Thursday, June 19, 2025

Prayagraj

ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಮಾತಿನ ಬೆನ್ನಲ್ಲೆ ಟ್ವೀಟ್ ಮಾಡಿದ ಡಿಸಿಎಂ ಡಿಕೆಶಿ

Political News: ಡಿಸಿಎಂ ಡಿ.ಕೆ.ಶಿವಕುಮಾರ್ ಕುಂಭ ಮೇಳಕ್ಕೆ ಪತ್ನಿ ಸಮೇತರಾಗಿ ಹೋಗಿ, ಪುಣ್ಯ ಸ್ನಾನ ಮಾಡಿ ಬಂದಿದ್ದಾರೆ. ಈ ಮೂಲಕ ಖರ್ಗೆಗೆ ಟಕ್ಕರ್ ಕೊಟ್ಟಿದ್ದಾರೆಂದು ಹಲವರು ಹೇಳುತ್ತಿದ್ದಾರೆ. ಆದರೆ ಡಿಕೆಶಿ ಈ ಮೊದಲೇ ಹೇಳಿಕೆಯೊಂದನ್ನು ಕೊಟ್ಟಿದ್ದರು. ಕುಂಭ ಮೇಳ ಬರೀ ಬಿಜೆಪಿಯವರಿಗಲ್ಲ, ನಾನೂ ಹೋಗಲಿದ್ದೇನೆ ಎಂದು. ಅದಾದ ಬಳಿಕ ಖರ್ಗೆ, ಬಿಜೆಪಿಗರನ್ನು ಕುರಿತು ಕುಂಭ...

prayagraj kumbh mela 300 ಕಿ.ಮೀ, ಟ್ರಾಫಿಕ್ ಜಾಮ್ ! ಕುಂಭಮೇಳದಲ್ಲಿ ಭಕ್ತರ ಪರದಾಟ!

ಜಗತ್ತಿನಲ್ಲೇ ಅತಿ ಉದ್ದದ 300 ಕಿಮೀ ಟ್ರಾಫಿಕ್ ಜಾಮ್! ಇದ್ಯಾವುದಪ್ಪಾ ಇಷ್ಟೊಂದು ಉದ್ದದ ಟ್ರಾಫಿಕ್ ಜಾಮ್ ಎಂಬ ಪ್ರಶ್ನೆ ಕಾಡುತ್ತಲ್ಲವೇ? ಹೌದು, ಇದು ಆಗಿದ್ದು ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ. ದೇಶವಷ್ಟೇ ಅಲ್ಲ, ಜಗತ್ತೇ ಕುಂಭಮೇಳದ ಜಪ ಮಾಡುತ್ತಿದೆ. ಸದ್ಯ ಎಲ್ಲೆಡೆಯಿಂದ ಪ್ರಯಾಗ್ ರಾಜ್ ನತ್ತ ಜನ ಧಾವಿಸುತ್ತಿದ್ದಾರೆ. ಇದರಿಂದ ಟ್ರಾಫಿಕ್ ಜಾಮ್...

Kannada Fact Check: ಯೋಗಿ ಆದಿತ್ಯನಾಥ್ ಜೊತೆ ಸೆಲ್ಫಿ ತೆಗೆದುಕೊಂಡ್ರಾ ಅಖಿಲೇಶ್ ಯಾದವ್..?

Kannada Fact Check: ಇತ್ತೀಚಿನ ದಿನಗಳಲ್ಲಿ AI ಬಂದ ಬಳಿಕ ಜನ ತಮಗೆ ಮನಸ್ಸಿಗೆ ಬಂದಂತೆ ಫೋಟೋ ವೀಡಿಯೋ ಕ್ರಿಯೇಟ್ ಮಾಡಿ, ಸೋಶಿಯಲ್ ಮೀಡಿಯಾದಲ್ಲಿ ಹರಿಬಿಡುತ್ತಿದ್ದಾರೆ. ಕೆಲವರು ಅದನ್ನೇ ನೋಡಿ ಸತ್ಯ ಎಂದುಕೊಳ್ಳುತ್ತಿದ್ದಾರೆ. ಮತ್ತೆ ಕೆಲವರು ಫಾರ್ವರ್ಡ್ ಮಾಡಿ, ಸುಳ್ಳು ಸುದ್ದಿಯನ್ನೇ ಹಬ್ಬಿಸುತ್ತಿದ್ದಾರೆ. ಇದೀಗ ಇಂಥದ್ದೇ ಒಂದು ಸುಳ್ಳು ಸುದ್ದಿ ಬಹಿರಂಗವಾಗಿದ್ದು, ಯೋಗಿ ಆದಿತ್ಯನಾಥ್ ಜೊತೆ...

ಮಹಾಕುಂಭ ಮೇಳದಲ್ಲಿ ಕಾಲ್ತುಳಿತ: ಹಲವರಿಗೆ ಗಾಯ: ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದೇನು..?

Uttara Pradesh News: ಉತ್ತರಪ್ರದೇಶದ ಅಲಹಾಬಾದ್‌ನ ದೇವಭೂಮಿ ಪ್ರಯಾಗ್‌ರಾಜ್‌ನಲ್ಲಿ ಕಳೆದ 15 ದಿನಗಳಿಂದ ಮಹಾ ಕುಂಭ ಮೇಳ ನಡೆಯುತ್ತಿದ್ದು, ಕೋಟಿ ಕೋಟಿ ಭಕ್ತರು ಕುಂಭ ಮೇಳಕ್ಕೆ ಬರುತ್ತಿದ್ದಾರೆ. ಅದರಲ್ಲೂ ಇಂದು ಮೌನಿ ಅಮಾವಾಸ್ಯೆ ಇರುವ ಕಾರಣಕ್ಕೆ, ಭಕ್ತರ ಸಂಖ್ಯೆ ಇನ್ನೂ ಹೆಚ್ಚಾಗಿ ಕಾಲ್ತುಳಿತ ಸಂಭವಿಸಿದೆ. ಹಲವರು ಉಸಿರಾಟದ ಸಮಸ್ಯೆ ಎದುರಿಸಿದ್ದು, ಗಾಯಾಗಳುಗಳನ್ನೆಲ್ಲ ಸ್ಥಳೀಯ ಆಸ್ಪತ್ರೆಗೆ ಸೇರಿಸಿ,...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img