Tuesday, February 3, 2026

Praveen

ಮಕ್ಕಳ ಸಾವಿಗೆ ಕಾರಣವಾದ ಡಾ. ಪ್ರವೀಣ್ ಸೋನಿ ಅರೆಸ್ಟ್‌!

ಮಧ್ಯಪ್ರದೇಶದ ಚಿಂದ್ವಾರಾದ ಪರಾಸಿಯಾದಲ್ಲಿ ಕೋಲ್ಡ್ರಿಫ್ ಕೆಮ್ಮಿನ ಸಿರಪ್ ಸೇವಿಸಿ, 11 ಮಕ್ಕಳು ಸಾವನ್ನಪ್ಪಿದ ಪ್ರಕರಣ ಸಂಬಂಧ, ಮಕ್ಕಳ ತಜ್ಞ ಡಾ. ಪ್ರವೀಣ್‌ ಸೋನಿ ಎಂಬಾತನನ್ನ ಬಂಧಿಸಲಾಗಿದೆ. ಎಸ್‌ಪಿ ನೇತೃತ್ವದ ವಿಶೇಷ ತಂಡದಿಂದ ಪರಾಸಿಯಾ ಸಿವಿಲ್ ಆಸ್ಪತ್ರೆಯ ಮಕ್ಕಳ ತಜ್ಞ ಡಾ. ಸೋನಿಯನ್ನು ಬಂಧಿಸಿದ್ದಾರೆ. ಶ್ರೀಸನ್ ಫಾರ್ಮಾಸ್ಯುಟಿಕಲ್ಸ್ ಮತ್ತು ಡಾ. ಸೋನಿ ಅಕ್ರಮವಾಗಿ ಸಿರಪ್ ವಿತರಿಸಿದ್ದಾರೆ ಎನ್ನಲಾಗಿದೆ....

ಬೆಂಗಳೂರು ನಗರಸಭೆ ಇಂಜಿನಿಯರ್ ಪ್ರವೀಣ್(45) ವಿಧಿವಶ

ಬೆಂಗಳೂರು: ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ನಗರಸಭೆ ಇಂಜಿನಿಯರ್ ಪ್ರವೀಣ್ ಇಂದು ಬೆಂಗಳೂರಿನಲ್ಲಿ ವಿಧಿವಶ ರಾಗಿದ್ದಾರೆ. ಹಾಸನ ನಗರಸಭೆಯ ಇಂಜಿನಿಯರ್ ಆಗಿದ್ದಂತ ಪ್ರವೀಣ್ ಅವರಿಗೆ 45 ವರ್ಷ  ವಯಸ್ಸಾಗಿದ್ದು. ಸುಮಾರು 15 ವರ್ಷಗಳ ಕಾಲ ನಗರಸಭೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಪ್ರವೀಣ್‌ಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಇಂದು ಬೆಳಿಗ್ಗೆ ಚಿಕಿತ್ಸೆಗೆ ಸ್ಪಂದಿಸದೇ...
- Advertisement -spot_img

Latest News

Political News: ಕೇಂದ್ರ ಬಜೆಟ್ ಹಾಡಿ ಹೊಗಳಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

Political News: ಫೆಬ್ರವರಿ 1ರಂದು ನಡೆದಿದ್ದ ಕೇಂದ್ರ ಬಜೆಟ್ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು, ಅನ್ನದಾತರ ನೆರವಿಗೆ ನಿರಂತರ ಬದ್ಧ, ಬಜೆಟ್ ನಲ್ಲಿ...
- Advertisement -spot_img