Monday, April 14, 2025

Prathapgouda Patil

ಸ್ಪೀಕರ್ ಏಟಿಗೆ ಅತೃಪ್ತರ ಎದಿರೇಟು- ಸುಪ್ರೀಂಕೋರ್ಟ್ ಮೊರೆಹೋದ ಶಾಸಕರು..!

ಮುಂಬೈ: ರಾಜೀನಾಮೆ ಅಂಗೀಕಾರ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪೀಕರ್ ವಿಳಂಬ ಧೋರಣೆ ತೋರುತ್ತಿದ್ದಾರೆ ಅಂತ ಅತೃಪ್ತ ಶಾಸಕರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಅತೃಪ್ತ ಶಾಸಕರ ರಾಜೀನಾಮೆ ವಿಚಾರ ಇದೀಗ ಮತ್ತೊಂದು ಹಂತಕ್ಕೆ ಹೋಗಿದ್ದು ಮುಂಬೈನಿಂದ ಸುಪ್ರೀಂ ಕೋರ್ಟ್ ತಲುಪಿದೆ. ರಾಜೀನಾಮೆ ನೀಡಿದ ಹೊರತಾಗಿಯೂ ಅದನ್ನು ಅಂಗೀಕಾರಿಸೋದಕ್ಕೆ ಸ್ಪೀಕರ್ ಇಲ್ಲ ಸಲ್ಲದ ಕಾರಣ ನೀಡಿ ವಿಳಂಬ...
- Advertisement -spot_img

Latest News

Bengaluru News: ವಕೀಲೆ ಸೂ*ಸೈಡ್ ಕೇಸ್: ಜೀವಾಗೆ ಕಿರುಕುಳ ನೀಡಿದ್ದು ಸಾಬೀತು

Bengaluru News: ಉದ್ಯಮಿ, ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಹೈಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಹೈಕೋರ್ಟ್ ರಚಿಸಿದ್ದ ಡಿಸಿಪಿ ಅಕ್ಷಯ್ ಮಚೀಂದ್ರ,...
- Advertisement -spot_img