Saturday, July 5, 2025

Praveen

ಬೆಂಗಳೂರು ನಗರಸಭೆ ಇಂಜಿನಿಯರ್ ಪ್ರವೀಣ್(45) ವಿಧಿವಶ

ಬೆಂಗಳೂರು: ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ನಗರಸಭೆ ಇಂಜಿನಿಯರ್ ಪ್ರವೀಣ್ ಇಂದು ಬೆಂಗಳೂರಿನಲ್ಲಿ ವಿಧಿವಶ ರಾಗಿದ್ದಾರೆ. ಹಾಸನ ನಗರಸಭೆಯ ಇಂಜಿನಿಯರ್ ಆಗಿದ್ದಂತ ಪ್ರವೀಣ್ ಅವರಿಗೆ 45 ವರ್ಷ  ವಯಸ್ಸಾಗಿದ್ದು. ಸುಮಾರು 15 ವರ್ಷಗಳ ಕಾಲ ನಗರಸಭೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಪ್ರವೀಣ್‌ಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಇಂದು ಬೆಳಿಗ್ಗೆ ಚಿಕಿತ್ಸೆಗೆ ಸ್ಪಂದಿಸದೇ...
- Advertisement -spot_img

Latest News

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ತೆಂಗಿನ ಎಣ್ಣೆ ಅಂದ್ರೆ ನಮಗೆ ನೆನಪಿಗೆ ಬರೋದು, ಕೂದಲಿಗೆ ಬಳಸುವ ಎಣ್ಣೆ. ಕರಾವಳಿ ಭಾಗದ ಜನ ತೆಂಗಿನ ಎಣ್ಣೆಯಿಂದಲೇ, ಕಾಸಿದ ತಿಂಡಿಗಳನ್ನು ಮಾಡ್ತಾರೆ....
- Advertisement -spot_img