತ್ವದಲ್ಲಿ ಈ ಪಾದಯಾತ್ರೆ ನಡೆಯಲಿದೆ. ಈ ಕುರಿತು ಮಾಹಿತಿ ನೀಡಿರುವ ಮಾಜಿ ಸಂಸದ ಪ್ರತಾಪ್ ಸಿಂಹ, ಸೆ.‌17ರಿಂದ ಪಾದಯಾತ್ರೆಗೆ ನಿರ್ಧರಿಸಿದ್ದೇವೆ. ನಮ್ಮ ಪಾದಯಾತ್ರೆಗೆ ಹೈಕಮಾಂಡ್...

ಗೋಡ್ಸೆ ಆರಾಧಕ ಬಿಜೆಪಿಯವರ ಅಸಲಿ ಮುಖವೇ ಇದು‌: ಪ್ರತಾಪ್ ಸಿಂಹ ವಿರುದ್ಧ ಗುಂಡೂರಾವ್ ಕಿಡಿ

Political News: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಮದ್ದೂರಿನ ನವೀನ್ ಕುಮಾರ್ ಅವರನ್ನು ಮಾಜಿ ಸಂಸದ ಪ್ರತಾಪ್ ಸಿಂಹ ಭೇಟಿಯಾಗಿದ್ದು, ಆರೋಗ್ಯ ವಿಚಾರಿಸಿದ್ದಾರೆ.  ಈ ಬಗ್ಗೆ ಕಾಂಗ್ರೆಸ್ ನಾಯಕರು ಕಿಡಿಕಾರಿದ್ದು, ಇಂಥವರನ್ನು ಬಿಜೆಪಿಗರು ಗೆಳೆಯಲು ಅಂತಾ ಹೇಳಿದಾಗ, ಬಿಜೆಪಿಗರು ಎಂಥವರು ಅಂತಾ ನಾವು ತಿಳಿಯಬೇಕಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇನ್ನು ಸಚಿವ ದಿನೇಶ್ ಗುಂಡೂರಾವ್ ಕೂಡ...

ಮಾಜಿಯಾದ ಮೇಲೂ ನಾನು ನನ್ನ ಕೈಲಾದ ಕೆಲಸ ಮಾಡಿಕೊಡುತ್ತೇನೆ: ಸಂಸದ ಪ್ರತಾಪ್ ಸಿಂಹ

Political News: ತನಗೆ ಲೋಕಸಭೆ ಚುನಾವಣೆಗೆ ಟಿಕೇಟ್ ಕೈ ತಪ್ಪಿದ್ದರೂ ಕೂಡ, ಪ್ರತಾಪ್ ಸಿಂಹ ತಮ್ಮ ನಡತೆ, ಮಾತುಗಳಿಂದಲೇ, ಅಭಿಮಾನಿಗಳ ಮನಸ್ಸು ಗೆಲ್ಲುತ್ತಿದ್ದಾರೆ. ಎಷ್ಟೋ ಜನ, ಬಿಜೆಪಿ ಹೈಕಮಾಂಡ್ ಇಂಥ ಕಾರ್ಯಕರ್ತನಿಗೆ ಟಿಕೇಟ್ ನೀಡದೇ, ಎಷ್ಟು ದೊಡ್ಡ ತಪ್ಪು ಮಾಡಿದೆವು ಎಂದು ಪಶ್ಚಾತಾಪ ಪಡಲಿದ್ದಾರೆಂದು ಹೇಳಿದ್ದಾರೆ. ಏಕೆಂದರೆ, ಪ್ರತಾಪ್ ಸಿಂಹ, ಮಾಡಿದ ಟ್ವೀಟ್ ಹಾಗಿದೆ. ನನ್ನ ಪ್ರೀತಿಯ...

ಪ್ರತಾಪ್‌ ಸಿಂಹಗೆ ಟಿಕೆಟ್ ಮಿಸ್: ಹಿಂದೂ ಹುಲಿ ಪ್ರಮೋದ್ ಮುತಾಲಿಕ್ ಆಕ್ರೋಶ.

Hubli News: ಹುಬ್ಬಳ್ಳಿ:- ಎರಡು ಬಾರಿ ಮೈಸೂರು ಮತ್ತು ಕೊಡುಗು ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದ ಕರ್ನಾಟಕದ ಹಿಂದುತ್ವವಾದಿ ಯುವಕ ಪ್ರತಾಪ ಸಿಂಹಗೆ ಟಿಕೆಟ್ ತಪ್ಪಿರುವುದು ಅಕ್ಷಮ್ಯ ಅಪರಾಧ ಎಂದು ಹಿಂದೂ ಹುಲಿ ಪ್ರಮೋದ ಮುತಾಲಿಕ್ ಆಕ್ರೋಶ ಹೊರಹಾಕಿದ್ದಾರೆ. ಪ್ರತಾಪ ಸಿಂಹಗೆ ಟಿಕೆಟ್ ಕೊಡದೇ ಇದ್ದದ್ದಕ್ಕೆ ಒಂದೇ ಒಂದು ಕಾರಣ ಕೊಡಿ. ರಾಜ್ಯ ಮತ್ತು ರಾಷ್ಟ್ರಮಟ್ಟದ ನಾಯಕರು...

‘ತಲೆಮರೆಸಿಕೊಳ್ಳುವ ಯಾವ ಕೆಲಸವನ್ನೂ ನನ್ನ ತಮ್ಮ ಮಾಡಿಲ್ಲ, ನ್ಯಾಯಾಧೀಶರಿಗೆ ಧನ್ಯವಾದಗಳು’

Political News: ಸಂಸದ ಪ್ರತಾಪ್ ಸಿಂಹ ಅವರ ಸೋಹದರ ವಿಕ್ರಮ್ ಸಿಂಹ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ ಕೇಸ್‌ಗೆ ಸಂಬಂಧಿಸಿದಂತೆ, ವಿಕ್ರಂ ಸಿಂಹಗೆ ಜಾಮೀನು ಸಿಕ್ಕಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ, ಸಂಸದ ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದು, ನ್ಯಾಯಾಧೀಶರಿಗೆ ಧನ್ಯವಾದ ತಿಳಿಸಿದ್ದಾರೆ. ತಲೆಮರೆಸಿಕೊಳ್ಳುವ ಯಾವ ಕೆಲಸವನ್ನೂ ನನ್ನ ತಮ್ಮ ಮಾಡಿಲ್ಲ ಹಾಗು ತಲೆಮರೆಸಿಕೊಳ್ಳುವವರು ತಮ್ಮದೇ ಕಾರಿನಲ್ಲಿ ಫೋನ್...

‘ಯಾವ ಸೀಮೆಯ ನೈತಿಕತೆ ಸ್ವಾಮಿ ನಿಮ್ಮದು? ಇಂತಹ ಇನ್ಯಾವ ಬಗೆಯ ಕಳ್ಳ ದಂಧೆಗಳಿವೆ ನಿಮ್ಮದು?’

Political News: ಸಂಸದ ಪ್ರತಾಪ್ ಸಿಂಹ ತಮ್ಮ ವಿಕ್ರಮ್ ಸಿಂಹ ಅವರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದು, ಈ ಬಗ್ಗೆ ಟ್ವೀಟ್ ಮಾಡಿ, ವ್ಯಂಗ್ಯವಾಡಿದೆ. ಪಾರ್ಲಿಮೆಂಟ್ ದಾಳಿಕೋರರಿಗೆ ಪಾಸ್ ನೀಡಿದ್ದ ಬ್ಯಾರಿಕೆಡ್ ಶೂರ ಪ್ರತಾಪ್ ಸಿಂಹ ಅವರ ಸಹೋದರ ಕಾಡಿನ ಕಳ್ಳ ವಿಕ್ರಮ್ ಸಿಂಹರ ಬಂಧನವಾಗಿದೆ. ಈ ಬಂಧನದ ಮೂಲಕ ನಿಸರ್ಗದ ಶೋಕಕ್ಕೆ ನ್ಯಾಯ ಸಿಕ್ಕಂತಾಗಿದೆ. ನನ್ನ ತಮ್ಮ...

ಮರಗಳ್ಳತನ ಪ್ರಕರಣ: ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹ ಅರೆಸ್ಟ್

Bengaluru News: ಮರಗಳ್ಳತನ ಪ್ರಕರಣದಲ್ಲಿ ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಮ್ ಸಿಂಹರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಬೇಲೂರು ಬಳಿಯ ನಂದಗೊಂಡನಹಳ್ಳಿಯ 126 ಮರಗಳನ್ನು ಕಡಿದ ಆರೋಪದಡಿ ಮತ್ತು ತಲೆಮರೆಸಿಕೊಂಡಿದ್ದ ಆರೋಪದಡಿ, ವಿಕ್ರಂ ಸಿಂಹನನ್ನು ಅರೆಸ್ಟ್‌ ಮಾಡಲಾಗಿದೆ. ಬೇಲೂರಿನ ನಂದಗೊಂಡನಹಳ್ಳಿಯಲ್ಲಿ 10 ಎಕರೆ ಜಾಗದಲ್ಲಿ ಸುಮಾರು ಮರಗಳನ್ನು ಬೆಳೆಸಿದ್ದು, ಅದರಲ್ಲಿ 126 ಮರಗಳನ್ನು ಕಡಿದು, ಮಾರಿರುವ...

‘ನಿಮಗಾಗಿ ಕೋಲಾರ ಬಳಿ ಹೈವೇಯನ್ನೇ ಅರ್ಧ ಗಂಟೆಯಿಂದ ಬಂದ್ ಮಾಡಿದ್ದೀರಲ್ಲ ಸಾರ್!’

Political News: ನಿನ್ನೆ ಸಿಎಂ ಸಿದ್ದರಾಮಯ್ಯನವರು ಕೋಲಾರಕ್ಕೆ ಭೇಟಿ ನೀಡಿ, ಅಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದರು. ಮರಳಿ ಬರುವಾಗ, ಟ್ರಾಫಿಕ್ ಜಾಮ್ ಆಗಿದ್ದು, ಹಲವು ವಾಹನ ಸವಾರರು ಪರದಾಡುವಂತಾಗಿತ್ತು. ಈ ಬಗ್ಗೆ ಟ್ವೀಟ್ ಮಾಡಿರುವ ಸಂಸದ ಪ್ರತಾಪ್ ಸಿಂಹ, ಮುಖ್ಯಮಂತ್ರಿಗಳೇ,ಜೀರೋ ಟ್ರಾಫಿಕ್ ಬೇಡ ಅಂದಿದ್ದಾರಲ್ಲಾ, ನಿಮಗಾಗಿ ಕೋಲಾರ ಬಳಿ ಹೈವೇಯನ್ನೇ ಅರ್ಧ ಗಂಟೆಯಿಂದ ಬಂದ್ ಮಾಡಿದ್ದೀರಲ್ಲ...

ನಾನು ಸೋಮಾರಿ ಸಿದ್ದ ಅಂದಿದ್ದು ಸಿದ್ದರಾಮಯ್ಯನವರಿಗಲ್ಲ: ಪ್ರತಾಪ್ ಸಿಂಹ ಸ್ಪಷ್ಟನೆ

Political News: ತಾನು ಸೋಮಾರಿ ಸಿದ್ದ ಅಂದಿದ್ದು ಸಿಎಂ ಸಿದ್ದರಾಮಯ್ಯನವರಿಗಲ್ಲ. ಅದೊಂದು ಆಡು ಭಾಷೆ ಎಂದು ಪ್ರತಾಪ್ ಸಿಂಹ ಸ್ಪಷ್ಟನೆ ನೀಡಿದ್ದಾರೆ. ಪ್ರತಾಪ್ ಸಿಎಂ ಮಾಧ್ಯಮದವರೊಂದಿಗೆ ಮಾತನಾಡುವಾಗ, ಸಿಎಂ ಸಿದ್ದರಾಮಯ್ಯರಿಗೆ ಧಮ್, ತಾಕತ್ ಇದ್ದರೆ, ಅಭಿವೃದ್ಧಿ ಇಟ್ಟುಕೊಂಡು ರಾಜಕಾರಣ ಮಾಡಿ. ಆದರೆ ಈ ರೀತಿಯಾಗಿ ದ್ವೇಷದ ರಾಜಕಾರಣ ಮಾಡಬೇಡಿ. ರಾಜ್ಯದಲ್ಲಿ 28 ಜನ ಸಂಸದರಿದ್ದಾರೆ. ಆದರೆ...

‘ಲೋಕಸಭೆ ಚುನಾವಣೆಯಲ್ಲಿ ನಾವೆಲ್ಲ ಗೆಲ್ಲುವುದು, ನಮ್ಮ ದೇವರು ನರೇಂದ್ರ ಮೋದಿ ಅವರ ಹೆಸರಿನಿಂದ’

Mysore political News: ಮೈಸೂರು: ಕಾರ್ಯಕರ್ತರ ಅಭಿಲಾಷೆಯಂತೆ, ಅವಕಾಶವಿದ್ದರೆ ರಾಜ್ಯ ರಾಜಕಾರಣಕ್ಕೆ ಬನ್ನಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಕೋರಿದ್ದೇವೆ ಎಂದು ಸಂಸದ ಪ್ರತಾಪ ಸಿಂಹ ತಿಳಿಸಿದರು. ಇಲ್ಲಿ ಪತ್ರಕರ್ತರೊಂದಿಗೆ ಸೋಮವಾರ ಮಾತನಾಡಿದ ಅವರು, ಕರಂದ್ಲಾಜೆ ಹಿರಿಯ ನಾಯಕಿ.ಪಕ್ಷದಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ. ಅದನ್ನು ಗುರುತಿಸಿಯೇ ಕೇಂದ್ರ ಸಚಿವೆಯನ್ನಾಗಿ ಮಾಡಲಾಗಿದೆ. ಸಂಘಟನೆ ಬಲಪಡಿಸುವುದಕ್ಕೂ...
- Advertisement -spot_img

Latest News

Hassan News: ಚಿನ್ನಕ್ಕಾಗಿ ಅನ್ನ ಹಾಕಿದ ಯಜಮಾನನ ಜೀವವನ್ನೇ ತೆಗೆದ ದುಷ್ಟರು

Hassan News: ಚಿನ್ನ, ದುಡ್ಡು ಅಂದ್ರೆ ಈಗಿನ ಕಾಲದಲ್ಲಿ ಕೆಲವರು ಮನುಷ್ಯತ್ವವನ್ನೇ ಮರೆತು ಬಿಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ, ಮಗಳ ಮದುವೆಗಾಗಿ ಚಿನ್ನ ಮಾಡಿದ್ದನ್ನು...
- Advertisement -spot_img