ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರು ಕೊಲೆಯ ಪ್ರಮುಖ ಆರೋಪಿಯನ್ನ ತಲೆಮರೆಸಿಕೊಂಡಿದ್ದ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ರಾಜ್ಯ ಕಾರ್ಯಕಾರಿಣಿ ಸದಸ್ಯನನ್ನು ಎನ್ಐಎ ಬಂಧಿಸಿದೆ.
ಲುಕ್ಔಟ್ ಸುತ್ತೋಲೆಯನ್ನು ಹೊಂದಿದ್ದ ಕೊಡಾಜೆ ಮೊಹಮ್ಮದ್ ಶೆರೀಫ್ನನ್ನು ಬಹ್ರೇನ್ನಿಂದ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಾಗ ಆರೋಪಿಯನ್ನ ಬಂಧಿಸಲಾಗಿದೆ.
ಇನ್ನು ಶರೀಫ್ ಪಿಎಫ್...
state news :
ಭಜರಂಗದಳ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧಿಸದಂತೆ ತನಿಖೆ ನಡೆಸುತ್ತಿರುವ NIA ಅಧಿಕಾರಿಗಳು NIA ವಿಶೇಷ ಕೋರ್ಟ್ಗೆ 1500 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಇನ್ನೂ ಚಾರ್ಜ್ ಶೀಟ್ನಲ್ಲಿ ಹಲವು ವಿಷಯಗಳನ್ನ ಉಲ್ಲೇಖಿಸಿದ್ದಾರೆ. ತನಿಖೆಯ ಪ್ರಕಾರ ಭಜರಂಗದಳ ಸಂಘಟನೆ ಇಬ್ಬರು ವ್ಯಕ್ತಿಗಳನ್ನ ಟಾರ್ಗೆಟ್ ಮಾಡಿ, ಹಲ್ಲೆಗೆ ಸಂಚು ರೂಪಿಸಲಾಗಿತ್ತು ಅದರಲ್ಲಿ...
State news :
ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ತಲೆಮರೆಸಿಕೊಂಡಿರುವ ಮತ್ತಿಬ್ಬರು ಆರೋಪಿಗಳ ಪತ್ತೆಗೆ ರಾಷ್ಟ್ರೀಯ ತನಿಖಾ ದಳ ಮುಂದಾಗಿದ್ದು ಆರೋಪಿಗಳ ಕುರಿತು ಸುಳಿವು ನೀಡಿದವರಿಗೆ ಐದು ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಿಸಿದೆ. ನಿಷೇಧಿತ ಪಿಎಫ್ಐ ಸಂಘಟನೆ ಕಾರ್ಯಕಾರಿ ಸಮಿತಿ ಸದಸ್ಯ ಬಂಟ್ವಾಳ ತಾಲೂಕಿನ ಕೊಡಾಜೆಯ ಮಹಮ್ಮದ್ ಶರೀಪ್...
Manglore News:
ಬಿಜೆಪಿ ಯುವಮೋರ್ಚ ಕಾರ್ಯಕಾರಿಣಿ ಪ್ರವೀಣ್ ನೆಟ್ಟಾರ್ ಮನೆ ನಿರ್ಮಾಣದ ಕನಸನ್ನು ನನಸು ಮಾಡುವ ಬಗ್ಗೆ ನಳೀನ್ ಕುಮಾರ್ ಕಟೀಲ್ ಪ್ರವೀಣ್ ಮನೆಯವರೊಂದಿಗೆ ಚರ್ಚೆ ನಡೆಸಿದ್ದಾರೆ. ಕಡಬದಲ್ಲಿರುವ ತನ್ನ ತಾಯಿ ಮನೆಗೆ ಪ್ರವೀಣ್ ಕುಟುಂಬವನ್ನು ಕರೆಯಿಸಿಕೊಂಡು ಸಮಾಲೋಚನೆ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಪಕ್ಷ ಹಾಗು ಸಂಘ ಪರಿವಾರದ ವತಿಯಿಂದ ಮನೆ ...
Banglore News:
ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಬೃಹತ್ ಸಮಾವೇಶ ಜನಸ್ಪಂದನ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಈ ಕಾರ್ಯಕ್ರಮಕ್ಕೆ ಕೇಂದ್ರ ಸಚಿವೆ ಸ್ಮೃತಿ ಇರಾಣಿ ಆಗಮಿಸಿ ಮಾತನಾಡಿದರು. ಮಾತನಾಡುತ್ತಾ ಸುಳ್ಯದಲ್ಲಿ ನಡೆದ ಪ್ರವಿಣ್ ನೆಟ್ಟಾರ್ ಹತ್ಯೆಯನ್ನು ಸ್ಮರಿಸಿದ್ರು. ಪ್ರವಿಣೆ ನೆಟ್ಟಾರ್ ಒಬ್ಬ ಉತ್ತಮ ನೇತಾರ ಹಾಗೆಯೆ ಪಕ್ಷಕ್ಕಾಗಿ ದುಡಿದವರು. ಅವರ ಹತ್ಯೆಯನ್ನು ಕಾಂಗ್ರೆಸ್ ನವರು...
,Manglore News:
ದಕ್ಷಿಣ ಕನ್ನಡದಲ್ಲಿ ನಡೆದ ಆ ಒಂದು ಕೊಲೆ ಇಡೀ ಬಿಜೆಪಿಯನ್ನೇ ಒಂದೊಮ್ಮೆ ನಡುಗಿಸಿತ್ತು. ಹೌದು ಜುಲೈ 26 ರಂದು ನಡೆದ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ ರಾಜ್ಯದಲ್ಲಿ ಸಂಚಲನ ಮೂಡಿಸಿತ್ತು. ಇನ್ನು ಕೇಸ್ ತನಿಖೆ ನಡೆಯುತ್ತಲೇ ಇದೆ. ಹೌದು ಇದೀಗ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ...
Manglore news:
ಸುಳ್ಯದ ಬೆಳ್ಳಾರೆಯಲ್ಲಿ ಜುಲೈ 26 ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಬರ್ಬರವಾಗಿ ಹತ್ಯೆಯಾಗಿತ್ತು. ಹಂತಕರು ಯಾವುದೇ ಸುಳಿವು ಬಿಡದೆ ತಪ್ಪಿಸಿಕೊಂಡಿದ್ದರು. ಬಿಜೆಪಿಯಲ್ಲೇ ಸಂಚಲನ ಮೂಡಿಸಿದ ಈ ಹತ್ಯೆಗೈದ ಆರೋಪಿಗಳನ್ನು ಸೆರೆ ಹಿಡಿಯುವಲ್ಲಿ ಪೊಲೀಸರು ಸಕ್ಸಸ್ ಆಗಿದ್ದಾರೆ.ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣವನ್ನು ಭೇದಿಸಿದ ಪೊಲೀಸ್ ತಂಡಕ್ಕೆ ಪಶ್ಚಿಮ...
Manglore:
ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ, ಮುಖ್ಯ ಆರೋಪಿಗಳ ಬಂಧನವಾಗಬೇಕಿದೆ ಎಂದು ಮಂಗಳೂರಿನಲ್ಲಿ ಎಡಿಜಿಪಿ ಆಲೋಕ್ ಕುಮಾರ್ ಹೇಳಿಕೆ ನೀಡಿದ್ದಾರೆ.
ಈ ಸಂಬಂಧ ಬೇರೆ ಬೇರೆ ಜಿಲ್ಲೆಯ ಅಧಿಕಾರಿಗಳ ಸಭೆ ಮಾಡುತ್ತೇವೆ. ಎನ್ಐಎ ಅಧಿಕಾರಿಗಳ ಜೊತೆ ಸೇರಿ ಕ್ರಮ ಜರುಗಿಸುತ್ತೇವೆ. ಕೋರ್ಟ್ ಮೂಲಕ ವಾರೆಂಟ್...
Mysuru News: ಅನೈತಿಕ ಸಂಬಂಧಕ್ಕೆ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಮೈಸೂರಿನ ಸೂರ್ಯ ಎಂಬಾತನು ಇನ್ಸ್ಟಾಗ್ರಾಮ್ನಲ್ಲಿ ಶ್ವೇತಾ ಎಂಬುವ ಯುವತಿಯನ್ನು...