Thursday, October 16, 2025

Prathap Simha

ಮದ್ದೂರಲ್ಲೊಬ್ಬ ‘ಪೊರ್ಕಿ’ ಪ್ರತಾಪ್‌ ʼಸಿಂಹʼ ಘರ್ಜನೆ!

ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಮದ್ದೂರು ಶಾಸಕ ಉದಯ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಮದ್ದೂರು ಶಾಸಕ ಪೊರ್ಕಿಯಂತೆ ಮಾತನಾಡಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಈಗಾಗಲೇ ಒಬ್ಬ ಪೊರ್ಕಿ ಶಾಸಕ ಇದ್ದಾರೆ, ಈಗ ಮದ್ದೂರಿನಲ್ಲೂ ಒಬ್ಬ ಹುಟ್ಟಿಕೊಂಡಿದ್ದಾರೆ. ಶಾಸಕರು ಬಳಸಿರುವ ಭಾಷೆ ಪೊರ್ಕಿಗಳ ಮಟ್ಟದದ್ದಾಗಿದೆ, ಎಂದು ಟೀಕಿಸಿದರು. ಇದೇ ವೇಳೆ, ಅವರು ಉದಯ್...

‘ಸಿಂಹನಾ? ನಾಯಿ ಅಂತ ಹೆಸರಿಟ್ರೆ ಸೂಕ್ತ’- ಶಾಸಕ ಉದಯ್

ಮದ್ದೂರು ಕಾಂಗ್ರೆಸ್ ಶಾಸಕ ಕೆ.ಎಂ. ಉದಯ್ ಅವರು ಮಾಜಿ ಸಂಸದ ಪ್ರತಾಪ್‌ ಸಿಂಹ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರತಾಪ್‌ ಸಿಂಹನನ್ನು ಕೆಲವರು ತಪ್ಪಾಗಿ ಸಿಂಹ ಅಂತ ಹೆಸರಿಟ್ಟಿದ್ದಾರೆ. ಆತನ ಹೆಸರ ಮುಂದೆ ನಾಯಿ ಅಂತ ಹೆಸರಿಡಬೇಕಾಗಿತ್ತು. ನಿಜವಾಗಿ ಅವನ ನಡೆ-ನುಡಿಗಳು ಸರಿಯಿಲ್ಲ. ಮೈಸೂರಿನಲ್ಲಿ ಹಲವರು ಅವನನ್ನು ಕಚ್ಚೆಹರುಕನೆಂದೇ ಹೇಳುತ್ತಾರೆ. ಅವನ ಹೆಂಡತಿಯೇ ಸಹ...

ಕಲ್ಲು ತೂರಿದವರು ಅಮಾಯಕರಾ? ಕಾಂಗ್ರೆಸ್ ನಾಯಕ ಲಕ್ಷ್ಮಣ್ ಕಿಡಿ

ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ವಿಸರ್ಜನಾ ಮೆರವಣಿಗೆಯ ವೇಳೆ ನಡೆದ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಿಸಿ 24 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಕ್ರಮವನ್ನು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ತೀವ್ರವಾಗಿ ಖಂಡಿಸಿ, ಬಂಧಿತರು ನಿಜವಾಗಿಯೂ ಕಲ್ಲು ತೂರಿದವರೇ? ಅಮಾಯಕರನ್ನು ಪೊಲೀಸರ ಒತ್ತಡದಡಿ ಬಂಧಿಸಿರುವರೇ? ಎಂದು ಪ್ರಶ್ನಿಸಿದರು. ಮೆರವಣಿಗೆಯ ಸಂದರ್ಭದಲ್ಲಿ ಒಬ್ಬ ಮಹಿಳೆ ಮುಸ್ಲಿಮರ ವಿರುದ್ಧ ಅವಾಚ್ಯ...

ನಿಸಾರ್ ಅಹಮದ್ ಜ್ಞಾನ ಸಿದ್ದರಾಮಯ್ಯಗಿಲ್ಲ! ಪ್ರತಾಪ್ ಸಿಂಹ

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವುದನ್ನು ವಿರೋಧಿಸಿ, ಬಿಜೆಪಿ ನಾಯಕರು ಚಾಮುಂಡಿ ಬೆಟ್ಟ ಚಲೋ ಕಾರ್ಯಕ್ರಮ ಕೈಗೊಂಡರು. ಈ ಸಂದರ್ಭದಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ, ಶಾಸಕ ಶ್ರೀವತ್ಸ, ಮಾಜಿ ಶಾಸಕ ಎಲ್. ನಾಗೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಸರ್ಕಾರದ ಈ ನಿರ್ಧಾರವನ್ನು ಮೊದಲ ದಿನದಿಂದಲೇ ನಾವು ಆಕ್ರೋಶದಿಂದ...

ಮುಲ್ಲಾಗಳನ್ನು ಅರೆಸ್ಟ್‌ ಮಾಡಿ ರಾಜ್ಯದಲ್ಲಿ ತಾಲಿಬಾನ್‌ ಆಡಳಿತ!

ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಿದ ಮುಲ್ಲಾಗಳು ಯಾರೇ ಆಗಲಿ ಅವರ ವಿರುದ್ಧ ಕೂಡಲೇ ಕ್ರಮವಾಗಬೇಕು ಹಾಗೂ ಮಸೀದಿಗಳನ್ನು ಮುಚ್ಚಿಸಬೇಕು ಎಂದು ಮಾಜಿ ಸಂಸದ ಪ್ರತಾಪ ಸಿಂಹ ಆಗ್ರಹಿಸಿದರು. ಮದ್ದೂರಿನಲ್ಲಿ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಚುನಾವಣೆಯಲ್ಲಿ ಮದ್ದೂರು ಶಾಸಕ ಕದಲೂರು ಉದಯ್ ಅವರಿಂದ ಹಣ ಪಡೆದು ಮತ ಮಾರಿಕೊಂಡಿದ್ದೀರಿ. ಜೂಜಾಟ ನಡೆಸುವವರನ್ನು...

ಬಾನು ವಿವಾದ – ನಾವು ನ್ಯಾಯಾಲಯದಲ್ಲೇ ಹೋರಾಡುತ್ತೇವೆ CM ತಿರುಗೇಟು

ಬಾನು ಮುಷ್ತಾಕ್‌ ಅವರು ದಸರಾ ಉದ್ಘಾಟನೆ ಮಾಡುವುದನ್ನು ಬಿಜೆಪಿ ವಿರೋಧಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಇದು ರಾಜಕೀಯ ದುರುದ್ದೇಶದಿಂದ ಮಾಡಿದ ವಿರೋಧ, ಸರ್ಕಾರವೂ ರಾಜಕೀಯವಾಗಿಯೇ ಉತ್ತರ ನೀಡಲಿದೆ ಎಂದು ಅವರು ಸ್ಪಷ್ಟಪಡಿಸಿದರು. ಅವರು ಕನ್ನಡ ಸಾಹಿತ್ಯದಲ್ಲಿ ತಮ್ಮದೇ ಆದ ಸ್ಥಾನ ಹೊಂದಿದ್ದಾರೆ. ಬಾನು ಮುಷ್ತಾಕ್‌ ಅವರ ಕೃತಿ ಅನುವಾದಕ್ಕೆ ಬುಕರ್‌ ಪ್ರಶಸ್ತಿ ದೊರೆತಿದ್ದು, ಅದಕ್ಕಾಗಿ...

ದಸರಾ ಉದ್ಘಾಟನೆ ವಿವಾದ ಹೈಕೋರ್ಟ್ ಮೆಟ್ಟಿಲೇರಿದ ಸಿಂಹ !

ಬೂಕರ್‌ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಷ್ತಾಕ್‌ ಕುರಿತು ವಿರೋಧ ವ್ಯಕ್ತವಾಗಿದ್ದರೂ, ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯದೆ, ಇತ್ತೀಚೆಗೆ ಹಾಸನದ ಅಮೀರ್‌ ಮೊಹಲ್ಲಾದಲ್ಲಿರುವ ಅವರ ನಿವಾಸಕ್ಕೆ ತೆರಳಿ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಅಧಿಕೃತ ಆಹ್ವಾನ ನೀಡಿತ್ತು. ಇದೇ ವೇಳೆ, ಈ ನಿರ್ಧಾರದ ವಿರುದ್ಧ ಮಾಜಿ ಸಂಸದ ಪ್ರತಾಪ್‌ ಸಿಂಹ ಹೈಕೋರ್ಟ್ ಮೆಟ್ಟಿಲೇರಿದ್ದು,...

Political News: ಪ್ರತಾಪ್ ಸಿಂಹ ಓರ್ವ ಔಟ್‌ಡೇಟೆಡ್ ವ್ಯಕ್ತಿ: ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

Political News: ಪ್ರಿಯಾಂಕ್ ಖರ್ಗೆ ಆರ್‌ಎಸ್‌ಎಸ್‌ ಬ್ಯಾನ್ ಮಾಡುತ್ತೇವೆ ಎಂಬ ಹೇಳಿಕೆ ಸಖತ್ ಸದ್ದು ಮಾಡಿದ್ದು, ವಿಪಕ್ಷ ನಾಯಕರು ಈ ಬಗ್ಗೆ ತರಹೇವಾರಿ ಹೇಳಿಕೆ ನೀಡುತ್ತಿದ್ದಾರೆ. ಇದೀಗ ಮಾಜಿ ಸಂಸದ ಪ್ರತಾಪ್ ಸಿಂಹ ಕೂಡ ಈ ಬಗ್ಗೆ ಮಾತನಾಡಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷವಾದ್ರೂ ಪ್ರಿಯಾಂಕ್ ಖರ್ಗೆಯವರು ತಮ್ಮ ಇಲಾಖೆ ಬಗ್ಗೆ...

ಬಳ್ಳಾರಿ ಪಾದಯಾತ್ರೆಗೆ ಡೇಟ್ ಫಿಕ್ಸ್

ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣವನ್ನು ವಿರೋಧಿಸಿ ಸೆ.17ರಂದು ಬಿಜೆಪಿ ಕೂಡಲ ಸಂಗಮದಿಂದ ಬಳ್ಳಾರಿವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಿದೆ. ಶಾಸಕರಾದ ಯತ್ನಾಳ್, ರಮೇಶ್ ಜಾರಕಿಹೊಳಿ, ಪ್ರತಾಪ್ ಸಿಂಹ ಹಾಗೂ ಕುಮಾರ್ ಬಂಗಾರಪ್ಪ ನೇತೃತ್ವದಲ್ಲಿ ಈ ಪಾದಯಾತ್ರೆ ನಡೆಯಲಿದೆ. ಈ ಕುರಿತು ಮಾಹಿತಿ ನೀಡಿರುವ ಮಾಜಿ ಸಂಸದ ಪ್ರತಾಪ್ ಸಿಂಹ, ಸೆ.‌17ರಿಂದ ಪಾದಯಾತ್ರೆಗೆ ನಿರ್ಧರಿಸಿದ್ದೇವೆ. ನಮ್ಮ ಪಾದಯಾತ್ರೆಗೆ ಹೈಕಮಾಂಡ್...

ಗೋಡ್ಸೆ ಆರಾಧಕ ಬಿಜೆಪಿಯವರ ಅಸಲಿ ಮುಖವೇ ಇದು‌: ಪ್ರತಾಪ್ ಸಿಂಹ ವಿರುದ್ಧ ಗುಂಡೂರಾವ್ ಕಿಡಿ

Political News: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಮದ್ದೂರಿನ ನವೀನ್ ಕುಮಾರ್ ಅವರನ್ನು ಮಾಜಿ ಸಂಸದ ಪ್ರತಾಪ್ ಸಿಂಹ ಭೇಟಿಯಾಗಿದ್ದು, ಆರೋಗ್ಯ ವಿಚಾರಿಸಿದ್ದಾರೆ.  ಈ ಬಗ್ಗೆ ಕಾಂಗ್ರೆಸ್ ನಾಯಕರು ಕಿಡಿಕಾರಿದ್ದು, ಇಂಥವರನ್ನು ಬಿಜೆಪಿಗರು ಗೆಳೆಯಲು ಅಂತಾ ಹೇಳಿದಾಗ, ಬಿಜೆಪಿಗರು ಎಂಥವರು ಅಂತಾ ನಾವು ತಿಳಿಯಬೇಕಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇನ್ನು ಸಚಿವ ದಿನೇಶ್ ಗುಂಡೂರಾವ್ ಕೂಡ...
- Advertisement -spot_img

Latest News

ಶಾಲಾ ಮಕ್ಕಳೇ ಇಲ್ನೋಡಿ ನಿಮಗೆ ಸರ್ಕಾರದಿಂದ ಇನ್ನೊಂದು ‘ಗುಡ್ ನ್ಯೂಸ್’

ಸರ್ಕಾರಿ ಶಾಲಾ ಮಕ್ಕಳಿಗೆ ಈಗ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದೆ. ಇನ್ಮುಂದೆ ವಿದ್ಯಾರ್ಥಿಗಳು ನಾರ್ಮಲ್ ಅಲ್ಲಾ AC ನಲ್ಲಿ ಕುಳಿತುಕೊಂಡು ಪಾಠವನ್ನ ಕೇಳಬಹುದು. ಅಕ್ಟೋಬರ್...
- Advertisement -spot_img